ಮುಂಬಯಿ ಸೀನಿಯರ್ ತಂಡಕ್ಕೆ ಜೂ. ತೆಂಡುಲ್ಕರ್
Team Udayavani, Jan 3, 2021, 12:12 AM IST
ಮುಂಬಯಿ: ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ಮೊದಲ ಸಲ ಮುಂಬಯಿ ಸೀನಿಯರ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು “ಸಯ್ಯದ್ ಮುಷ್ತಾಕ್ ಅಲಿ ಟಿ20′ ಕೂಟದ ಹೆಚ್ಚುವರಿ ಸದಸ್ಯನನ್ನಾಗಿ ಸೇರಿಸಿಕೊಳ್ಳಲಾಗಿದೆ.
ಜೈವಿಕ ಸುರಕ್ಷಾ ವಲಯ ನಿಯಮವನ್ನು ಪಾಲಿಸುವ ಉದ್ದೇಶದಿಂದ ತಂಡದ ಸದಸ್ಯರ ಸಂಖ್ಯೆಯನ್ನು 20ರಿಂದ 22ಕ್ಕೆ ಹೆಚ್ಚಿಸಲು ಬಿಸಿಸಿಐ ಸೂಚಿಸಿದ ಬಳಿಕ ಜೂನಿಯರ್ ತೆಂಡುಲ್ಕರ್ ಮತ್ತು ಪೇಸ್ ಬೌಲರ್ ಕೃತಿಕ್ ಹನಗವಾಡಿ ಅವರನ್ನು ಸೇರಿಸಿಕೊಳ್ಳಲಾಯಿತು ಎಂದು ಮುಂಬಯಿ ಆಯ್ಕೆ ಸಮಿತಿ ಅಧ್ಯಕ್ಷ ಸಲಿಲ್ ಅಂಕೋಲಾ ತಿಳಿಸಿದ್ದಾರೆ.
ಸೂರ್ಯಕುಮಾರ್ ಯಾದವ್ ಮುಂಬಯಿ ತಂಡವನ್ನು ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ