ಅಪರೂಪವಾದ ಅಣಬೆ; ಈ ಬಾರಿ ಕಡಿಮೆಯಾಗಿದೆ ಅಣಬೆ ಮಾರಾಟ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಣಬೆ ಮಾರಾಟ ಕಡಿಮೆಯಿದೆ.

Team Udayavani, Aug 9, 2021, 12:19 PM IST

ಅಪರೂಪವಾದ ಅಣಬೆ; ಈ ಬಾರಿ ಕಡಿಮೆಯಾಗಿದೆ ಅಣಬೆ ಮಾರಾಟ

ಬೈಂದೂರು,ಆ. 8: ಅಣಬೆಗಳಿಗೆ ಮಳೆಗಾಲದಲ್ಲಿ ಭಾರೀ ಡಿಮ್ಯಾಂಡ್‌. ಸಹಜವಾಗಿ ಪಟ್ಟಣ ಪ್ರದೇಶಗಳಲ್ಲಿ ಕೃತಕವಾಗಿ ಅಣಬೆಗಳನ್ನು ಬೆಳೆಸಲಾಗುತ್ತದೆ. ಆದರೆ ಗ್ರಾಮೀಣ ಭಾಗದಲ್ಲಿ ದೊರೆಯುವ ಅಣಬೆಗಳು ವಿಶೇಷ ಬೇಡಿಕೆ ಹೊಂದಿರುತ್ತದೆ. ಇವುಗಳು ಮಳೆಗಾಲದಲ್ಲಿ ಮಾತ್ರ ದೊರೆಯುತ್ತದೆ.ಜುಲೈ ಅಂತ್ಯದಿಂದ ಆಗಸ್ಟ್‌ ಮಧ್ಯಂತರದವರೆಗೆ ಹಳ್ಳಿಗಳಲ್ಲಿ ಅಣಬೆಗಳು ಕಾಣಸಿಗುತ್ತದೆ. ವಿಷ ಜಂತುಗಳು ಸ್ಪರ್ಶಿಸುತ್ತದೆ ಎನ್ನುವ ಕಾರಣದಿಂದ ನಾಗರಪಂಚಮಿ ಬಳಿಕ ಅಣಬೆಗಳನ್ನು ತಿನ್ನುವುದಿಲ್ಲ.

ಇದನ್ನೂ ಓದಿ:ಹೀಗೂ ಉಂಟೇ: ಕುರೂಪಿ ವ್ಯಕ್ತಿಯನ್ನು ಮದುವೆಯಾಗಲು “ಈ ದೇಶದಲ್ಲಿ” ಬಹು ಬೇಡಿಕೆ!

ಉತ್ತಮ ಧಾರಣೆ ಮಾರುಕಟ್ಟೆಯಲ್ಲಿ ಉತ್ತಮ ಧಾರಣೆಯಿದೆ. ನೂರು ಅಣಬೆಗೆ ಇನ್ನೂರ ಐವತ್ತರಿಂದ ಎಂಟುನೂರು ರೂ. ವರೆಗೆ ದರವಿದೆ. ಗ್ರಾಮೀಣ ಭಾಗದಲ್ಲಿ ಅಣಬೆಗಳನ್ನು ಕೊಂಡು ಪಟ್ಟಣ ಪ್ರದೇಶದಲ್ಲಿ ಮಾರಾಟ ಮಾಡಲು ಏಜೆಂಟ್‌ಗಳು ಸಹ ಇದ್ದಾರೆ. ಸರಾಸರಿ 15 ದಿನಗಳಿಂದ ಒಂದು ತಿಂಗಳು ಮಾತ್ರ ಅಣಬೆಗಳು ದೊರೆಯುತ್ತದೆ. ಅಣಬೆಗಳಿಂದ ತಯಾರಿಸಿದ ಖಾದ್ಯಗಳು ಶಿರೂರು, ಭಟ್ಕಳ ಮುಂತಾದ ಕಡೆಗಳಿಂದ ಮುಂಬಯಿ ಹಾಗೂ ವಿದೇಶಕ್ಕೂ ರವಾನೆಯಾಗುತ್ತದೆ.

ಉತ್ತರ ಕನ್ನಡದ ಅಣಬೆಗಳಿಗೂ ವಿಶೇಷವಾದ ಬೇಡಿಕೆಯಿದೆ. ಗ್ರಾಮೀಣ ಭಾಗದ ಕೆಲವರಿಗೆ ಅಣಬೆ ಹುಡುಕುವುದು ಆದಾಯದ ಮೂಲವಾಗಿದೆ. ಕಳೆದೊಂದು ವಾರದಿಂದ ಅಲ್ಲಲ್ಲಿ ಅಣಬೆಗಳ ಮಾರಾಟ ಕಂಡು ಬರುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಣಬೆ ಮಾರಾಟ ಕಡಿಮೆಯಿದೆ.ಮಳೆಯ ಅಭಾವ ಇದಕ್ಕೆ ಕಾರಣ ಎನ್ನುವುದು ಜನರ ಅಭಿಪ್ರಾಯವಾಗಿದೆ.

ಅಪರೂಪವಾದ ಅಣಬೆ
ಹಳ್ಳಿಗಳಲ್ಲಿ ಕೃಷಿಕರು ಮತ್ತು ಪ್ರಕೃತಿಯ ನಡುವೆ ವಿಶೇಷವಾದ ಭಾಂದವ್ಯವಿದೆ.ಮಳೆಗಾಲದಲ್ಲಿ ಕೃಷಿ ಚಟುವಟಿಕೆ ಮುಗಿದಾಕ್ಷಣ ಆಷಾಢ ಮಾಸದಲ್ಲಿ ಸುರಿವ ಮಳೆಯ ಚಳಿಗೆ ರೈತರು ಅಣಬೆಯನ್ನು ಶೋಧಿಸುತ್ತಾರೆ.

ಕೃಷಿ ಚಟುವಟಿಕೆಯಿಲ್ಲದ ಕಾರಣ ಈ ಸಮಯದಲ್ಲಿ ರೈತರು ಕಾಡಿನಲ್ಲಿ ದೊರೆಯುವ ಅಣಬೆಗಳನ್ನು ಹುಡುಕಿ ತರುತ್ತಾರೆ. ಹಿಂದೆಲ್ಲಾ ಕಾಡಿನ ಪ್ರಮಾಣ ಅಧಿಕವಾಗಿರುವ ಕಾರಣ ವ್ಯಾಪಕವಾಗಿ ದೊರೆಯುತ್ತಿತ್ತು. ಆದರೆ ಇತ್ತೀಚೆಗೆ ರಾಸಾಯನಿಕ ಗೊಬ್ಬರಗಳ ಅಳವಡಿಕೆ, ಕಾಡು ನಾಶವಾದ ಪರಿಣಾಮ ಅಣಬೆಗಳು ದೊರೆಯುವುದು ಅಪರೂಪವಾಗಿದೆ.

ಬೈಂದೂರು ವ್ಯಾಪ್ತಿಯಲ್ಲಿ ಗಂಗನಾಡು, ಮಧ್ದೋಡಿ, ತೂದಳ್ಳಿ ಸೇರಿದಂತೆ ಶಿರೂರು ಸಮೀಪದ ಹಾಡುವಳ್ಳಿ, ಕೋಣಾರ, ಮಾರುಕೇರಿ ಮುಂತಾದ ಕಡೆ ವ್ಯಾಪಕವಾಗಿ ದೊರೆಯುತ್ತದೆ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.