ನಾಪೋಕ್ಲು: ಮಳೆ ನೀರಿನಲ್ಲಿ ಕೊಚ್ಚಿಹೋದ ರಸ್ತೆ
Team Udayavani, May 26, 2023, 6:20 AM IST
ಮಡಿಕೇರಿ: ನಾಪೋಕ್ಲುವಿನಲ್ಲಿ ಸುರಿದ ಭಾರೀ ಮಳೆಗೆ ಇತ್ತೀಚೆಗೆ ನಿರ್ಮಿಸಿದ ನಾಪೋಕ್ಲು ಪಟ್ಟಣದಿಂದ ಚರಿಯಪರಂಬು ಗ್ರಾಮಕ್ಕೆ ಹೋಗುವ ರಸ್ತೆಯು ಕೊಚ್ಚಿಹೋಗಿದೆ.
ನಾಪೋಕ್ಲುವಿನಲ್ಲಿ ಎರಡು ಇಂಚಿಗೂ ಅಧಿಕ ಮಳೆ ಸುರಿದಿದೆ. ಕಳೆದ ಒಂದು ತಿಂಗಳ ಹಿಂದೆ ಚೆರಿಯ ಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಪ್ಪಚೆಟ್ಟೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಆಗಮಿಸುವ ಹಿನ್ನೆಲೆಯಲ್ಲಿ ಈ ರಸ್ತೆಗೆ ಡಾಮರೀಕರಣ ಮಾಡಲಾಗಿತ್ತು. ಮಳೆಯ ರಭಸಕ್ಕೆ ರಸ್ತೆ ಕೊಚ್ಚಿಹೋಗಿದ್ದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಕಳಪೆ ಕಾಮಗಾರಿ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್