ರಾಷ್ಟ್ರ ಧ್ವಜಕ್ಕೆ ಅಗೌರವ : ಕಣ್ಣು ಮುಚ್ಚಿ ಕುಳಿತ ಉಪ್ಪರಪೇಟೆ ಗ್ರಾ.ಪಂ. ಅಧಿಕಾರಿಗಳು
Team Udayavani, Aug 2, 2021, 3:44 PM IST
ಚಿಂತಾಮಣಿ : ಸ್ವತಂತ್ರ ಭಾರತದಲ್ಲಿ ರಾಷ್ಟ್ರೀಯ ಧ್ವಜಕ್ಕೆ ಭಾರತೀಯರೆಲ್ಲಾ ನಿಷ್ಠೆಯಿಂದ ಗೌರವ ತೋರಿ ಕೈ ಮುಗಿಯುತ್ತಿದ್ದರೆ ತಾಲೂಕಿನ ಉಪ್ಪರಪೇಟೆ ಗ್ರಾಪಂ ಕಾರ್ಯಾಲಯ ದ ಮೇಲೆ ಧ್ವಜಕ್ಕೆ ಅಗೌರವ ತೋರಿರುವ ಘಟನೆ ನಡೆದಿದೆ.
ಹರಿದು ನೇತಾಡುತ್ತಿರುವ ರಾಷ್ಟ್ರೀಯ ಧ್ವಜ ಕಟ್ಟಿ ಅಪಮಾನ ಮಾಡಿರುವುದು ದೇಶ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು ಇನ್ನು ತಮ್ಮ ಕಛೇರಿ ಕಟ್ಟಡದ ಮೇಲೆ ಬಾವುಟ ಹರಿದು ಹೋದರು ಅದರಕಡೆ ಗಮನ ಹರಿಸದ ಅಧಿಕಾರಿಗಳು ನಿತ್ಯ ಕಛೇರಿಗೆ ಬಂದು ಹೋಗುತ್ತಿರುವುದು ಅಧಿಕಾರಿಗಳ ನಿರ್ಲಕ್ಷಕ್ಕೆ ಸಾಕ್ಷಿಯಾಗಿದೆ.
ಇನ್ನು ಗ್ರಾಪಂ ಕಟ್ಟಡ ಮೇಲೆ ನಿತ್ಯ ಬಾವುಟ ಕಟ್ಟಿ ಬಿಡಿಸಲು ದಿನಕ್ಕೆ 10 ರಿಂದ 15 ರೂ ಸಂಭಾವನೆಯೂ ಸಹ ನೀಡಲಾಗುತ್ತೆ ಆದರೆ ನಿತ್ಯ ಬಾವುಟ ಕಟ್ಟಿ ಹಾರಿಸುವ ಜವಾನನೂ ಕೂಡ ಸುಮ್ಮನಿರುವುದು ಖೆಧಕರ ಸಂಗತಿ.
ಇದನ್ನೂ ಓದಿ :ದಾಂಡೇಲಿಯಲ್ಲಿ ಜನಜಾತ್ರೆಯಾದ ಕೋವಿಡ್ ಲಸಿಕಾ ಕೇಂದ್ರಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ