ಎನ್‌ಡಿಎಗೆ 296 ಸ್ಥಾನ ಖಚಿತ; ಇಂಡಿಯಾ ಟುಡೇ ಮೂಡ್‌ ಆಫ್ ದ ನೇಷನ್‌ ವರದಿ

ವಿಶೇಷ ಸ್ಥಾನಮಾನ ರದ್ದತಿಯಂಥ ಐತಿಹಾಸಿಕ ಸಾಧನೆಗಳಿಗಿಂತ ಅದ್ಭುತ ಸಾಧನೆಯಾಗಿದೆ

Team Udayavani, Jan 21, 2022, 11:30 AM IST

ಎನ್‌ಡಿಎಗೆ 296 ಸ್ಥಾನ ಖಚಿತ; ಇಂಡಿಯಾ ಟುಡೇ ಮೂಡ್‌ ಆಫ್ ದ ನೇಷನ್‌ ವರದಿ

ನವದೆಹಲಿ: ತಕ್ಷಣವೇ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎಗೆ 296 ಸ್ಥಾನಗಳಲ್ಲಿ ಜಯ ಲಭಿಸಲಿದೆ. ಹೀಗೆಂದು “ಇಂಡಿಯಾ ಟುಡೇ’ ಆಂಗ್ಲ ಸುದ್ದಿವಾಹಿನಿ ನಡೆಸಿದ “ಮೂಡ್‌ ಆಫ್ ದ ನೇಷನ್‌’ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಪುಷ್ಪ ಚಿತ್ರದ ಪ್ರೇರಣೆ : ಕೊಲೆ ಮಾಡಿ ವೈರಲ್ ಆಗಲು ಬಯಸಿದ್ದ ಬಾಲಕರು!

ಲೋಕಸಭೆ ಯಲ್ಲಿ ಒಟ್ಟು 543 ಸ್ಥಾನಗಳಿದ್ದು, ಯಾವುದೇ ಪಕ್ಷ ಅಥವಾ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು 272 ಸ್ಥಾನಗಳ ಅಗತ್ಯವಿದೆ. ಬಿಜೆಪಿಗೆ ಏಕಾಂಗಿಯಾಗಿ 271 ಸ್ಥಾನಗಳು ಸಿಗುವ ಸಾಧ್ಯತೆಗಳಿವೆ ಎಂದು ಸಮೀಕ್ಷೆಯಲ್ಲಿ ಅಂದಾಜು ಮಾಡಲಾಗಿದೆ.

ವಿಧಾನಸಭಾ ಚುನಾವಣೆ ನಡೆಯಲಿರುವ ಐದು ರಾಜ್ಯಗಳಾದ ಉತ್ತರ ಪ್ರದೇಶ ಗೋವಾ, ಉತ್ತರಾಖಂಡ, ಮಣಿಪುರ ಹಾಗೂ ಪಂಜಾಬ್‌ಗಳಲ್ಲಿ ನಡೆಸಲಾದ ಎನ್‌ಡಿಎಗೆ 296 ಸ್ಥಾನ ಖಚಿತ ಇಂಡಿಯಾ ಟುಡೇ ಮೂಡ್‌ ಆಫ್ ದ ನೇಷನ್‌ ವರದಿ ಸಮೀಕ್ಷೆಯಲ್ಲಿ ಪಂಜಾಬ್‌ ಹೊರತುಪಡಿಸಿದಂತೆ ಉಳಿದ ನಾಲ್ಕು ರಾಜ್ಯಗಳ ಜನರು ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಮತ್ತೂಮ್ಮೆ ಅಧಿಕಾ ರಕ್ಕೆ ಬರಲೆಂದು ಆಶಿಸಿದ್ದಾರೆ.

ಅದ್ಭುತ ಸಾಧನೆ: “ಕೊರೊನಾ ಅಲೆಯನ್ನು ನಿರ್ವಹಿಸುತ್ತಿರುವ ರೀತಿ, ರಾಮಮಂದಿರ ನಿರ್ಮಾಣ ಅಥವಾ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿಯಂಥ ಐತಿಹಾಸಿಕ ಸಾಧನೆಗಳಿಗಿಂತ ಅದ್ಭುತ ಸಾಧನೆಯಾಗಿದೆ’ ಎಂಬ ಕೇಂದ್ರ ಸರ್ಕಾರಕ್ಕೆ ಜನರು
ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಜನರಲ್ಲಿ ಶೇ. 22ರಷ್ಟು ಮಂದಿ ಕೊರೊನಾ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಶೇ. 16ರಷ್ಟು ಜನರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವೇ ಮೋದಿ ಸರ್ಕಾರದ ಮಹತ್ಸಾಧನೆ ಎಂದಿದ್ದಾರೆ. ಶೇ. 12ರಷ್ಟು ಜನರು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಒಲವು: ಎನ್‌ಡಿಎ ಸರ್ಕಾರದ ಕಾರ್ಯವೈಖರಿಯ ಬಗ್ಗೆ 2021ರ ಆಗಸ್ಟ್‌ ನಲ್ಲಿ ನಡೆಸಲಾಗಿದ್ದ “ಮೂಡ್‌ ಆಫ್ ದ ನೇಷನ್‌’ ಸಮೀಕ್ಷೆಯಲ್ಲಿ ಬಂದಿದ್ದಕ್ಕಿಂತ ಹೆಚ್ಚು ಮನ್ನಣೆ ಹೊಸ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಈ ಬಾರಿ ಎನ್‌ಡಿಎ ಕಾರ್ಯವೈಖರಿ ಬಗ್ಗೆ ಶೇ. 59 ಜನರು ತೃಪ್ತಿ ವ್ಯಕ್ತಪಡಿಸಿದ್ದರೆ, ಶೇ. 26ರಷ್ಟು ಜನರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. 2021ರ ಆಗಸ್ಟ್‌ ನಲ್ಲಿ ಎನ್‌ಡಿಎ ಕಾರ್ಯವೈಖರಿ ಬಗ್ಗೆ ಶೇ. 53 ಜನರು ತೃಪ್ತಿ ವ್ಯಕ್ತಪಡಿಸಿದ್ದರೆ, ಶೇ. 17ರಷ್ಟು ಜನ ಅತೃಪ್ತಿ ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.