ಮಂಗಳೂರು ವಿಶ್ವ ವಿದ್ಯಾನಿಲಯ: ಫೆ. 15ರೊಳಗೆ ಎನ್‌ಇಪಿ 2ನೇ ಸೆಮಿಸ್ಟರ್‌ ಫಲಿತಾಂಶ


Team Udayavani, Feb 3, 2023, 6:25 AM IST

ಮಂಗಳೂರು ವಿಶ್ವ ವಿದ್ಯಾನಿಲಯ: ಫೆ. 15ರೊಳಗೆ ಎನ್‌ಇಪಿ 2ನೇ ಸೆಮಿಸ್ಟರ್‌ ಫಲಿತಾಂಶ

ಮಂಗಳೂರು : ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯಲ್ಲಿ ಕಳೆದ ಸೆಪ್ಟಂಬರ್‌/ಅಕ್ಟೋಬರ್‌ನ ಅಂತಿಮ ಸೆಮಿಸ್ಟರ್‌ನ ಹಾಗೂ ನಾಲ್ಕನೇ ಸೆಮಿಸ್ಟರ್‌ನ ಪದವಿ ಪರೀಕ್ಷೆಗಳ ಫಲಿ ತಾಂಶ ಪ್ರಕಟಿಸಲಾಗಿದ್ದು ಆರನೇ ಸೆಮಿಸ್ಟರ್‌ನ ಅಂಕಪಟ್ಟಿಗಳನ್ನು ವಿತರಿಸಲಾಗಿದೆ ಹಾಗೂ ಯುಯುಸಿಎಂಎಸ್‌ 2ನೇ ಸೆಮಿಸ್ಟರ್‌ ಮೌಲ್ಯ ಮಾಪನ ಮುಕ್ತಾಯವಾಗಿದ್ದು ಫಲಿತಾಂಶ ಹಂತ ಪ್ರಗತಿಯಲ್ಲಿದೆ. ಫೆ. 15ರ ಒಳಗೆ ಫಲಿತಾಂಶ ನೀಡಲಾಗುವುದು ಎಂದು ಕುಲಸಚಿವ (ಪರೀಕ್ಷಾಂಗ) ಪ್ರೊ| ಪಿ.ಎಲ್‌. ಧರ್ಮ ತಿಳಿಸಿದ್ದಾರೆ.

2023 ಫೆಬ್ರವರಿ/ಮಾರ್ಚ್‌ ಯುಯುಸಿಎಂ ಎಸ್‌ 3ನೇ ಸೆಮಿಸ್ಟರ್‌ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳ 1ನೇ ಸೆಮಿಸ್ಟರ್‌ ಪರೀಕ್ಷಾ ಕಾರ್ಯ ಫೆ. 6ರಿಂದ ಆರಂಭಗೊಳ್ಳಲಿದೆ. ಈ ನಡುವೆ ಕೆಲವು ಫಲಿತಾಂಶಗಳು ತಡವಾಗಿ ಪ್ರಕಟಗೊಂಡು ಇವುಗಳು ಬಾಕಿ ಉಳಿದ ಅಂಕಪಟ್ಟಿಗಳನ್ನು ಫೆ. 10ರೊಳಗೆ ವಿತರಿಸಲಾಗುವುದು. ಅಂಕಪಟ್ಟಿಗಳನ್ನು ಮುದ್ರಿಸಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲು ಜ. 31ರಂದು ನಡೆದ ಸಿಂಡಿಕೇಟ್‌ ಸಭೆಯಲ್ಲಿ ತೀರ್ಮಾನವಾದಂತೆ ಫೆ. 10ರ ಒಳಗೆ ವಿತರಿಸ ಲಾಗುವುದು. ಯುಯುಸಿಎಂಎಸ್‌ನ ಅಡಿಯಲ್ಲಿ ಬರುವ ಎಲ್ಲ ಪರೀಕ್ಷಾ ಹಾಗೂ ಫಲಿತಾಂಶ ವಿವರಗಳನ್ನು ಡಿಜಿಲಾಕರ್‌ಗೆ ವರ್ಗಾಯಿಸಲಾ ಗುವುದು ಎಂದು ತಿಳಿಸಿದ್ದಾರೆ.

ಕೊರೊನಾ ಸಂದರ್ಭ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮತ್ತೂಂದು ಅವಕಾಶ ನೀಡಿ ಡಿಸೆಂಬರ್‌ ಹಾಗೂ ಜನವರಿಯಲ್ಲಿ ವಿಶೇಷ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿ ಅಂಕ ಪಟ್ಟಿಯನ್ನೂ ನೀಡಲಾಗಿದೆ. ಗೊಂದಲಗಳಿರುವ ಫಲಿತಾಂಶಗಳನ್ನು 2023 ಫೆ. 10ರ ಒಳಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅಂಚೆ ಮೂಲಕ ಉತ್ತರಪತ್ರಿಕೆ; ಸೂಚನೆ ಹಿಂಪಡೆದ ವಿ.ವಿ.!
ಪರೀಕ್ಷೆಯ ಅನಂತರ ಉತ್ತರಪತ್ರಿಕೆಗಳನ್ನು ಅಂಚೆಯ ಮುಖಾಂತರ ಕಳುಹಿಸುವ ಪ್ರಸ್ತಾವನೆ ಪತ್ರ ಹೊರಡಿಸಿದ ಅನಂತರ ಕಾಲೇಜುಗಳಿಂದ ಉತ್ತಮ ಪ್ರತಿಕ್ರಿಯೆ ಬಾರದಿರುವುದರಿಂದ ಅಂಚೆ ಮೂಲಕ ಉತ್ತರ ಪತ್ರಿಕೆ ಸಂಗ್ರಹಿಸುವ ಪ್ರಸ್ತಾವನೆ ಯನ್ನು ಹಿಂಪಡೆದು ಹಿಂದೆ ಚಾಲ್ತಿಯಲ್ಲಿದ್ದ ಪದ್ಧತಿಯನ್ನು ಮುಂದುವರಿಸಲಾಗುವುದು. ಹಾಗೆಯೇ ವಿಕೇಂದ್ರಿತ ಮೌಲ್ಯಮಾಪನದ ಬದಲು ಕೇಂದ್ರೀಕೃತ ಮಾಲ್ಯಮಾಪನ ನಡೆಸುವಂತೆ ಯುಯುಸಿಎಂಎಸ್‌ನಿಂದ ನಿರ್ದೇಶನ ಬಂದಿರುವುದರಿಂದ ಮುಂದಿನ ಮೌಲ್ಯ ಮಾಪನ ಕೇಂದ್ರೀಕೃತ ವ್ಯವಸ್ಥೆಯಿಂದ ನಡೆಯುತ್ತದೆ ಎಂದು ಪ್ರೊ| ಧರ್ಮ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.