ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 30, 2022, 7:37 AM IST

astrolgogyhrJh

ಮೇಷ:

ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ದೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ವೃಷಭ:

ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.

ಮಿಥುನ:

ಧಾರ್ಮಿಕ ಕಾರ್ಯಗಳಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿದ ಜವಾಬ್ದಾರಿ.

ಕರ್ಕ:

ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾದಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ ಸಂತೋಷ.

ಸಿಂಹ:

ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ ಭೂಮಿ ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.

 ಕನ್ಯಾ:

ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.

ತುಲಾ:

ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನ ಸಂಪತ್ತು ವೃದ್ಧಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಗುರುಹಿರಿಯರಿಂದ ಸಂತೋಷ.

 ವೃಶ್ಚಿಕ:

ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ. ಬಹು ಸಂಪತ್ತು ವೃದ್ಧಿಯಾಗುವ ಸಂದರ್ಭ.

ಧನು:

ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೇಟಿ. ದೂರದ ಬಂಧು-ಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಕರ:

ಅಧ್ಯಯನಶೀಲತೆ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆ ಸಮಾದಾನದಿಂದ ವರ್ತಿಸಿ.

ಕುಂಭ:

ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಹೆಚ್ಚಿನ ವರಮಾನ. ಗುರುಹಿರಿಯರಿಂದ ಸುಖ ಸಂತೋಷ ಹಾಗೂ ಮಾರ್ಗದರ್ಶನ.

ಮೀನ:

ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ. ಅವಿವಾಹಿತರಿಗೆ ಯೋಗ. ವಿದ್ಯಾರ್ಥಿಗಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.