ನಿತೀಶ್ ಕುಮಾರ್ -ಪ್ರಶಾಂತ್ ಕಿಶೋರ್ ಡಿನ್ನರ್ ಮೀಟಿಂಗ್
Team Udayavani, Feb 20, 2022, 7:25 AM IST
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರದಂದು ಪಶ್ಚಿಮ ಬಂಗಾಳದ ಟಿಎಂಸಿಯ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ರೊಂದಿಗೆ ರಾತ್ರಿಯ ಔತಣಕೂಟ ನಡೆಸಿದ್ದಾರೆ. ಈ ವಿಚಾರ ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.
ಪ್ರಶಾಂತ್ ಕಿಶೋರ್ ಈ ಹಿಂದೆ ನಿತೀಶ್ ಅವರ ಜೆಡಿಯುನಲ್ಲೇ ಇದ್ದಿದ್ದು, ನಿತೀಶ್ ಅವರೇ ಅವರನ್ನು ಪಕ್ಷದ ಪ್ರಮುಖ ಸ್ಥಾನದಿಂದ ಕಿತ್ತೆಸೆದಿದ್ದರು. ಆದರೆ ಇದೀಗ ಆ ಜೋಡಿಯೇ ಮತ್ತೆ ಒಂದಾಗಿದೆಯೇ ಎನ್ನುವ ಪ್ರಶ್ನೆಗಳು ಹುಟ್ಟಿಕೊಂಡಿವೆ.
ಈ ಬಗ್ಗೆ ಪ್ರಶಾಂತ್ ಕಿಶೋರ್ ಮಾತನಾಡಿದ್ದು, “ನಿತೀಶ್ ಅವರಿಗೆ ಒಮಿಕ್ರಾನ್ ದೃಢವಾದಾಗ ಕರೆ ಮಾಡಿ ಮಾತನಾಡಿದ್ದೆ. ಆಗ ಅವರು ಭೇಟಿ ಮಾಡುವ ವಿಚಾರವಾಗಿ ಮಾತನಾಡಿದ್ದರು. ಆ ಹಿನ್ನೆಲೆ ಅವರನ್ನು ಭೇಟಿ ಮಾಡಿದ್ದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.