China ಜತೆ ಮಿಲಿಟರಿ ಒಪ್ಪಂದ -ಮೇ 10ರೊಳಗೆ ದೇಶ ತೊರೆಯಿರಿ; ಭಾರತೀಯ ಸೇನೆಗೆ ಮಾಲ್ಡೀವ್ಸ್‌

ಈ ಜನರು (ಭಾರತೀಯ ಮಿಲಿಟರಿ) ಮಾಲ್ಡೀವ್ಸ್‌ ನಿಂದ ನಿರ್ಗಮಿಸುತ್ತಿಲ್ಲ

Team Udayavani, Mar 5, 2024, 4:04 PM IST

China ಜತೆ ಮಿಲಿಟರಿ ಒಪ್ಪಂದ – ಮೇ 10ರೊಳಗೆ ದೇಶ ತೊರೆಯಿರಿ; ಭಾರತೀಯ ಸೇನೆಗೆ ಮಾಲ್ಡೀವ್ಸ್‌

ಮಾಲ್ಡೀವ್ಸ್:‌ ಮಾಲ್ಡೀವ್ಸ್‌ ಉಚಿತ ಮಿಲಿಟರಿ ನೆರವು ಪಡೆಯುವ ಒಪ್ಪಂದಕ್ಕೆ ಚೀನಾ ಜೊತೆ ಸಹಿ ಹಾಕಿದ ಬಳಿಕ, ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಝು ಇದೀಗ ನಾಗರಿಕ ಧಿರಿಸು ಒಳಗೊಂಡಂತೆ ಯಾವುದೇ ಭಾರತೀಯ ಸೈನಿಕರನ್ನು ಮೇ 10ರ ಬಳಿಕ ದ್ವೀಪ ರಾಷ್ಟ್ರ ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದು ಫರ್ಮಾನು ಹೊರಡಿಸಿರುವುದಾಗಿ ಮಾಲ್ಡೀವ್ಸ್‌ ನ್ಯೂಸ್‌ ಪೋರ್ಟಲ್‌ ಎಡಿಷನ್.ಎಂವಿ ವರದಿ ಮಾಡಿದೆ.

ಇದನ್ನೂ ಓದಿ:Mysore; ವೀಡಿಯೋ ಕಾಲ್ ನಿಂದ ಬಂದ ಸಾವು! ರೈಲಿಗೆ ಸಿಲುಕಿ ಬಿಹಾರ ಮೂಲದ ವ್ಯಕ್ತಿ ಬಲಿ

ಭಾರತೀಯ ಸೇನಾ ಸಿಬಂದಿಗಳನ್ನು ಹಿಂಪಡೆಯಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿರುವ ಮಾರ್ಚ್‌ 10ರ ಗಡುವಿನ ಮೊದಲೇ ದ್ವೀಪರಾಷ್ಟ್ರದ ಮೂರು ವಾಯುಯಾನ ಫ್ಲ್ಯಾಟ್‌ ಫಾರಂಗಳಲ್ಲಿ ಒಂದರ ಹೊಣೆಗಾರಿಕೆ ವಹಿಸಲು ಭಾರತೀಯ ನಾಗರಿಕ ತಂಡ ಮಾಲ್ಡೀವ್ಸ್‌ ಗೆ ತಲುಪಿದ ಬೆನ್ನಲ್ಲೇ ಮುಯಿಝು ಈ ಹೇಳಿಕೆ ಹೊರಬಿದ್ದಿದೆ.

ಎಡಿಶನ್.ಎಂವಿ ಪ್ರಕಾರ, ಮಾಲ್ಡೀವ್ಸ್‌ ನಿಂದ ಭಾರತೀಯ ಸೈನಿಕರನ್ನು ವಜಾಗೊಳಿಸುವಲ್ಲಿ ನಮ್ಮ ಸರ್ಕಾರ ಯಶಸ್ವಿ ಕಂಡಿದ್ದರೂ ಕೂಡಾ ಜನರು ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಮುಯಿಝು ಬಾ ಅಡಾಲ್‌ ಐದಾಫುಶಿಯಲ್ಲಿ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.

“ ಈ ಜನರು (ಭಾರತೀಯ ಮಿಲಿಟರಿ) ಮಾಲ್ಡೀವ್ಸ್‌ ನಿಂದ ನಿರ್ಗಮಿಸುತ್ತಿಲ್ಲ. ಅಲ್ಲದೇ ಅವರು ನಾಗರಿಕ ಉಡುಪನ್ನು ಧರಿಸಿ ಮಾಲ್ಡೀವ್ಸ್‌ ಗೆ ವಾಪಸ್‌ ಆಗಿದ್ದಾರೆ ಎಂದು ಮುಯಿಝು ಆರೋಪಿಸಿದ್ದು, ಇವರೇ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ದೂರಿರುವುದಾಗಿ ವರದಿ ತಿಳಿಸಿದೆ.

ಮೇ 10ರ ನಂತರ ಮಾಲ್ಡೀವ್ಸ್‌ ನಲ್ಲಿ ಯಾವುದೇ ಭಾರತೀಯ ಸೇನಾ ಪಡೆ ಬರುವಂತಿಲ್ಲ, ಅದು ಯೂನಿಫಾರಂ ಆಗಿರಲಿ, ನಾಗರಿಕ ಉಡುಪಾಗಿರಲಿ, ಯಾವುದಕ್ಕೂ ಅವಕಾಶ ಇಲ್ಲ ಎಂದು ಮುಯಿಝು ಹೇಳುವ ಮೂಲಕ ಭಾರತದ ವಿರುದ್ಧ ಮತ್ತೆ ತೊಡೆ ತಟ್ಟಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.