ಈ ಬಾರಿಯೂ ಹಾಲಾಡಿ, ಅಂಗಾರಗಿಲ್ಲ ಸಚಿವ ಸ್ಥಾನ ಭಾಗ್ಯ


Team Udayavani, Aug 20, 2019, 8:39 AM IST

kota

ಮಣಿಪಾಲ : ಅಳೆದೂ ಸುರಿದೂ ಬಿಎಸ್ ಯಡಿಯೂರಪ್ಪನವರು ಸಚಿವ ಸಂಪುಟ ರಚನೆಗೆ ಸಿದ್ಧವಾಗಿದ್ದು, ಕೊನೆಗೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಕಾಶ ತಪ್ಪಿದೆ.

ನಿನ್ನೆ ತಡರಾತ್ರಿಯವರೆಗೂ ಸುಳ್ಯದ ಶಾಸಕ ಎಸ್.ಅಂಗಾರ ಅವರ ಹೆಸರು ಕೇಳಿ ಬಂದಿತ್ತು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಹೆಸರು ಆರಂಭದಲ್ಲಿ ಇತ್ತಾದರೂ ಕ್ರಮೇಣ ಬದಿಗೆ ಸರಿದಿತ್ತು. ಈಗ ಎರಡೂ ಹೆಸರು ಮಾಯವಾಗಿದೆ.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮತ್ತೊಮ್ಮೆ ಸಚಿವರಾಗುವ ಅದೃಷ್ಟ ಲಭಿಸಿದೆ.

ಕರಾವಳಿ ಭಾಗದ ಎರಡು ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಗಳಿಂದ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿತ್ತು. 13 ವಿಧಾನಸಭಾ ಕ್ಷೇತ್ರಗಳ ಪೈಕಿ 12 ರಲ್ಲಿ ಬಿಜೆಪಿ ಸದಸ್ಯರು ಆಯ್ಕೆಯಾಗಿದ್ದರು.

ಈ ಕಾರಣದಿಂದ ಕರಾವಳಿಗೆ ಕನಿಷ್ಠ 2 ರಿಂದ 3 ಸಚಿವ ಸ್ಥಾನಗಳನ್ನು ನಿರೀಕ್ಷೆ ಜನರಲ್ಲಿತ್ತು. ಅದೀಗ ಸುಳ್ಳಾಗಿದೆ.

ಹಿಂದಿನ ಕಾಂಗ್ರೆಸ್ ಜೆಡಿಸ್ ಮೈತ್ರಿ ಸರಕಾರದಲ್ಲಿ ಕರಾವಳಿ ಭಾಗಕ್ಕೆ ಇಬ್ಬರು ಸಚಿವರಿದ್ದರು. ಕಾಂಗ್ರೆಸ್ ನಿಂದ ಗೆದ್ದಿದ್ದ ಉಳ್ಳಾಲ ಶಾಸಕ ಯು.ಟಿ ಖಾದರ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರೆ, ಚಿತ್ರನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಜಯಮಾಲಾ ಉಡುಪಿಯ ಲೆಕ್ಕದಲ್ಲಿ ಸಚಿವರಾಗಿದ್ದರು. ಹೀಗಾಗಿ ಬಿಜೆಪಿ ಸರ್ಕಾರದಲ್ಲೂ ಕನಿಷ್ಠ 2 ಸಚಿವ ಸ್ಥಾನಗಳನ್ನು ನಿರೀಕ್ಷಿಸಲಾಗಿತ್ತು. ಉಳಿದಂತೆ 16 ಸ್ಥಾನ ಬಾಕಿ ಇವೆ.


ಎಸ್.‌ ಅಂಗಾರ

ಸುಳ್ಯ ಮೀಸಲು ಕ್ಷೇತ್ರದಿಂದ ಆರು ಬಾರಿ ಗೆದ್ದಿರುವ ಎಸ್.‌ ಅಂಗಾರ ಅವರಿಗೆ ಈ ಸಲ ಸಚಿವ ಸ್ಥಾನ ಪಕ್ಕಾ ಎಂದೇ ಹೇಳಲಾಗಿತ್ತು. ಯಾಕೆಂದರೆ ದಕ್ಷಿಣ ಕನ್ನಡ ಬಿಜೆಪಿ ಶಾಸಕರಲ್ಲಿ ಅಂಗಾರ ಬಿಟ್ಟರೆ ಉಳಿದ ಎಲ್ಲಾ ಆರು ಶಾಸಕರು ಮೊದಲ ಬಾರಿ ಆಯ್ಕೆಯಾಗಿರುವವರು. ಹೀಗಾಗಿ ಎಸ್.‌ ಅಂಗಾರ ಅವರು ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆಯುವುದು ನಿಶ್ಚಿತ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು. ಆದರೆ ಪಟ್ಟಿಯಲ್ಲಿ ಅಂಗಾರ ಹೆಸರಿರದೇ ಇರುವುದು ಜಿಲ್ಲೆಯ ಕಾರ್ಯಕರ್ತರಿಗೆ ನಿರಾಸೆ ಉಂಟುಮಾಡಿದೆ.

ಹಾಲಾಡಿ ಶ್ರೀನಿವಾಸ ಶೆಟ್ಟಿ
ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಗೆದ್ದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೂ ಬಿಎಸ್‌ ವೈ ಸಂಪುಟದ ಮೊದಲ ಹಂತದಲ್ಲಿ ಸ್ಥಾನ ಸಿಕ್ಕಿಲ್ಲ. 1999, 2004, 2008,ರಲ್ಲಿ ಬಿಜೆಪಿಯಿಂದ ಗೆದ್ದಿದ್ದ ಹಾಲಾಡಿ 2012ರ ಜಗದೀಶ್‌ ಶೆಟ್ಟರ್‌ ಸಂಪುಟದಲ್ಲಿ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ತಪ್ಪಿದಾಗ ಬೇಸರಿಸಿ ರಾಜೀನಾಮೆ ನೀಡಿದ್ದರು.

2013ರ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಭಾರಿ ಅಂತರದಿಂದ ಗೆದ್ದು ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು 2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಸೇರಿ ದಾಖಲೆಯ ಅಂತರದಿಂದ ಕಾಂಗ್ರೆಸ್‌ ನ ರಾಕೇಶ್‌ ಮಲ್ಲಿ ವಿರುದ್ಧ ಗೆದ್ದು ಸತತ 5ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.