ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಇಡ್ಲಿಯನ್ನು ಹೆಚ್ಚಾಗಿ ಆರ್ಡರ್ ಮಾಡುವ ವಿಶ್ವದ ಮೂರು ಪ್ರಮುಖ ನಗರಗಳೆಂದರೆ ಬೆಂಗಳೂರು, ಹೈದರಾಬಾದ್ ಮತ್ತು ಚೆನ್ನೈ.

Team Udayavani, Mar 30, 2023, 6:54 PM IST

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಹೈದರಾಬಾದ್: ಭಾರತದಲ್ಲಿ ಪ್ರದೇಶದಿಂದ ಪ್ರದೇಶ, ವಿವಿಧ ರಾಜ್ಯಗಳಲ್ಲಿ ಒಂದೊಂದು ಬಗೆಯ ಉಪಹಾರಗಳು ಇರುತ್ತವೆ. ಇದರಲ್ಲಿ ದಕ್ಷಿಣ ಭಾರತದಲ್ಲಿ ಜನಪ್ರಿಯವಾಗಿರುವ ಇಡ್ಲಿಯೂ ಸೇರಿದೆ. ಆದರೆ ಇಂದಿಗೂ ಇಡ್ಲಿಯ ಜನಪ್ರಿಯತೆ ಮಾತ್ರ ಕಡಿಮೆಯಾಗಿಲ್ಲ.

ಇದನ್ನೂ ಓದಿ:ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

ಈ ನಿಟ್ಟಿನಲ್ಲಿ ಸ್ವಿಗ್ಗಿ ವಿಶ್ವ ಇಡ್ಲಿ ದಿನದ (ಮಾರ್ಚ್ 30) ಸಂದರ್ಭದಲ್ಲಿ ಸಮೀಕ್ಷೆಯೊಂದನ್ನು ಬಿಡುಗಡೆಗೊಳಿಸಿದ್ದು, ಸ್ವಿಗ್ಗಿ ಕಳೆದ 12 ತಿಂಗಳಲ್ಲಿ 33 ಮಿಲಿಯನ್ ಪ್ಲೇಟ್ ಗಳಷ್ಟು ಇಡ್ಲಿಯನ್ನು ಸರಬರಾಜು ಮಾಡಿರುವುದಾಗಿ ತಿಳಿಸಿದೆ.

2022ರ ಮಾರ್ಚ್ 30ರಿಂದ 2023ರ ಮಾರ್ಚ್ 25ರವರ ನಡುವಿನ ಅವಧಿಯಲ್ಲಿ ದಕ್ಷಿಣ ಭಾರತದ ಜನಪ್ರಿಯ ತಿಂಡಿಯ ಕುರಿತು ಸ್ವಿಗ್ಗಿ ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡಿದೆ. ಇಡ್ಲಿಯನ್ನು ಹೆಚ್ಚಾಗಿ ಆರ್ಡರ್ ಮಾಡುವ ವಿಶ್ವದ ಮೂರು ಪ್ರಮುಖ ನಗರಗಳೆಂದರೆ ಬೆಂಗಳೂರು, ಹೈದರಾಬಾದ್ ಮತ್ತು ಚೆನ್ನೈ. ಇನ್ನುಳಿದಂತೆ ದೆಹಲಿ, ಕೋಲ್ಕತಾ, ಕೊಚ್ಚಿ, ಮುಂಬೈ, ಕೊಯಮತ್ತೂರು, ಪುಣೆ ವೈಜಾಗ್ ನಗರಗಳು ನಂತರದ ಸ್ಥಾನದಲ್ಲಿರುವುದಾಗಿ ಸ್ವಿಗ್ಗಿ ಹೇಳಿದೆ.

ಈತ ಆರ್ಡರ್ ಮಾಡಿದ್ದು ಬಿರಿಯಾನಿ ಅಲ್ಲ…

ಒಂದು ವೇಳೆ ಹೈದರಾಬಾದ್ ನಲ್ಲಿ ವಾಸವಾಗಿದ್ದರೆ ಅಥವಾ ಭೇಟಿ ನೀಡಿದರೆ ಬಹುತೇಕ ಮಂದಿ ಹೆಚ್ಚಾಗಿ ಆರ್ಡರ್ ಮಾಡುವುದು ಬಿರಿಯಾನಿ. ಆದರೆ ಹೈದರಾಬಾದ್ ನ ಸ್ವಿಗ್ಗಿ ಗ್ರಾಹಕರೊಬ್ಬರು ಇಡೀ ವರ್ಷದಲ್ಲಿ ಗರಿಷ್ಠ ಪ್ರಮಾಣದಲ್ಲಿ ಇಡ್ಲಿಯನ್ನು ಆರ್ಡರ್ ಮಾಡಿ ಗಮನಸೆಳೆದಿದ್ದಾರೆ.

ಹೌದು ಹೈದರಾಬಾದ್ ನ ಈ ವ್ಯಕ್ತಿ ಒಂದು ವರ್ಷದಲ್ಲಿ ತನ್ನ ಗೆಳೆಯರು ಮತ್ತು ಕುಟುಂಬ ಸದಸ್ಯರಿಗಾಗಿ ಒಂದು ವರ್ಷದಲ್ಲಿ ಬರೋಬ್ಬರಿ 8,428 ಪ್ಲೇಟ್ ಇಡ್ಲಿ ಆರ್ಡರ್ ಮಾಡಿದ್ದು, ಇದಕ್ಕಾಗಿ ಅವರು ಆರು ಲಕ್ಷ ರೂಪಾಯಿ ಪಾವತಿಸಿರುವುದಾಗಿ ಸ್ವಿಗ್ಗಿ ವಿವರಿಸಿದೆ.

ಸಮೀಕ್ಷೆಯ ಪ್ರಕಾರ, ಇಡ್ಲಿಗಳನ್ನು ಆರ್ಡರ್ ಮಾಡುವ ಜನಪ್ರಿಯ ಸಮಯವೆಂದರೆ ಬೆಳಗ್ಗೆ 8ರಿಂದ 10ಗಂಟೆವರೆಗೆ. ಚೆನ್ನೈ, ಹೈದರಾಬಾದ್, ಬೆಂಗಳೂರು, ಮುಂಬೈ ಮತ್ತು ಕೊಯಮತ್ತೂರಿನ ಗ್ರಾಹಕರು ಊಟದ ಸಮಯದಲ್ಲಿ ಇಡ್ಲಿಗಳನ್ನು ಆರ್ಡರ್ ಮಾಡುತ್ತಾರೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Viral Video… ಮಕ್ಕಳಿಗೆ ಪಾಠ ಮಾಡಬೇಕಾದ ಶಿಕ್ಷಕನಿಗೆ ಪಾಠ ಕಲಿಸಿದ ವಿದ್ಯಾರ್ಥಿಗಳು…

Viral Video… ಮಕ್ಕಳಿಗೆ ಪಾಠ ಮಾಡಬೇಕಾದ ಶಿಕ್ಷಕನಿಗೆ ಪಾಠ ಕಲಿಸಿದ ವಿದ್ಯಾರ್ಥಿಗಳು…

Wedding Invitation: ಮಗನ ಮದುವೆಗೆ ಉಡುಗೊರೆ ಬೇಡ, ಮೋದಿಗೆ ಮತ ನೀಡಿ: ವ್ಯಕ್ತಿ ಮನವಿ

Wedding Invitation: ಮಗನ ಮದುವೆಗೆ ಉಡುಗೊರೆ ಬೇಡ, ಮೋದಿಗೆ ಮತ ನೀಡಿ: ವ್ಯಕ್ತಿ ಮನವಿ

ಫ್ಯಾಂಟಸಿ ಗೇಮ್‌ ನಲ್ಲಿ 1 ಕೋಟಿ ಗೆದ್ದು ರಾತ್ರೋ ರಾತ್ರಿ ಕೋಟ್ಯಧಿಪತಿಯಾದ ಯುವಕ.!

ಫ್ಯಾಂಟಸಿ ಗೇಮ್‌ ನಲ್ಲಿ 1 ಕೋಟಿ ಗೆದ್ದು ರಾತ್ರೋ ರಾತ್ರಿ ಕೋಟ್ಯಧಿಪತಿಯಾದ ಯುವಕ.!

1-asaddsad

Reel shooting ವೇಳೆ ಮಹಿಳೆಯ ಸರ ಗಳ್ಳತನ!: ವೈರಲ್ ವಿಡಿಯೋ ನೋಡಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.