ಹೊಸ ಆವಿಷ್ಕಾರ : ಒಡಿಶಾ ರೈತನಿಂದ ತಯಾರಾಯ್ತು 300ಕಿ.ಮಿ ಓಡುವ ಸೋಲಾರ್ ಕಾರು!

300ಕಿ.ಮಿ ಓಡುವ ಸೋಲಾರ್ ಕಾರು!

Team Udayavani, Mar 15, 2021, 2:06 PM IST

ಮಯೂರ್ಭಂಜ್ (ಒಡಿಶಾ) : ಕೋವಿಡ್ ಲಾಕ್ ಡೌನ್ ಜನರನ್ನು ಮನೆಯಲ್ಲೇ ಕೂರವಂತೆ ಮಾಡಿತು ಅಂದ್ರೆ ತಪ್ಪಾಗುವುದಿಲ್ಲ. ಎಷ್ಟೋ ಜನ ಕೋವಿಡ್ ಯಾವಾಗ ತೊಲಗುತ್ತೆ, ಲಾಕ್ ಡೌನ್ ಯಾವಾಗ ಮುಗಿಯುತ್ತೆ ಅಂತ ಕಾದು ಕುಳಿತಿದ್ರು. ಆದ್ರೆ ಕೆಲವು ಮಂದಿ ಇದೇ ಅವಧಿಯನ್ನು ಬಳಕೆ ಮಾಡಿಕೊಂಡು ಹೊಸ ಹೊಸ ಆವಿಷ್ಕಾರಗಳನ್ನು ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದಾರೆ ಒಡಿಶಾದ ಮಯೂರ್ಭಂಜ್ ಪ್ರದೇಶದ ಈ ರೈತ.

ಒಡಿಶಾದ ಸುಶಿಲ್ ಅಗರ್ವಾಲ್ ಎಂಬ ರೈತರೊಬ್ಬರು ಸೋಲಾರ್ ಶಕ್ತಿಯನ್ನು ಬಳಕೆ ಮಾಡಿಕೊಂಡು ಚಲಿಸುವ ನಾಲ್ಕು ಚಕ್ರದ ವಾಹನವನ್ನು ಆವಿಷ್ಕರಿಸಿದ್ದಾರೆ. ಇದಕ್ಕೆ 850 ವ್ಯಾಟ್ ಸಾಮರ್ಥ್ಯವಿರುವ ಮೋಟರ್ ಮತ್ತು 100 Ah/54 ವ್ಯಾಟ್ ನ ಬ್ಯಾಟರಿಯನ್ನು ಅಳವಿಡಿಸಿದ್ದಾರೆ. ಈ ಕಾರು ಒಮ್ಮೆ ಚಾರ್ಜ್ ಆದರೆ ಬರೋಬ್ಬರಿ 300 ಕಿ.ಮೀ ಓಡುವ ಸಾಮರ್ಥ್ಯವನ್ನು ಹೊಂದಿದೆಯಂತೆ. ಚಾರ್ಜ್ ಆಗುವುದು ಸ್ವಲ್ಪ ಹೊತ್ತು ತಡವಾಗಬಹುದು. ಈ ಬ್ಯಾಟರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಆಗಬೇಕಾದರೆ 8 ಗಂಟೆ ಸಮಯವನ್ನು ತೆಗೆದುಕೊಳ್ಳುತ್ತದೆಯಂತೆ. ಇನ್ನು ಈ ಕಾರಿಗೆ ಅಳವಡಿಸಿರುವ ಬ್ಯಾಟಲಿ 10 ವರ್ಷಗಳವರೆಗೆ ಬಳಕೆಗೆ ಬರುತ್ತದೆಯಂತೆ.

ತಮ್ಮ ಆವಿಷ್ಕಾರದ ಬಗ್ಗೆ ಹೇಳಿಕೊಂಡಿರುವ ಸುಶಿಲ್ ಅಗರ್ವಾಲ್, ಲಾಕ್ ಡೌನ್ ಸಮಯದಲ್ಲಿ  ನನ್ನ ಕಾರು ಅಪಘಾತವಾಯಿತು. ಇದರಿಂದ ಎಲ್ಲಿಗಾದರು ಹೋಗಬೇಕಾದರೆ ಕಷ್ಟವಾಗುತ್ತಿತ್ತು. ಈ ಕಾರಣದಿಂದ ನಾನೇ ಸ್ವತಃ ಕಾರನ್ನು ತಯಾರು ಮಾಡಲು ಮುಂದಾದೆ. ಈ ವೇಳೆ ಇಬ್ಬರು ಎಲೆಕ್ಟ್ರಿಕ್ ತಂತ್ರಜ್ಞರು ನನಗೆ ಸಹಾಯ ಮಾಡಿರುವುದಾಗಿ ಸುಶಿಲ್ ಹೇಳಿಕೊಂಡಿದ್ದಾರೆ.

ಸೋಲಾರ್ ಕಾರು ತಯಾರಿಸಲು ವರ್ಕ್ ಶಾಪ್ ಅನ್ನು ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದರಂತೆ. ಕಾರು ತಯಾರು ಮಾಡಲು ಮೂರು ತಿಂಗಳು ಬೇಕಾಯಿತು ಎನ್ನುವ ಸುಶಿಲ್, ಹಳೆಯ ಕಾರಿನ ಬಿಡಿ ಭಾಗಗಳನ್ನೇ ಬಳಕೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಹೇಳಿದ್ದಾರೆ.

ಒಟ್ಟಾರೆ ಕೆಲವರಿಗೆ ಕೋವಿಡ್ ಲಾಕ್ ಡೌನ್ ಶಾಪವಾದ್ರೆ, ಇಂತಹ ಜನರಿಗೆ ವರವಾಗಿ ಪರಿಣಮಿಸಿದೆ ಅಂದ್ರೆ ತಪ್ಪಾಗುವುದಿಲ್ಲ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.