ಅಕ್ರಮ ಮರಳು ದಾಸ್ತಾನು ಘಟಕಕ್ಕೆ ಅಧಿಕಾರಿಗಳ ದಾಳಿ : ಲಕ್ಷಾಂತರ ರೂ. ಮೌಲ್ಯದ ಮರಳು ವಶಕ್ಕೆ
Team Udayavani, Dec 29, 2020, 4:43 PM IST
ಹುಬ್ಬಳ್ಳಿ: ಅಕ್ರಮ ಮರಳು ದಾಸ್ತಾನು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಪೊಲೀಸ್ ಇಲಾಖೆಯಿಂದ ಜಂಟಿ ದಾಳಿ ನಡೆಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮರಳು ಜಪ್ತಿ ಮಾಡಿದ ಘಟನೆ ಗಬ್ಬೂರು ಬಳಿ ಮಂಗಳವಾರ ನಡೆದಿದೆ.
ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಜಂಟಿ ದಾಳಿ ಮಾಡಲಾಗಿದ್ದು, ಅಪಾರ ಪ್ರಮಾಣದ ಮರಳು ಪತ್ತೆಯಾಗಿದೆ.
ವಶಪಡಿಸಿಕೊಂಡ ಮರಳಿನ ಮೌಲ್ಯದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ, ದಾಸ್ತಾನು ಮಾಡಿರುವ ಮರಳು ಎಲ್ಲಿಂದ ತರಲಾಗಿದೆ ಎನ್ನುವ ಕುರಿತು ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಪತ್ತೆಯಾಗಿರುವ ಮರಳನ್ನು ಸರಕಾರಿ ಕಾರ್ಯಕ್ಕೆ ಬಳಸಿಕೊಳ್ಳುವ ಕುರಿತು ನಿರ್ಧರಿಸಲಾಗಿದ್ದು, ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ನಿರ್ಮಿತ ಕೇಂದ್ರಕ್ಕೆ ಮರಳು ಸಾಗಿಸಲಾಗುತ್ತಿದೆ. ಈ ಪ್ರಕ್ರಿಯೆ ಮುಗಿದ ನಂತರ ಮೌಲ್ಯ ನಿರ್ಧರಿಸಲಾಗುವುದು ಎಂದು ಹಿರಿಯ ಭೂ ವಿಜ್ಞಾನಿ ಚಂದ್ರಶೇಖರ ತಿಳಿಸಿದ್ದಾರೆ
ಇದನ್ನೂ ಓದಿ:ಗುಜರಾತ್: ಆರು ಬಾರಿ ಸಂಸದ, ಮಾಜಿ ಸಚಿವ ಎಂಬಿ ವಾಸವ್ ಬಿಜೆಪಿಗೆ ರಾಜೀನಾಮೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ