ಅನ್ನಭಾಗ್ಯ ಪಡಿತರ ಅಕ್ಕಿ ವಿತರಣೆಯಲ್ಲಿ ವ್ಯತ್ಯಾಸ : ಅಧಿಕಾರಿಗಳಿಂದ ಲೆಕ್ಕ ಪರಿಶೀಲನೆ


Team Udayavani, Sep 14, 2021, 1:35 PM IST

ಅನ್ನಭಾಗ್ಯ ಪಡಿತರ ಅಕ್ಕಿ ವಿತರಣೆಯಲ್ಲಿ ವ್ಯತ್ಯಾಸ : ಅಧಿಕಾರಿಗಳಿಂದ ಲೆಕ್ಕ ಪರಿಶೀಲನೆ

ಗಂಗಾವತಿ : ಗಂಗಾವತಿ, ಕನಕಗಿರಿ, ಕಾರಟಗಿ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ವಿತರಣೆ ಲೆಕ್ಕದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಪಂಜಾಬ್ ಎಫ್ಸಿಐ ಗೋಡೌನ್ ಸೇರಿದಂತೆ ಅಕ್ಕಿ ವಿತರಣೆ ಮಾಡುವ ಸ್ಥಳಗಳ ಮೇಲೆ ದಾಳಿ ಮಾಡಿ ಲೆಕ್ಕ ಪರಿಶೋಧನೆ ನಡೆಸಿದ ಪ್ರಕರಣ ಗಂಗಾವತಿ ನಗರದಲ್ಲಿ ಮಂಗಳವಾರ ಜರುಗಿದೆ.

ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ ಮಾಡುವ ಅನ್ನಭಾಗ್ಯದ ಅಕ್ಕಿ ಚೀಲಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು ಗೋದಾಮುಗಳಿಂದ ನೇರವಾಗಿ ಕೆಲವು ರೈಸ್ ಮಿಲ್ ಗಳಿಗೆ ಪಡಿತರ ಅಕ್ಕಿ ಚೀಲಗಳು ಹೋಗುವ ಕುರಿತು ಖಚಿತ ದೂರು ಬಂದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ, ತಹಶೀಲ್ಧಾರ್ ಯು ನಾಗರಾಜ, ಪೌರಾಯುಕ್ತ ಅರವಿಂದ ಜಮಖಂಡಿ ಹಾಗೂ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಗೋಡೌನ್ ಗೆ ಭೇಟಿ ನೀಡಿ ರಾಜ್ಯ ವೇರ್ ಹೌಸ್ ನಿಂದ ಸಂಗ್ರಹ ಚೀಲಗಳು ಮತ್ತು ವಿತರಣೆಯಾಗಿದ್ದ ಅಕ್ಕಿ ಚೀಲಗಳು ಪೂರೈಕೆಯಾಗಿದ್ದ ಬಗ್ಗೆ ಸಮಗ್ರ ಲೆಕ್ಕ ಪರಿಶೋಧನೆ ನಡೆಸಿದ್ದಾರೆ. ಗೋಡೋನ್ ನಲ್ಲಿರುವ ಸಂಗ್ರಹ ಮತ್ತು ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ ಆಗಿರುವ ಚೀಲಗಳ ವಿವರ ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿ :ಈ ಹೆದ್ದಾರಿಯ ಸಂಚಾರವೇ ಒಂದು ಸಾಹಸ : ಇದು ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ

ಜಿಲ್ಲಾಮಟ್ಟದಿಂದ ತಾಲೂಕು ಮಟ್ಟದ ಗೋದಾಮಗಳಿಗೆ ಅಕ್ಕಿ ಚೀಲಗಳನ್ನು ಸಾಗಿಸುವ ಕೆಲವು ಲಾರಿಗಳು ನೇರವಾಗಿ ರೈಸ್ ಮಿಲ್ ಗಳಿಗೆ ಮತ್ತು ಅನ್ಯ ರಾಜ್ಯಗಳಿಗೆ ಅಕ್ಕಿ ಚೀಲಗಳನ್ನು ತುಂಬಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದೆ ಎಂಬ ಆರೋಪ ಕೆಲವರು ಮಾಡಿದ್ದರು.

ಸಂಜೆಯ ನಂತರ ಮಾಹಿತಿ : ತಾಲ್ಲೂಕಿಗೆ ವಿತರಣೆಯಾಗಿರುವ ಅಕ್ಕಿಚೀಲಗಳ ಮತ್ತು ಗೋದಾಮುಗಳಿಂದ ಪೂರೈಕೆಯಾಗಿರುವ ಅಕ್ಕಿಚೀಲಗಳ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಮತ್ತು ಖಚಿತ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿ ಲೆಕ್ಕಪರಿಶೋಧನೆ ಮಾಡಲಾಗುತ್ತಿದೆ. ಸಂಜೆ ವೇಳೆ ಮಾಹಿತಿ ನೀಡಲಾಗವುದು ಎಂದು ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.