Online ಆಮಿಷ: ಸಾಫ್ಟ್‌ವೇರ್‌ ಎಂಜಿನಿಯರ್‌ಗೆ ವಂಚನೆ


Team Udayavani, Jun 14, 2023, 5:25 AM IST

MOBILE FRAUD MONEY

ಉಡುಪಿ: ಆನ್‌ಲೈನ್‌ ಆಮಿಷಕ್ಕೊಳಗಾದ ಸಾಫ್ಟ್ವೇರ್‌ ಎಂಜಿನಿಯರ್‌ ಒಬ್ಬರು ಸಾವಿರಾರು ರೂ. ಕಳೆದುಕೊಂಡ ಘಟನೆ ನಡೆದಿದೆ.

ಸಾಫ್ಟ್ವೇರ್‌ ಎಂಜಿನಿಯರ್‌ ಆಗಿರುವ ಹೆರ್ಗದ ರೋಶನ್‌ ಕೋಟ್ಯಾನ್‌ ಅವರಿಗೆ ಅಪರಿಚಿತ ಮೊಬೈಲ್‌ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಕೊರಿಯರ್‌ ಸಂಸ್ಥೆಯಿಂದ ಎಂದು ತಿಳಿಸಿ ತನ್ನ ಮೊಬೈಲ್‌ ಸಂಖ್ಯೆಯಲ್ಲಿ ಅಕ್ರಮ ಮಾದಕ ವಸ್ತು, ಬಟ್ಟೆ, ಲ್ಯಾಪ್‌ಟಾಪ್‌ ಹಾಗೂ ಕ್ರೆಡಿಟ್‌ ಕಾರ್ಡ್‌ಗಳಿರುವ ಪಾರ್ಸೆಲ್‌ ಬಗ್ಗೆ ತಿಳಿಸಿ ಈ ಬಗ್ಗೆ ಕೇಸ್‌ ದಾಖಲಾಗಿದೆ. ಈ ವಸ್ತು ನಿಮ್ಮದು ಅಲ್ಲ ಎಂದಾದರೆ ಕೂಡಲೇ ನಾರ್ಕೋಟಿಕ್ಸ್‌ ಬ್ಯೂರೋ ಮುಂಬಯಿಗೆ ದೂರು ನೀಡಲು ತಿಳಿಸುವಂತೆ ಸೂಚಿಸಿದ್ದಾರೆ.

ಅನಂತರ ರೋಶನ್‌ ಕೋಟ್ಯಾನ್‌ ಅವರೊಂದಿಗೆ ಮಾತನಾಡಿದ್ದು, ತಾವು ಮುಂಬಯಿ ಪೊಲೀಸ್‌ ಅಧಿಕಾರಿಗಳು ಎಂದು ನಂಬಿಸಿ, ನನ್ನಲ್ಲಿ ವೆರಿಫಿಕೇಶನ್‌ ಮಾಡಲು ಆಧಾರ್‌ ಕಾರ್ಡ್‌, ಮೊಬೈಲ್‌ ನಂಬ್ರ, ಫೋಟೋ ಪಡೆದು ಇದೇ ಆಧಾರ್‌ ನಂಬ್ರನಲ್ಲಿ ಅಕ್ರಮ ಹಣ ವರ್ಗಾವಣೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿಸಿ ಹಂತ ಹಂತವಾಗಿ 49,554 ರೂ.ಗಳನ್ನು ಕಳುಹಿಸುವಂತೆ ಸೂಚಿಸಿ ಐಸಿಐಸಿಐ ಬ್ಯಾಂಕ್‌ ಖಾತೆ ಸಂಖ್ಯೆಗೆ ಡೆಪಾಸಿಟ್‌ ಮಾಡಿಸಿಕೊಂಡಿದ್ದಾರೆ.

ಬ್ಯಾಂಕ್‌ನವರೆಂದು ಹೇಳಿ ವಂಚನೆ
ಮಂಗಳೂರು: ಬ್ಯಾಂಕ್‌ನವರೆಂದು ಹೇಳಿ ಖಾತೆ ವಿವರ, ಒಟಿಪಿ ಪಡೆದು ವಂಚಿಸಿರುವ ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿವೆ.

ಪ್ರಕರಣ ಒಂದರಲ್ಲಿ ಜೂ. 11ರಂದು ದೂರುದಾರರಿಗೆ 9038144987 ಸಂಖ್ಯೆಯಿಂದ ಅಪರಿಚಿತ ವ್ಯಕ್ತಿ ಕೆನರಾ ಬ್ಯಾಂಕ್‌ ಖಾತೆ ಬ್ಲಾಕ್‌ ಆಗಿರುವುದಾಗಿಯೂ ಕೆವೈಸಿ ಅಪ್‌ಡೇಟ್‌ ಮಾಡಬೇಕೆಂಬುದಾಗಿಯೂ ಸಂದೇಶ ಕಳುಹಿಸಿದ್ದ. ದೂರುದಾರರು ಆ ಸಂಖ್ಯೆಗೆ ಕರೆ ಮಾಡಿದಾಗ ಅಪರಿಚಿತ ವ್ಯಕ್ತಿ ತಾನು ಬ್ಯಾಂಕ್‌ ಅಧಿಕಾರಿಯೆಂದು ಪರಿಚಯಿಸಿ ಬ್ಯಾಂಕ್‌ ಖಾತೆಯ ವಿವರಗಳನ್ನು ನೀಡುವಂತೆ ಹೇಳಿದ. ಅದರಂತೆ ದೂರುದಾರರು ಬ್ಯಾಂಕ್‌ ಖಾತೆಯ ವಿವರಗಳನ್ನು ನೀಡಿದರು. ಬಳಿಕ ಅವರ ಮೊಬೈಲ್‌ಗೆ ಬಂದ ಒಟಿಪಿ ಕೂಡ ನೀಡಿದರು. ಕೂಡಲೇ ಅವರ ಖಾತೆಯಿಂದ 99, 999 ರೂ. ಅನಧಿಕೃತವಾಗಿ ವರ್ಗಾವಣೆಗೊಂಡಿತ್ತು.

ಪ್ರಕರಣ ಎರಡರಲ್ಲಿ ಜೂ.12ರಂದು ಇನ್ನೋರ್ವರು ದೂರುದಾರರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಬ್ಯಾಂಕ್‌ ಅಧಿಕಾರಿಯೆಂದು ಪರಿಚಯಿಸಿ ಕೆವೈಸಿ ಅಪ್‌ಡೇಟ್‌ ನೆಪ ಹೇಳಿ ಬ್ಯಾಂಕ್‌ ಖಾತೆ ವಿವರ, ಆಧಾರ್‌ ಕಾರ್ಡ್‌ ಸಂಖ್ಯೆ, ಒಟಿಪಿ ಪಡೆದು 1.75 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.