ಒಲಿಂಪಿಕ್ಸ್‌ ಉದ್ಘಾಟನೆ; ಅರಳಿತು ತ್ರಿವರ್ಣ ಧ್ವಜ


Team Udayavani, Feb 4, 2022, 10:39 PM IST

ಒಲಿಂಪಿಕ್ಸ್‌ ಉದ್ಘಾಟನೆ; ಅರಳಿತು ತ್ರಿವರ್ಣ ಧ್ವಜ

ಬೀಜಿಂಗ್‌: ಬೀಜಿಂಗ್‌ ವಿಂಟರ್‌ ಒಲಿಂಪಿಕ್ಸ್‌ ಶುಕ್ರವಾರ ರಾತ್ರಿ ಇಲ್ಲಿನ ಐತಿಹಾಸಿಕ “ಬರ್ಡ್ಸ್‌ ನೆಸ್ಟ್‌ ಸ್ಟೇಡಿಯಂ’ನಲ್ಲಿ ವರ್ಣಮಯ ಆರಂಭ ಪಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಭಾರತದ ಏಕೈಕ ಸ್ಪರ್ಧಿ, ಜಮ್ಮು ಮತ್ತು ಕಾಶ್ಮೀರದ ಆಲ್ಫಿನ್‌ ಸ್ಕೀಯರ್‌ ಆರಿಫ್ ಖಾನ್‌ ತ್ರಿವರ್ಣ ಧ್ವಜದೊಂದಿಗೆ ಪಥಸಂಚಲನದಲ್ಲಿ ಕಾಣಿಸಿಕೊಂಡರು. ಜತೆಗೆ ಕೆಲವು ಮಂದಿ ಸಹಾಯಕ ಸಿಬಂದಿ ಕೂಡ ಇದ್ದರು. ಆರಿಫ್ ಖಾನ್‌ ಕೆಂಪು ಜಾಕೆಟ್‌ ಧರಿಸಿ ಗಮನ ಸೆಳೆದರು.

“ಕಾಶ್ಮೀರದಿಂದ ಒಲಿಂಪಿಕ್ಸ್‌ಗೆ..
ಆರಿಫ್ ಖಾನ್‌, ನಿಮ್ಮ ಬಗ್ಗೆ ನಿಜವಾಗಿಯೂ ಹೆಮ್ಮೆಯಾಗುತ್ತಿದೆ’ ಎಂದು ಬೀಜಿಂಗ್‌ ಒಲಿಂಪಿಕ್ಸ್‌ನಲ್ಲೇ ಶೂಟಿಂಗ್‌ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಅಭನವ್‌ ಬಿಂದ್ರಾ ಟ್ವೀಟ್‌ ಮಾಡಿ ಸಂಭ್ರಮ ಹಂಚಿಕೊಂಡರು.

2008ರ ಸಮ್ಮರ್‌ ಒಲಿಂಪಿಕ್ಸ್‌ ಉದ್ಘಾಟನೆಗೂ ಈ ಸ್ಟೇಡಿಯಂ ಸಾಕ್ಷಿಯಾಗಿತ್ತು. ಚೀನದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿಯ ಅಧ್ಯಕ್ಷ ಥಾಮಸ್‌ ಬಾಕ್‌ ಆಗಮಿಸಿದ ಕೂಡಲೇ ಸಮಾರಂಭ ಮೊದಲ್ಗೊಂಡಿತು. ರಶ್ಯ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಕೂಡ ಸಮಾರಂಭಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌-ದಬಾಂಗ್‌ ದಿಲ್ಲಿ ರೋಚಕ ಟೈ

ರಾಜತಾಂತ್ರಿಕರ ಬಹಿಷ್ಕಾರ
ಗಾಲ್ವಾನ್‌ ಸಂಘರ್ಷದ ಕಮಾಂಡರ್‌ಬೀಜಿಂಗ್‌ ಒಲಿಂಪಿಕ್ಸ್‌ ಜ್ಯೋತಿ ರಿಲೇಯಲ್ಲಿ ಪಾಲ್ಗೊಂಡಿದ್ದನ್ನು ಭಾರತ ಪ್ರತಿಭಟಿಸಿತ್ತು. ಇದರಿಂದ ಭಾರತದ ಚೀನ ರಾಯಭಾರಿ ಸೇರಿದಂತೆ ರಾಜತಾಂತ್ರಿಕರು ಉದ್ಘಾಟನಾ ಸಮಾ ರಂಭವನ್ನು ಬಹಿಷ್ಕರಿಸಿದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.