ಸೋಮವಾರದಿಂದ ಕರ್ತಾರ್ಪುರ ಯಾತ್ರೆಗೆ ಅವಕಾಶ ಕಲ್ಪಿಸಿದ ಪಾಕ್
Team Udayavani, Jun 28, 2020, 10:20 AM IST
ಇಸ್ಲಾಮಾಬಾದ್: ಕೋವಿಡ್ ಹಾವಳಿಯಿಂದಾಗಿ ಸ್ಥಗಿತಗೊಂಡಿದ್ದ ಕರ್ತಾರ್ಪುರ ಸಾಹಿಬ್ ಗುರುದ್ವಾರ ಯಾತ್ರೆಯನ್ನು ಜೂ.29ರಿಂದಲೇ ಆರಂಭಿಸುವುದಾಗಿ ಪಾಕಿಸ್ಥಾನ ಸರಕಾರ ಶನಿವಾರ ಘೋಷಿಸಿದೆ.
18ನೇ ಶತಮಾನದಲ್ಲಿ ಸಿಖ್ ಸಾಮ್ರಾಜ್ಯದ ಸಾಮ್ರಾಟನಾಗಿದ್ದ ಮಹಾರಾಜ ರಂಜಿತ್ ಸಿಂಗ್ ಅವರ ಪುಣ್ಯತಿಥಿಯ (ಜೂ.27) ಸ್ಮರಣಾರ್ಥ ಜೂ.29ರಂದು ಕರ್ತಾ ರ್ಪುರ ಕಾರಿಡಾರ್ ಅನ್ನು ತೆರೆಯುವುದಾಗಿ ಪಾಕ್ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ತಿಳಿಸಿದ್ದಾರೆ. ಜಗತ್ತಿನಾದ್ಯಂತ ಧಾರ್ಮಿಕ ಕೇಂದ್ರಗಳು ತೆರೆದಿರುವ ಕಾರಣ, ಸಿಕ್ಖ್ ಯಾತ್ರಿಕರಿಗೂ ಕರ್ತಾರ್ಪುರ ಗುರುದ್ವಾರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಿದ್ದೇವೆ. ಮುಂದಿನ ಸೋಮವಾರದಿಂದಲೇ ಯಾತ್ರೆ ಪುನಾರಂಭವಾಗುವುದಾಗಿ ಭಾರತ ಸರಕಾರಕ್ಕೂ ಮಾಹಿತಿ ನೀಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಮಾ.15ರಂದು ಭಾರತವು ಯಾತ್ರೆಗೆ ನಿರ್ಬಂಧ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ