ಜಡೇಜಾ, ಚಾಹಲ್‌ರನ್ನು ʻಕಳಪೆ ಸ್ಪಿನ್ನರ್ಸ್‌ʼ ಎಂದ ಪಾಕ್‌ ಮಾಜಿ ಕ್ರಿಕೆಟರ್‌


Team Udayavani, Mar 2, 2023, 5:53 PM IST

jadeja

ನವದೆಹಲಿ: ಭಾರತದ ಸ್ಟಾರ್‌ ಸ್ಪಿನ್ನರ್‌ಗಳಾದ ರವೀಂದ್ರ ಜಡೇಜಾ ಮತ್ತು ಯಜುವೇಂದ್ರ ಚಾಹಲ್‌ ಅವರನ್ನು ಪಾಕಿಸ್ತಾನ ತಂಡದ ಮಾಜಿ ಸ್ಪಿನ್ನರ್‌ ಅಬ್ದುರ್‌ ರೆಹಮಾನ್‌ ʻಕಳಪೆʼ ಎಂದು ಕರೆದಿದ್ದಾರೆ. ಎಂ.ಎಸ್‌ ಧೋನಿ ಇಲ್ಲದಿದ್ದರೆ ಇವರಿಬ್ಬರೂ ಸ್ಪಿನ್ನರ್‌ಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಈ ರೀತಿ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ ಎಂದೂ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗೆ ಯೂಟ್ಯೂಬ್‌ ಪಾಡ್‌ಕಾಸ್ಟ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಬಾಗಿಯಾದ ರೆಹಮಾನ್‌ ಅವರಲ್ಲಿಅತ್ಯಂತ ಕೆಟ್ಟ ಭಾರತೀಯ ಸ್ಪಿನ್ನರ್‌ ಯಾರೆಂದು ಕೇಳಲಾಗುತ್ತದೆ. ಮೊದಲಿಗೆ ಅದಕ್ಕೆ ಉತ್ತರಿಸಿದ ರೆಹಮಾನ್‌  ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿರುವ ಸ್ಪಿನ್ನರ್‌ಗಳನ್ನು ಬಕಳಪೆ ಎನ್ನಲಾಗದು ಎಂದು ಹೇಳಿದ್ದಾರೆ. ಆದರೆ ಒಮ್ಮಗೇ ತಮ್ಮ ನಿರ್ಧಾರವನ್ನು ಬದಲಿಸಿದ ರೆಹಮಾನ್‌ ತಮ್ಮ ನಿರ್ಧಾರ ಬದಲಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ʻಆರಂಭಿಕ ವೃತ್ತಿಜೀವನದ ಪ್ರಾರಂಭದಲ್ಲಿ ರವೀಂದ್ರ ಜಡೇಜಾ ಒಬ್ಬ ಕಳಪೆ ಸ್ಪಿನ್ನರ್‌ ಆಗಿದ್ದರು. ಎಂ.ಎಸ್‌ ಧೋನಿ ಅವರ ನಾಯಕತ್ವದಲ್ಲಿ ಅವರನ್ನು ಅದ್ಭುತವಾಗಿ ಬೆಳೆಸಲಾಯಿತು. ಈಗ ಆತ ವಿಶ್ವದ ಶ್ರೇಷ್ಟ ಸ್ಪಿನ್ನರ್‌ಗಳಲ್ಲಿ ಒಬ್ಬನಾಗಿದ್ದಾನೆ. ಯಜುವೇಂದ್ರ ಚಾಹಲ್‌ ಮತ್ತೊಬ್ಬ ʻಕಳಪೆ‌ʼ ಸ್ಪಿನ್ನರ್. ಆತನ ಎದುರು ಸುಲಭವಾಗಿ ದೊಡ್ಡ ಹೊಡೆತಗಳನ್ನು ಹೊಡೆಯಬಹುದು. ಚಹಲ್‌ ಬೌಲಿಂಗ್‌ನಲ್ಲಿ ಬಲವಿಲ್ಲ. ಆತ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಹುಕಾಲ ಉಳಿಯಬಲ್ಲ ಬೌಲರ್‌ ಅಲ್ಲವೇ ಅಲ್ಲʼ ಎಂದು ಹೇಳಿದ್ದಾರೆ.

ಪಾಕ್‌ನ ಮಾಜಿ ಎಡಗೈ ಸ್ಪಿನ್ನರ್‌ ಆಗಿರುವ ಅಬ್ದುರ್‌ ರೆಹಮಾನ್‌ ಪಾಕ್‌ ಪರ  22 ಟೆಸ್ಟ್‌ ಪಂದ್ಯಗಳಿಂದ 99 ವಿಕೆಟ್‌ ಪಡೆದಿದ್ದಾರೆ.

ಇದನ್ನೂ ಓದಿ: ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿದ ಪುರುಷ ದಾದಿ; ಫೋಟೋಗಳು ವೈರಲ್

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.