ದೌರ್ಜನ್ಯಕ್ಕೆ ತುತ್ತಾದ ಬಾಲಕಿಗೆ ವಿರುದ್ಧವಾದ ತೀರ್ಪು ನೀಡಿದ ಪಾಕ್‌ ಕೋರ್ಟ್‌

ಅಕ್ರಮಕ್ಕೆ ಜೈ ಎಂದ ಪಾಕ್‌ ಕೋರ್ಟ್‌

Team Udayavani, Feb 8, 2020, 8:57 PM IST

pak-court

ಕರಾಚಿ: ಪಾಕಿಸ್ತಾನದಲ್ಲಿ ಬಹುಸಂಖ್ಯಾತ ಕುಟುಂಬಕ್ಕೆ ಸೇರಿದ ಅಬ್ದುಲ್‌ ಜಬ್ಟಾರ್‌ ಎಂಬಾತನಿಂದ ಅಪಹೃತವಾಗಿ, ಬಲವಂತವಾಗಿ ಇಸ್ಲಾಂಗೆ ಮತಾಂತರಗೊಂಡು ಆನಂತರ ಅದೇ ವ್ಯಕ್ತಿಯೊಂದಿಗೆ ಬಲವಂತದ ಮದುವೆಯನ್ನೂ ಮಾಡಿಕೊಂಡಿರುವ 14ರ ಹರೆಯದ ಹುಮಾ ಎಂಬ ಕ್ರೈಸ್ತ ಧರ್ಮೀಯ ಬಾಲಕಿಗೆ ನ್ಯಾಯ ಒದಗಿಸಬೇಕಿದ್ದ ಸಿಂಧ್‌ ಹೈಕೋರ್ಟ್‌, ಗಾಯದ ಮೇಲೆ ಬರೆ ಎಳೆದಂತೆ ತೀರ್ಪಿತ್ತಿದೆ.

“ಮದುವೆ ನಡೆಯುವ ಮುನ್ನವೇ ಆಕೆ ಋತುಮತಿಯಾಗಿದ್ದರಿಂದ, ಶರಿಯಾ ಕಾನೂನಿನನ್ವಯ ಆ ವಿವಾಹ ಕಾನೂನುಬದ್ಧ’ ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಈ ಮೂಲಕ, ಕಾನೂನಿನ ಚೌಕಟ್ಟಿನಲ್ಲಿ ತನಗೆ ನ್ಯಾಯ ದೊರಕಬಹುದು ಎಂದು ಕಾಯುತ್ತಿದ್ದ ಬಾಲಕಿಯ ನಿರೀಕ್ಷೆ ಹುಸಿಯಾಗಿದೆ. ಕಳೆದ ಅಕ್ಟೋಬರ್‌ನಲ್ಲಿ ಆಕೆಯ ಅಪಹರಣವಾಗಿತ್ತು.

ತೀರ್ಪು ಹೊರಬಿದ್ದ ನಂತರ ಮಾತನಾಡಿದ ಬಾಲಕಿ ಪರ ವಕೀಲರಾದ ತಬಸ್ಸಮ್‌ ಯೂಸುಫ್, “”ಈ ತೀರ್ಪು ಪಾಕಿಸ್ತಾನದ 2014ರ ಬಾಲ ವಿವಾಹ ಕಾಯ್ದೆ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಹಾಗಾಗಿ, ನಾವು ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದೇವೆ” ಎಂದಿದ್ದಾರೆ.

ಮತ್ತೂಂದೆಡೆ, ಬಾಲಕಿಯ ತಾಯಿ ನಗೀಮಾ ಅವರು “ಇಂಡಿಪೆಂಡೆಂಟ್‌ ಕ್ಯಾಥೋಲಿಕ್‌ ನ್ಯೂಸ್‌’ ವೆಬ್‌ಸೈಟ್‌ನ ಮೂಲಕ ತಮ್ಮ ಕುಟುಂಬಕ್ಕೆ ಬೆಂಬಲ ನೀಡುವಂತೆ ಅಂತಾರಾಷ್ಟ್ರೀಯ ಕ್ರೈಸ್ತ ಸಮುದಾಯಕ್ಕೆ ಮನವಿ ಸಲ್ಲಿಸಿದ್ದಾರೆ.

– ಕಳೆದ ಅಕ್ಟೋಬರ್‌ನಲ್ಲಿ ಅಪಹರಣಗೊಂಡು, ಬಲವಂತವಾಗಿ ಮತಾಂತರಗೊಂಡಿದ್ದ ಹುಮಾ ಎಂಬ ಕ್ರೈಸ್ತ ಬಾಲಕಿ. 
– ಮದುವೆಗೂ ಮುನ್ನ ಆಕೆ ಋತುಮತಿಯಾಗಿದ್ದರಿಂದ ಮದುವೆ ಕಾನೂನು ಬಾಹಿರವಲ್ಲ ಎಂದ ನ್ಯಾಯಪೀಠ. 
– ಹೈಕೋರ್ಟ್‌ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಬಾಲಕಿ ಪರ ವಕೀಲರ ನಿರ್ಧಾರ. 

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.