ಲಾಂಚ್‌ಪ್ಯಾಡ್‌ನ‌ಲ್ಲಿ 450 ಉಗ್ರರು : ಕೋವಿಡ್ ನಡುವೆ ಕುಕೃತ್ಯಕ್ಕೆ ಪಾಕ್‌ ಕುಮ್ಮಕ್ಕು


Team Udayavani, Apr 27, 2020, 10:34 AM IST

ಲಾಂಚ್‌ಪ್ಯಾಡ್‌ನ‌ಲ್ಲಿ 450 ಉಗ್ರರು : ಕೋವಿಡ್ ನಡುವೆ ಕುಕೃತ್ಯಕ್ಕೆ ಪಾಕ್‌ ಕುಮ್ಮಕ್ಕು

ಇಸ್ಲಾಮಾಬಾದ್‌: ಜಗತ್ತಿನ ಇತರೆ ರಾಷ್ಟ್ರಗಳಂತೆಯೇ ಪಾಕಿ ಸ್ತಾನ ಕೂಡ ಕೋವಿಡ್ ವೈರಸ್‌ನಿಂದ ಬಳಲುತ್ತಿದೆ. ಆದರೂ ಅದರ ಕಪಟತನದ ಬುದ್ಧಿ ಮಾತ್ರ ಕಡಿಮೆಯಾಗಿಲ್ಲ. ಪಾಕಿಸ್ಥಾನವು ತನ್ನ ಗಡಿಯಲ್ಲಿರುವ 14 ಲಾಂಚ್‌ ಪ್ಯಾಡ್‌ಗಳ ಮುಖಾಂತರ ಉಗ್ರರನ್ನು ಕಾಶ್ಮೀರದೊಳಕ್ಕೆ ನುಸುಳಿಸುವ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಿದೆ.

ಪಾಕ್‌ ಬೆಂಬಲಿತ ಉಗ್ರ ಸಂಘಟನೆಗಳ ಸುಮಾರು 450 ಉಗ್ರಗಾಮಿಗಳು ದೇಶದೊಳಕ್ಕೆ ನುಸುಳಲು ಅಣಿಯಾಗಿದ್ದಾರೆ. ಈ ಬಗ್ಗೆ ಗುಪ್ತಚರ ಮೂಲಗಳನ್ನು ಉಲ್ಲೇಖೀಸಿ “ದ ಹಿಂದುಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ಒಂದು ವಾರದÇÉೇ ಪಾಕಿಸ್ಥಾನವು ಲಾಂಚ್‌ಪ್ಯಾಡ್‌ನ‌ಲ್ಲಿದ್ದ ಉಗ್ರರ ಸಂಖ್ಯೆಯನ್ನು ದುಪ್ಪಟ್ಟುಗೊಳಿಸಿದೆ. ಆರಂಭದಲ್ಲಿ ಅಲ್ಲಿ 230 ಭಯೋತ್ಪಾದಕರಿದ್ದಾರೆ. ಅನಂತರದ 2-3 ವಾರಗಳಲ್ಲಿ ಪರಿಸ್ಥಿತಿ ಬದಲಾಗಿದ್ದು ಈಗ 450ರಷ್ಟು ಉಗ್ರರು ಅಲ್ಲಿ ಸೇರಿ­ದ್ದಾರೆ ಎಂಬುದನ್ನು ಖಚಿತಪಡಿಸಿ ಕೊಳ್ಳಲಾಗಿದೆ.

ಈ ಪೈಕಿ 244 ಮಂದಿ ಲಷ್ಕರ್‌ ಉಗ್ರರಾದರೆ, 129 ಮಂದಿ ಜೈಶ್‌ ಮತ್ತು 60 ಮಂದಿ ಹಿಜ್ಬುಲ್‌ ಮುಜಾಹಿದೀನ್‌ ಗೆ ಸೇರಿದವರು. ಇನ್ನುಳಿದವರು ಅಲ್‌ಬದ್ರ್ ಎಂಬ ಸಂಘಟನೆಯ ಸದಸ್ಯರು ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ.

ಪಾಕ್‌ ಗಡಿಯಲ್ಲಿ 16 ಉಗ್ರರ ನೆಲೆಗಳಿದ್ದು, ಅದರಲ್ಲಿ 11 ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ, 2 ಪಂಜಾಬ್‌ ಪ್ರಾಂತ್ಯದಲ್ಲಿ ಮತ್ತು ಮೂರು ಖೈಬರ್‌ -ಪಖು¤ಂಖ್ವಾ ಪ್ರಾಂತ್ಯದಲ್ಲಿದೆ. 7 ಶಿಬಿರಗಳು ಹೈಬ್ರಿಡ್‌ ಕ್ಯಾಂಪ್‌ ಗಳಾಗಿದ್ದು, ಇಲ್ಲಿ ವಿವಿಧ ಉಗ್ರ ಸಂಘಟನೆಗಳಿಂದ ಆಯ್ಕೆ ಮಾಡಿ ತರಬೇತಿ ನೀಡಲಾದ ಉಗ್ರರಿ¨ªಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.