Lok Sabha Poll: ಮೊದಲ ಮಹಿಳೆ-ದಕ್ಷಿಣ ಗೋವಾದಿಂದ ಪಲ್ಲವಿ ಡೆಂಪೋ ಕಣಕ್ಕೆ, ಯಾರೀಕೆ?

1962ರ ನಂತರ ಬಿಜೆಪಿ ಕೇವಲ ಒಂದು ಬಾರಿ ಮಾತ್ರ ಈ ಕ್ಷೇತ್ರದಲ್ಲಿ ಜಯಗಳಿಸಿತ್ತು.

Team Udayavani, Mar 25, 2024, 4:00 PM IST

Lok Sabha Poll: ಮೊದಲ ಮಹಿಳೆ-ದಕ್ಷಿಣ ಗೋವಾದಿಂದ ಪಲ್ಲವಿ ಡೆಂಪೋ ಕಣಕ್ಕೆ, ಯಾರೀಕೆ?

ಪುಣೆ: ಗೋವಾ ಚುನಾವಣಾ ಇತಿಹಾಸದಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿ ಡೆಂಪೋ ಇಂಡಸ್ಟ್ರೀಸ್‌ ನ ಕಾರ್ಯನಿರ್ವಾಹಕ ನಿರ್ದೇಶಕಿ ಪಲ್ಲವಿ ಡೆಂಪೋ (49ವರ್ಷ), ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಗೋವಾದಿಂದ ಕಣಕ್ಕಿಳಿಯಲಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:IPL 2024: ಅಭಿಮಾನಿಗಳ ಟೀಕೆಗೆ ಕಾರಣವಾಯ್ತು ಭೋಜ್‌ಪುರಿ ಕಾಮೆಂಟರಿ; ವಿಡಿಯೋ

ಮುಂಬರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಸೋಮವಾರ (ಮಾರ್ಚ್‌ 25) ಬಿಡುಗಡೆಗೊಳಿಸಿರುವ 111 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪಲ್ಲವಿ ಡೆಂಪೋ ಹೆಸರನ್ನು ಘೋಷಿಸಿದೆ.

ಗೋವಾದ ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞೆ ಪಲ್ಲವಿ ಡೆಂಪೋ ಅವರು ರಸಾಯನಶಾಸ್ತ್ರ ಪದವಿಧರೆಯಾಗಿದ್ದು, ಪುಣೆಯ ಎಂಐಟಿಯಿಂದ ಎಂಬಿಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪಲ್ಲವಿ ಡೆಂಪೋ ಇಂಡಸ್ಟ್ರೀಸ್‌ ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ದಕ್ಷಿಣ ಗೋವಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್‌ ಶಾಸಕ ಫ್ರಾನ್ಸಿಸ್ಕೋ ಸರ್ದಿನ್ಹಾ ಅವರು ಪ್ರತಿನಿಧಿಸುತ್ತಿದ್ದು, 1962ರ ನಂತರ ಬಿಜೆಪಿ ಕೇವಲ ಒಂದು ಬಾರಿ ಮಾತ್ರ ಈ ಕ್ಷೇತ್ರದಲ್ಲಿ ಜಯಗಳಿಸಿತ್ತು.

1999ರಲ್ಲಿ ದಕ್ಷಿಣ ಗೋವಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಪಡೆದಿತ್ತು. ಡೆಂಪೋ ಪತಿ ಶ್ರೀನಿವಾಸ್‌ ಡೆಂಪೋ ಪ್ರಸಿದ್ಧ ಕೈಗಾರಿಕೋದ್ಯಮಿಯಾಗಿದ್ದು, ಅವರು ಗೋವಾ ಚೇಂಬರ್‌ ಆಫ್‌ ಕಾಮರ್ಸ್‌ ಆಂಡ್‌ ಇಂಡಸ್ಟ್ರೀಸ್‌ ನ ಅಧ್ಯಕ್ಷರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.