ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ಈ 1.880 ಕಿ.ಮೀನ ಹೊಸ ರೋಡ್‌ ಬ್ರಿಡ್ಜ್ ನಿರ್ಮಿಸಲು ಚಿಂತನೆ ನಡೆಸಲಾಗಿದೆ.

Team Udayavani, Dec 6, 2021, 11:55 AM IST

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ಚೆನ್ನೈ: ತಮಿಳುನಾಡಿನ ರಾಮನಾಥಪುರದಿಂದ ರಾಮೇಶ್ವರಂ-ಧನುಷ್ಕೋಡಿ ದ್ವೀಪಕ್ಕೆ ಸಂಪರ್ಕ ಕಲ್ಪಿಸುವ ಹೊಸ ಪಂಬನ್‌ ರಸ್ತೆ ಸೇತುವೆ ನಿರ್ಮಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) ಪ್ರಸ್ತಾಪ ಮಾಡಿದೆ.

ಪರಮಕುಡಿಯಿಂದ ಧನುಷ್ಕೋಡಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ-49ರ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ಮಾರ್ಪಾಡು ಮಾಡುವ ಯೋಜನೆಯ ಭಾಗವಾಗಿ ಈ 1.880 ಕಿ.ಮೀನ ಹೊಸ ರೋಡ್‌ ಬ್ರಿಡ್ಜ್ ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಈ ಯೋಜನೆಯ ಒಟ್ಟಾರೆ ವೆಚ್ಚ 1,842 ಕೋಟಿ ರೂ.

ಗಲ್ಫ್ ಆಫ್ ಮನ್ನಾರ್‌ ಮರೈನ್‌ ನ್ಯಾಷನಲ್‌ ಪಾರ್ಕ್‌ನ ಜೀವವೈವಿಧ್ಯ ಸೂಕ್ಷ್ಮ ವಲಯ(ಇಎಸ್‌ಝೆಡ್‌)ದ ಮೇಲೆಯೇ ಈ ಸೇತುವೆ ನಿರ್ಮಾಣವಾಗಲಿದೆ. ಈಗಿರುವಂಥ ದ್ವಿಪಥ ಅನ್ನಾಯ್‌ ಇಂದಿರಾ ಗಾಂಧಿ ಸೇತುವೆಯಲ್ಲಿ ದಟ್ಟಣೆ ಅಧಿಕವಾದಾಗ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು 6 ಹಾಗೂ 8 ಪಥದ ರಸ್ತೆಯನ್ನಾಗಿ ವಿಸ್ತರಿಸಲು ಸಾಧ್ಯವಾಗುವಂತೆ ನಿರ್ಮಿಸಲಾಗುತ್ತದೆ. ಆದರೆ, ಈ ಯೋಜನೆ ಸಾಕಾರಕ್ಕೆ 370 ಹೆಕ್ಟೇರ್‌ ಭೂಮಿಯ ಅವಶ್ಯಕತೆಯಿದ್ದು, ಈ ಪೈಕಿ 9 ಹೆಕ್ಟೇರ್‌ ಪ್ರದೇಶವು ಸೂಕ್ಷ್ಮ ವಲಯದ ವ್ಯಾಪ್ತಿಗೆ ಒಳಪಡುತ್ತದೆ ಎಂದು “ದ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

1.880 ಕಿ.ಮೀ.- ಪ್ರಸ್ತಾವಿತ ಸೇತುವೆಯ ಉದ್ದ
4- ಎಷ್ಟು ಪಥದ ರಸ್ತೆ?
1,842 ಕೋಟಿ ರೂ.- ಯೋಜನೆಯ ಒಟ್ಟು ವೆಚ್ಚ
370 ಹೆಕ್ಟೇರ್‌- ಅಗತ್ಯವಿರುವ ಒಟ್ಟು ಭೂಮಿ

ಹಳೆಯ ಸೇತುವೆ
ಎನ್‌.ಎಚ್‌.49
9.393 ಹೆಕ್ಟೇರ್‌- ಮರೈನ್‌ ನ್ಯಾಷನಲ್‌ ಪಾರ್ಕ್‌
361.068 ಹೆಕ್ಟೇರ್‌- ರಕ್ಷಣೆ ವ್ಯಾಪ್ತಿಯಲ್ಲಿ ಇಲ್ಲದ ಪ್ರದೇಶ
39 ಕಿಮೀ- ಪರಮಕುಡಿ- ರಾಮನಾಥಪುರಂ ವರೆಗಿನ ದೂರ
63 ಕಿಮೀ- ರಾಮನಾಥಪುರಂ-ರಾಮೇಶ್ವರಂ ವರೆಗಿನ ದೂರ
9 ಹೆಕ್ಟೇರ್‌ ಪ್ರದೇಶವು ಸೂಕ್ಷ್ಮ ವಲಯ

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.