Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್‌ ನಲ್ಲಿ ಬಾಂಬ್‌ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!

ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್‌ 336 ಮತ್ತು 505 (2)ರ ಪ್ರಕಾರ ದೂರು ದಾಖಲಿಸಿ, ಬಂಧಿಸಲಾಗಿದೆ.

Team Udayavani, Jun 1, 2023, 3:45 PM IST

Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್‌ ನಲ್ಲಿ ಬಾಂಬ್‌ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!

ಮುಂಬೈ: ಮಹಿಳೆಯೊಬ್ಬಳು ತನ್ನ ಬ್ಯಾಗ್‌ ನಲ್ಲಿ ಬಾಂಬ್‌ ಇದೆ ಎಂದು ಹೇಳುವ ಮೂಲಕ ಭೀತಿ ಹುಟ್ಟಿಸಿರುವ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್

ಮುಂಬೈನಿಂದ ಕೋಲ್ಕತಾಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿ ಆಕೆಯ ಲಗೇಜ್‌ ಗೆ ಹೆಚ್ಚುವರಿ ಶುಲ್ಕ ಪಾವತಿಸುವಂತೆ ಅಧಿಕಾರಿ ಹೇಳಿದಾಗ, ಆಕೆ ತನ್ನ ಬ್ಯಾಗ್‌ ನಲ್ಲಿ ಬಾಂಬ್‌ ಇದ್ದಿರುವುದಾಗಿ ತಿಳಿಸಿರುವುದಾಗಿ ವರದಿ ವಿವರಿಸಿದೆ.

ವರದಿಯ ಪ್ರಕಾರ, ಮಹಿಳೆಯ ಬಳಿ ಎರಡು ಬ್ಯಾಗ್‌ ಗಳಿದ್ದು, ಈ ಕಾರಣಕ್ಕಾಗಿ ಹೆಚ್ಚುವರಿ ಹಣ ಪಾವತಿಸುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು. ಬಳಿಕ ಸಿಐಎಸ್‌ ಎಫ್‌ ನೆರವಿನೊಂದಿಗೆ ಶ್ವಾನ ದಳದೊಂದಿಗೆ ತಪಾಸಣೆ ನಡೆಸಿದಾಗ ಆಕೆಯ ಬ್ಯಾಗ್‌ ನಲ್ಲಿ ಬಾಂಬ್‌ ಇಲ್ಲ ಎಂಬುದು ದೃಢಪಟ್ಟಿತ್ತು.

ಹೆಚ್ಚುವರಿ ಹಣ ಪಾವತಿಸಲು ಹೇಳಿದ್ದಕ್ಕೆ ಬಾಂಬ್‌ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್‌ 336 ಮತ್ತು 505 (2)ರ ಪ್ರಕಾರ ದೂರು ದಾಖಲಿಸಿ, ಬಂಧಿಸಿ ಕೋರ್ಟ್‌ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್‌ ಆಕೆಗೆ ಜಾಮೀನು ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

h c mahadevappa

BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Ra

Congress ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲಿ ಗೆಲ್ಲುವುದು ಖಚಿತ, ರಾಜಸ್ಥಾನದಲ್ಲಿ…: ರಾಹುಲ್

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

Brij Bhushan Singh harassed wrestlers at every opportunity: Delhi Police to court

WrestlersCase ಅವಕಾಶ ಸಿಕ್ಕಾಗೆಲ್ಲಾ ಬ್ರಿಜ್ ಭೂಷಣ್ ಕಿರುಕುಳ:ಕೋರ್ಟ್ ನಲ್ಲಿ ದೆಹಲಿಪೊಲೀಸರು

tdy-12

Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.