Watch: ಬಸ್ಕಿ ಹೊಡೆಯೊ ಶಿಕ್ಷೆ- ಶಿಕ್ಷಕನನ್ನು ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿಯ ತಂದೆ!

ವಿದ್ಯಾರ್ಥಿಯ ತಂದೆಯನ್ನು ಶಾಲಾ ಆವರಣದಿಂದ ಹೊರ ಕಳುಹಿಸಲಾಗಿತ್ತು

Team Udayavani, Sep 20, 2023, 3:17 PM IST

Watch: ಬಸ್ಕಿ ಹೊಡೆಯೊ ಶಿಕ್ಷೆ- ಶಿಕ್ಷಕನನ್ನು ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿಯ ತಂದೆ!

ಕಾನ್ಪುರ್(ಉತ್ತರಪ್ರದೇಶ): ವಿದ್ಯಾರ್ಥಿಯೊಬ್ಬನಿಗೆ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದ್ದಕ್ಕಾಗಿ ಆಕ್ರೋಶಗೊಂಡ ತಂದೆ ತನ್ನ ಬೆಂಬಲಿಗರ ಗುಂಪಿನೊಂದಿಗೆ ಪ್ರಾಂಶುಪಾಲರ ಕೋಣೆಗೆ ನುಗ್ಗಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಹೊಡೆದ ಘಟನೆ ಕಾನ್ಪುರ್‌ ನಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ:UV Fusuion: ರಾಜ್ಯದ ಮೊದಲ ಆಸ್ಟ್ರೋ ಫಾರ್ಮ್: ಅತ್ಯುತ್ತಮ ಖಗೋಳ ಪ್ರವಾಸಿ ಕೇಂದ್ರ

ಶಾಲೆಯಲ್ಲಿ ಶಿಕ್ಷಕ ವಿದ್ಯಾರ್ಥಿಗೆ 50ಕ್ಕಿಂತಲೂ ಹೆಚ್ಚು ಬಾರಿ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದ್ದು, ಈ ಬಗ್ಗೆ ವಿದ್ಯಾರ್ಥಿ ಪೋಷಕರ ಬಳಿ ದೂರು ಹೇಳಿದ್ದ. ವರದಿಯ ಪ್ರಕಾರ, 5ನೇ ತರಗತಿ ವಿದ್ಯಾರ್ಥಿಗೆ 50ಕ್ಕಿಂತ ಹೆಚ್ಚು ಬಾರಿ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದ್ದರಿಂದ ಆತನ ತಂದೆ ತನ್ನ ಬೆಂಬಲಿಗರೊಂದಿಗೆ ಪ್ರಾಂಶುಪಾಲರ ಕಚೇರಿಗೆ ನುಗ್ಗಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಪ್ರಾಂಶುಪಾಲರ ಕೋಣೆಗೆ ಏಕಾಏಕಿ ನುಗ್ಗಿದ ವಿದ್ಯಾರ್ಥಿಯ ತಂದೆ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಹೊಡೆದಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿ ಹಾಗೂ ಶಾಲಾ ಪ್ರಾಂಶುಪಾಲರು ಕೂಡಾ ಕೋಣೆಯಲ್ಲಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಶಿಕ್ಷಕನಿಗೆ ಹಿಗ್ಗಾಮುಗ್ಗಾ ಹೊಡೆಯುತ್ತಿದ್ದಾಗ ವಿದ್ಯಾರ್ಥಿ ತಂದೆಯ ಜತೆಯಲ್ಲಿ ಬಂದಿದ್ದವರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು. ನಂತರ ಸೆಕ್ಯುರಿಟಿ ಬಂದಿದ್ದು, ವಿದ್ಯಾರ್ಥಿಯ ತಂದೆಯನ್ನು ಶಾಲಾ ಆವರಣದಿಂದ ಹೊರ ಕಳುಹಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಶಾಲಾ ಆಡಳಿತ ಮಂಡಳಿ ಹನುಮಂತ್‌ ವಿಹಾರ್‌ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಅದರಂತೆ ತನಿಖೆಯ ಹಿನ್ನೆಲೆಯಲ್ಲಿ ಪೊಲೀಸರು ಸಿಸಿಟಿವಿ ಫೂಟೇಜ್‌ ಅನ್ನು ಪರಿಶೀಲಿಸಿದ್ದು, ವಿದ್ಯಾರ್ಥಿಯ ತಂದೆ ವಿರುದ್ಧ ದೂರು ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP 2

Lok Sabha Polls 2024: ಬಿಜೆಪಿಯ ಉತ್ಸಾಹ ಇಮ್ಮಡಿಗೊಳಿಸಿದ ಮೂರು ರಾಜ್ಯಗಳ ಫಲಿತಾಂಶ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

TDY-16

World Record: 24 ಗಂಟೆಯಲ್ಲಿ 99 ಬಾರ್‌ಗಳಲ್ಲಿ ಕುಡಿದು ಗಿನ್ನಿಸ್‌ ದಾಖಲೆ ಬರೆದ ಸ್ನೇಹಿತರು

Rajasthan Election; Former CM Vasundhara Raje won a landslide victory

Rajasthan Election; ಭರ್ಜರಿ ಗೆಲುವು ಸಾಧಿಸಿದ ಮಾಜಿ ಸಿಎಂ ವಸುಂಧರಾ ರಾಜೆ

ದಾವಣಗೆರೆಯ ಉತ್ಸಾಹಿ ಯುವಕನ “ಕೇಸರಿ ಕೃಷಿ” ಯಶೋಗಾಥೆ

ದಾವಣಗೆರೆಯ ಉತ್ಸಾಹಿ ಯುವಕನ “ಕೇಸರಿ ಕೃಷಿ” ಯಶೋಗಾಥೆ

8-hanur-news

ಶಾಸಕ ಮಂಜುನಾಥ್ ಅಧಿಕಾರ ದರ್ಪದ ವಿರುದ್ಧ ಹರಿಹಾಯ್ದ ಎಎಪಿ ಜಿಲ್ಲಾಧ್ಯಕ್ಷ ಹರೀಶ್.ಕೆ.ಮತ್ತೀಪುರ

police USA

Philippines ; ಪ್ರಬಲ ಭೂಕಂಪದ ಬೆನ್ನಲ್ಲೇ ಉಗ್ರರ ದಾಳಿ : 4 ಮೃತ್ಯು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-16

World Record: 24 ಗಂಟೆಯಲ್ಲಿ 99 ಬಾರ್‌ಗಳಲ್ಲಿ ಕುಡಿದು ಗಿನ್ನಿಸ್‌ ದಾಖಲೆ ಬರೆದ ಸ್ನೇಹಿತರು

Viral Video:‌ ಮೃತ ತಂದೆಯ ಫೋಟೋ ಫ್ರೇಮ್‌ ಮುಂದೆ ಮಗಳ ʼಡಾಗ್‌ ಫಿಲ್ಟರ್‌ʼ ಸ್ನ್ಯಾಪ್‌

Viral Video:‌ ಮೃತ ತಂದೆಯ ಫೋಟೋ ಫ್ರೇಮ್‌ ಮುಂದೆ ಮಗಳ ʼಡಾಗ್‌ ಫಿಲ್ಟರ್‌ʼ ಸ್ನ್ಯಾಪ್‌

melodi

#Melodi: ಉತ್ತಮ ಸ್ನೇಹಿತರ ಭೇಟಿ- ವೈರಲ್‌ ಆಯ್ತು ಪಿಎಂ ಮೋದಿ-ಇಟಲಿ ಪ್ರಧಾನಿ ಮಿಲೋನಿ ಸೆಲ್ಫಿ

tdy-4

Uttar Pradesh: ವಿಚ್ಚೇದನದ ಬಳಿಕ ಹೃದಯಾಘಾತವಾದ ಪತಿಯನ್ನು ಮತ್ತೆ ವರಿಸಿದ ಪತ್ನಿ.!

Viral: ನೆದರ್‌ಲ್ಯಾಂಡ್‌ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ಮದುವೆಯಾದ ಯುಪಿ ಮೂಲದ ಯುವಕ

Viral: ನೆದರ್‌ಲ್ಯಾಂಡ್‌ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ಮದುವೆಯಾದ ಯುಪಿ ಮೂಲದ ಯುವಕ

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

BJP 2

Lok Sabha Polls 2024: ಬಿಜೆಪಿಯ ಉತ್ಸಾಹ ಇಮ್ಮಡಿಗೊಳಿಸಿದ ಮೂರು ರಾಜ್ಯಗಳ ಫಲಿತಾಂಶ

Session ಅಡ್ಡಿಪಡಿಸಿದರೆ ಕೆಟ್ಟ ಫಲಿತಾಂಶ ನೋಡಬೇಕಾಗುತ್ತದೆ: ಪ್ರತಿಪಕ್ಷಗಳಿಗೆ ಜೋಶಿ ಮಾತು

Session ಅಡ್ಡಿಪಡಿಸಿದರೆ ಕೆಟ್ಟ ಫಲಿತಾಂಶ ನೋಡಬೇಕಾಗುತ್ತದೆ: ಪ್ರತಿಪಕ್ಷಗಳಿಗೆ ಜೋಶಿ ಮಾತು

Belagavi: ಸಾಂಬ್ರಾದಲ್ಲಿ ವಿಮಾನ ನಿಲ್ದಾಣ ಇದ್ದರೂ ಬಸ್‌ ಇಲ್ಲ

Belagavi: ಸಾಂಬ್ರಾದಲ್ಲಿ ವಿಮಾನ ನಿಲ್ದಾಣ ಇದ್ದರೂ ಬಸ್‌ ಇಲ್ಲ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

TDY-16

World Record: 24 ಗಂಟೆಯಲ್ಲಿ 99 ಬಾರ್‌ಗಳಲ್ಲಿ ಕುಡಿದು ಗಿನ್ನಿಸ್‌ ದಾಖಲೆ ಬರೆದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.