ದಿಢೀರ್ ರದ್ದಾದ ಪಂದ್ಯ; 27 ಲಕ್ಷ ರೂ. ಬಿರಿಯಾನಿ ಬಿಲ್…ಕಂಗಾಲಾದ ಪಾಕ್ ಕ್ರಿಕೆಟ್ ಮಂಡಳಿ

ಪಾಕ್ ಕ್ರಿಕೆಟ್ ಮಂಡಳಿಗೆ ಭಾರೀ ಮೊತ್ತದ ಬಿರಿಯಾನಿ ಬಿಲ್ ದೊಡ್ಡ ಶಾಕ್ ನೀಡಿದೆ.

Team Udayavani, Sep 23, 2021, 6:16 PM IST

ದಿಢೀರ್ ರದ್ದಾದ ಪಂದ್ಯ; 27 ಲಕ್ಷ ರೂ. ಬಿರಿಯಾನಿ ಬಿಲ್…ಕಂಗಾಲಾದ ಪಾಕ್ ಕ್ರಿಕೆಟ್ ಮಂಡಳಿ

ಇಸ್ಲಾಮಾಬಾದ್: ಬೆದರಿಕೆ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ತಂಡ ಕೊನೆ ಕ್ಷಣದಲ್ಲಿ ದ್ವಿಪಕ್ಷೀಯ ಕ್ರಿಕೆಟ್ ಸರಣಿಯ (ಏಕದಿನ ಕ್ರಿಕೆಟ್ ಮತ್ತು ಐದು ಪಂದ್ಯಗಳ ಟಿ 20 ಕ್ರಿಕೆಟ್ ಸರಣಿ) ಪ್ರವಾಸವನ್ನು ಏಕಾಏಕಿ ರದ್ದುಗೊಳಿಸಿದ್ದು ಎಲ್ಲರಿಗೂ ತಿಳಿದ ವಿಚಾರವಾಗಿದೆ. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ಭಾರೀ ಆರ್ಥಿಕ ನಷ್ಟಕ್ಕೆ ಗುರಿಯಾಗುವಂತಾಗಿದೆ!

ಇದನ್ನೂ ಓದಿ:ನಾಗಾಲೋಟ: ಸಾರ್ವಕಾಲಿಕ ದಾಖಲೆ – 60 ಸಾವಿರ ಸನಿಹಕ್ಕೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಪ್ರವಾಸಿ ನ್ಯೂಜಿಲೆಂಡ್ ತಂಡಕ್ಕೆ ಪಾಕಿಸ್ತಾನ ಬಿಗಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿತ್ತು. ಏತನ್ಮಧ್ಯೆ ಸರಣಿ ದಿಢೀರ್ ರದ್ದಾದ ಪರಿಣಾಮ ಭದ್ರತೆಗೆ ನಿಯೋಜಿಸಲ್ಪಟ್ಟ ಅಧಿಕಾರಿಗಳು, ಪೊಲೀಸರಿಗೆ ನೀಡಿದ್ದ ಬಿರಿಯಾನಿ ಬಿಲ್ ಮೊತ್ತ 27 ಲಕ್ಷ ರೂಪಾಯಿ ಆಗಿರುವುದು ಪಾಕ್ ಕ್ರಿಕೆಟ್ ಮಂಡಳಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಆರ್ಥಿಕ ಸಂಕಷ್ಟದಲ್ಲಿರುವ ಪಾಕ್ ಕ್ರಿಕೆಟ್ ಮಂಡಳಿಗೆ ಭಾರೀ ಮೊತ್ತದ ಬಿರಿಯಾನಿ ಬಿಲ್ ದೊಡ್ಡ ಶಾಕ್ ನೀಡಿದೆ. ಆನಂದ್ ಬಜಾರ್ ಪತ್ರಿಕೆಯ ವರದಿ ಪ್ರಕಾರ, ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಪಾಕಿಸ್ತಾನ ಸೇನೆಯ ಜತೆಗೆ ಐವರು ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ 500 ಪೊಲೀಸ್ ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು ಎಂದು ತಿಳಿಸಿದೆ.

ಭದ್ರತಾ ಅಧಿಕಾರಿಗಳಿಗೆ ದಿನಕ್ಕೆ ಎರಡು ಬಿರಿಯಾನಿ ನೀಡಲಾಗಿದ್ದು, ಇದರ ಒಟ್ಟು ಮೊತ್ತವೇ 27 ಲಕ್ಷ ರೂಪಾಯಿ ಆಗಿರುವುದಾಗಿ ಆನಂದ್ ಬಜಾರ್ ಪತ್ರಿಕೆ ತಿಳಿಸಿದೆ. ನಿಗದಿಯಂತೆ ಸೆಪ್ಟೆಂಬರ್ 17ರಂದು ಏಕದಿನ ಕ್ರಿಕೆಟ್ ಸರಣಿಯ ಪಂದ್ಯ ರಾವಲ್ಪಿಂಡಿಯಲ್ಲಿ ಆರಂಭವಾಗಬೇಕಿತ್ತು. ಆದರೆ ನ್ಯೂಜಿಲೆಂಡ್ ತಂಡಕ್ಕೆ ಇ ಮೇಲ್ ಮೂಲಕ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಪಂದ್ಯವನ್ನು ರದ್ದುಗೊಳಿಸಿತ್ತು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.