ಧರೆಗುರುಳಿದ ಬೃಹದಾಕಾರದ ಅಶ್ವತ್ಥ ಮರ! ತಪ್ಪಿದ ಬಾರಿ ಅನಾಹುತ


Team Udayavani, Jun 17, 2020, 10:15 AM IST

ಧರೆಗುಳಿದ ಬೃಹತಾದಾಕಾರದ ಅಶ್ವತ್ಥ ಮರ! ತಪ್ಪಿದ ಬಾರಿ ಅನಾಹುತ

ಸುಳ್ಯಪದವು: ಶತಮಾನ ಇತಿಹಾಸ ಇರುವ ಬೃಹದಾಕಾರದ ಅಶ್ವತ್ಥಮರವೊಂದು ಮಂಗಳವಾರ ಮಧ್ಯರಾತ್ರಿ ಧರೆಗುಳಿದಿದೆ.
ಸುಳ್ಯಪದವು ಬಸ್ಸು ತಂಗುದಾಣದ ಸಮೀಪ ಇರುವ ಖಾಸಗಿ ಮಾಲಕತ್ವ ದ ಅಶ್ವತ್ಥ ಮರ ಸಾವ೯ಜನಿಕರಿಗೆ ಬಹಳ ಉಪಯೋಗವಾಗುತ್ತಿತ್ತು. ಮರದಡಿಯಲ್ಲಿ ವಾಹನಗಳನ್ನು ಪಾಕಿ೯೦ಗ್ ಮಾಡಲಾಗುತ್ತಿತ್ತು.ಮರದ ಎಲೆಗಳನ್ನು ಧಾಮಿ೯ಕ ಕಾಯ೯ಕ್ರಮಗಳಿಗೆ ಬಳಸಲಾಗುತ್ತಿತ್ತು.

ತಪ್ಪಿದ ಭಾರೀ ಅನಾಹುತ!
ಸುಳ್ಯ ಪದವು ಹೃದಯಭಾಗದಲ್ಲಿದ್ದ ಮರ ಯಾವುದೇ ಅನಾಹುತಗಳಿಗೆ ಕಾರಣವಾಗಿಲ್ಲ. ಮಾಲಕರ ಮನೆಯ ವಿರುದ್ದ ದಿಕ್ಕಿನಲ್ಲಿ ರಸ್ತೆ ಮೇಲೆ ಮರ ಬಿದ್ದಿದೆ. ಕೇರಳ ಕನಾ೯ಟಕ ಗಡಿಭಾಗವಾಗಿರುವುದರಿಂದ ನೂರಾರು ಪ್ರಯಾಣಿಕರು ,ಹತ್ತಾರು ವಾಹನಗಳು ಮರ ಅಡಿಯಲ್ಲಿ ಆಶ್ರಯ ಪಡೆಯುತ್ತಿದ್ದರು. ಹಗಲು ಹೊತ್ತಿನಲ್ಲಿ ಮರಬಿದ್ದರೆ ಸಾವು ನೋವಿಗೆ ಕಾರಣವಾಗುತ್ತಿತ್ತು. ಅಂಚೆ ಕಛೇರಿ,ಬಸ್ಸು ತಂಗುದಾಣ, ವಿದ್ಯುತ್ ಕಂಬಗಳಿಗೂ ಯಾವುದೇ ಹಾನಿಯಾಗಿಲ್ಲ.

ಕಾಣಿ೯ಕವೆಂಬಂತೆ ದೈವಿ ಅಂಶದ ಮರ ತನ್ನ ಶತಪೂರೈಸಿ ಕಾಣಿ೯ಕವನ್ನು ಸಾದರಪಡಿಸಿದೆ ಎಂದು ಸಾವ೯ಜನಿಕರು ತಿಳಿಸಿದ್ದಾರೆ.

ಸೂಚನೆ ಕೊಟ್ಟ ಮರ!!!
ಭಾನುವಾರ ಸುರಿದ ಗಾಳಿ ಮಳೆಗೆ ಕೊಂಬೆಯೊಂದು ರಸ್ತೆಗೆ ಮುರಿದು ಬಿದ್ದಿದೆ. ಮೂರು ದಿನಗಳ ನಂತರ ಬೃಹತಾದಾಕಾರದ ಮರ ಸಂಪೂಣ೯ವಾಗಿ ರಸ್ತೆಗೆ ಅಡ್ಡಲಾಗಿ ಭಾರೀ ಸದ್ದಿನೊಂದಿಗೆ ಧರೆಗುಳಿದಿದೆ. ಸದ್ದು ಸುಮಾರು 3ಕಿ.ಮೀ.ವರೆಗೆ ಕೇಳಿಸಿದೆ. ಈ ಸಮಯದಲ್ಲಿ ಕರೆಂಟ್ ಹೋಗಿ ಮತ್ತೆ ಬಂದಿದೆ ಎಂದು ಸ್ಥಳೀಯರು ಹೇಳುತ್ತಾರೆ. ಮಾಲಕರ ಮಾಗ೯ದಶ೯ನದಲ್ಲಿ ತೆರವು ಕಾಯ೯ ನಡೆಯುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.