ಸೀಲ್ ಡೌನ್ ಉಲ್ಲಂಘನೆ ಆಭರಣದ ಅಂಗಡಿಗಳಿಗೆ ದಂಡ
Team Udayavani, Jun 12, 2020, 7:52 PM IST
ಗಂಗಾವತಿ: ಸೀಲ್ ಡೌನ್ ನಿಯಮ ಉಲ್ಲಂಘನೆ ಮಾಡಿ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದ ಆಭರಣದ ಅಂಗಡಿಗಳ ಮೇಲೆ ನಗರಸಭೆ ಪೌರಾಯುಕ್ತರು ದಾಳಿ ನಡೆಸಿ ದಂಡ ವಿಧಿಸಿದ್ದಾರೆ.
ಗಾಂಧಿ ಚೌಕ್ ಪ್ರದೇಶದಲ್ಲಿ ಸೀಲ್ ಡೌನ್ ಮಾಡಲಾಗಿದ್ದು ನಿಯಮ ಮೀರಿ ನಾಗೇಶ್ವರ ಜುವೆಲರ್ಸ್, ಉದಯಸೇಲ್ಸ್ ಕಾರ್ಪೊರೇಷನ್, ನಾಗೇಶರಾವ್ ಎಸ್ ಭಟ್ ರಾಯಕರ್ ಚಿನ್ನದಂಗಡಿಯವರು ವ್ಯಾಪಾರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಗಂಗಾಧರ ಹಾಗೂ ಸಿಬ್ಬಂದಿ ದಾಳಿ ಮಾಡಿದಾಗ ಚಿನ್ನದಂಗಡಿ ಮಾಲೀಕರು ವಾಗ್ವಾದ ನಡೆಸಿದ್ದಾರೆ.
ನಿಯಮಮೀರಿದ್ದಕ್ಕೆ ಚಿನ್ನದ ಅಂಗಡಿಗಳ ಮೇಲೆ ದಂಡ ಹಾಕಲಾಗಿದೆ. ಗಾಂಧಿಚೌಕ್ ಸಮೀಪದ ಜಾಮೀಯಾ ಮಸೀದಿಯ ಮೌಲ್ವಿಯೊಬ್ಬರಿಗೆ ಕೊವಿಡ್-19 ಸೋಂಕು ಹಿನ್ನೆಲೆ ಗಾಂಧಿಚೌಕ್,ಡೇಲಿಮಾರ್ಕೆಟ್,ಮಟನ್ ಮಾರ್ಕೆಟ್ ಸೇರಿ ಜಾಮೀಯಾ ಮಸೀದಿ ಪ್ರದೇಶದ ಸುತ್ತ 150 ಮೀಟರ್ ಸೀಲ್ ಡೌನ್ ಮಾಡಲಾಗಿದೆ. ನಿಯಮ ಮೀರಿದ ಅಂಗಡಿ ಮಾಲೀಕರಿಗೆ ಒಟ್ಟು 42 ಸಾವಿರ ರೂ.ದಂಡ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ