ಫೆ. 10ರಂದು: ಭವಿಷ್ಯ ನಿಧಿ ಕಚೇರಿಯಲ್ಲಿ ಪಿಂಚಣಿ ಅದಾಲತ್‌


Team Udayavani, Feb 7, 2023, 12:26 AM IST

ಫೆ. 10ರಂದು: ಭವಿಷ್ಯ ನಿಧಿ ಕಚೇರಿಯಲ್ಲಿ ಪಿಂಚಣಿ ಅದಾಲತ್‌

ಮಂಗಳೂರು: ಮಂಗಳೂರು ಭವಿಷ್ಯ ನಿಧಿ ಪ್ರಾದೇಶಿಕ ಕಚೇರಿ ವತಿಯಿಂದ ನಿಧಿ ಆಪ್‌ಕೇ ನಿಕಟ್‌ ಪಿಂಚಣಿ ಅದಾಲತ್‌ ಕಾರ್ಯಕ್ರಮವು ಫೆ. 10ರಂದು ಭವಿಷ್ಯ ನಿಧಿ ಕಚೇರಿಯಲ್ಲಿ ನಡೆಯಲಿದೆ.

ಬೆಳಗ್ಗೆ 11ರಿಂದ 12 ವರೆಗೆ ಭವಿಷ್ಯ ನಿಧಿ ಸದಸ್ಯರು, ಉದ್ಯೋಗದಾತರು, ಹಾಗೂ 12ರಿಂದ 1ರ ವರೆಗೆ ಪಿಂಚಣಿದಾರರು ಇದರಲ್ಲಿ ಪಾಲ್ಗೊಳ್ಳಬಹುದು.

ಅಹವಾಲುಗಳನ್ನು ಇಮೇಲ್‌ ಮೂಲಕ [email protected] ಅಥವಾ ನೇರವಾಗಿ ಮಂಗಳೂರಿನ ಹೈಲ್ಯಾಂಡ್ಸ್‌ ಬಳಿ ಸಿಲ್ವ ರಸ್ತೆಯಲ್ಲಿರುವ ಭವಿಷ್ಯನಿಧಿ ಕಚೇರಿಗೆ ತಲಪಿಸಬಹುದು.

ಡಿಜಿಟಲ್‌ ಜೀವಿತ ಪ್ರಮಾಣಪತ್ರ ವನ್ನು ವರ್ಷದ ಯಾವುದೇ ತಿಂಗಳಲ್ಲೂ ಸಲ್ಲಿಸಬಹುದು ಹಾಗೂ ಇದು ಒಂದು ವರ್ಷ ಕಾಲ ಮಾನ್ಯವಾಗಿರುತ್ತದೆ. ಜೀವನ್‌ ಪ್ರಮಾಣ್‌ ಫೇಸ್‌ ರೆಕಗ್ನಿಶನ್‌ ಆಪ್‌ ಬಳಸಿಕೊಂಡು ಸ್ಮಾರ್ಟ್‌ ಫೋನಿನಲ್ಲಿ ಕೂಡ ಪಿಂಚಣಿದಾರರು ಪ್ರಮಾಣ ಪತ್ರ ಸಲ್ಲಿಸಬಹುದು.

ಟಾಪ್ ನ್ಯೂಸ್

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fqweeqwe

ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

MOULYA

ಮಾ. 27ರಿಂದ ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

ದ.ಕ.: ಎಂಟು ಮತಗಟ್ಟೆಗಳ ಬದಲಾವಣೆ: ಚುನಾವಣ ಆಯೋಗ ಅನುಮೋದನೆ

ದ.ಕ.: ಎಂಟು ಮತಗಟ್ಟೆಗಳ ಬದಲಾವಣೆ: ಚುನಾವಣ ಆಯೋಗ ಅನುಮೋದನೆ

accuident

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಢಿಕ್ಕಿ; ಗಾಯ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.