ಶೇ. 60 ಮೊದಲ ಮತದಾರರು ಮತ ವಂಚಿತರು


Team Udayavani, Apr 15, 2019, 6:30 AM IST

voter–id

ಬೆಂಗಳೂರು: ನಿರಂತರ ಜಾಗೃತಿ ಕಾರ್ಯಕ್ರಮಗಳ ಬಳಿಕವೂ ಮತದಾನಕ್ಕೂ ಮೊದಲೇ ರಾಜ್ಯದಲ್ಲಿ ಅಂದಾಜು ಶೇ. 60ರಷ್ಟು ಯುವ ಮತದಾರರು ತಮ್ಮ ಹಕ್ಕಿನಿಂದ ಹೊರಗುಳಿದಿದ್ದಾರೆ!

ರಾಜ್ಯ ಚುನಾವಣ ಆಯೋಗ ಈಚೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದೆ. ಅದರ ಪ್ರಕಾರ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ 18ರಿಂದ 19 ವರ್ಷದೊಳಗಿನವರ ಸಂಖ್ಯೆ ಒಟ್ಟಾರೆ 10.09 ಲಕ್ಷ. ಆದರೆ 2011ರ ಜನಗಣತಿ ಪ್ರಕಾರವೇ ರಾಜ್ಯದಲ್ಲಿ ಈ ಯುವ ಮತದಾರರ ಸಂಖ್ಯೆ 23.49 ಲಕ್ಷ ಇದೆ. ಅಂದರೆ ಇದೇ ವಯಸ್ಸಿನ ಉಳಿದ 13.40 ಲಕ್ಷ ಯುವಕರು 2019ರ ಸಾರ್ವತ್ರಿಕ ಚುನಾವಣೆ ಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಂತಾಗಿದೆ.

2011ರ ಜನಗಣತಿ ಪೂರ್ತಿಯಾಗಿ ಎಂಟು ವರ್ಷಗಳು ಕಳೆದಿವೆ. 2011ರಲ್ಲಿ 10 ಮತ್ತು 11 ವರ್ಷದ ಬಾಲಕ-ಬಾಲಕಿಯರು ಈಗ ಕ್ರಮವಾಗಿ 18 ಮತ್ತು 19 ವರ್ಷ ತುಂಬಿದವರಾಗಿದ್ದಾರೆ. ಹಾಗಾಗಿ ಈ ಲೋಕ ಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾ ಯಿಸಲು ಅವರೆಲ್ಲ ಅರ್ಹರಾಗಿರುತ್ತಾರೆ. ಅದರಲ್ಲಿ 12,05,718 ಯುವಕರು ಮತ್ತು 11,44,035 ಯುವತಿಯರಿದ್ದಾರೆ. ಈ ಪೈಕಿ ಸುಮಾರು 5 ಲಕ್ಷ ಯುವಕರು ಮತ್ತು 4,75,000 ಯುವತಿಯರು ಮಾತ್ರ ಮತದಾರರ ಪಟ್ಟಿ ಯಲ್ಲಿ ಹೆಸರು ನೋಂದಾಯಿಸಿದ್ದಾರೆ.

ಕೆಲವರು ಕೊನೆಯ ಕ್ಷಣದಲ್ಲಿ ಹೆಸರು ನೋಂದಾಯಿಸಿದ್ದಾರೆ. ಆದರೆ ಅವರಿಗೆ ಮತದಾರರ ಗುರುತಿನ ಚೀಟಿ ದೊರೆತರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಭಾಗ್ಯ ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇವರೂ ಹೋಗಲ್ಲ; ಅವರೂ ಬರಲ್ಲ
ಇಲ್ಲಿ ಕೇವಲ ಯುವ ಮತದಾರರ ಲೋಪ ಇಲ್ಲ. ಚುನಾವಣ ಆಯೋಗದ ದೋಷವೂ ಇದೆ. ಆಯೋಗವು ಕಾಲೇಜುಗಳಲ್ಲಿ ಶಿಬಿರಗಳನ್ನು ಮಾಡಿ ದರೆ ಸಾಕು. ಅಲ್ಲಿಯೇ ಶೇ. 50ರಷ್ಟು ನೋಂದಣಿ ಮಾಡಿಬಿಡಬಹುದು. ಆದರೆ ಇವರು (ಆಯೋಗದವರು) ಕಾಲೇಜುಗಳಿಗೆ ಹೋಗುತ್ತಿಲ್ಲ; ಅವರು (ಕಾಲೇಜು ವಿದ್ಯಾರ್ಥಿಗಳು) ಇವರ ಕಡೆಗೆ ಬರುತ್ತಿಲ್ಲ. ಚುನಾವಣೆ ಬಂದಾಗಲೇ ಎಲ್ಲರೂ ಮಾತನಾಡುತ್ತಾರೆ. ಅನಂತರ ಸುಮ್ಮನಾಗಿಬಿಡುತ್ತಾರೆ ಎಂದು ಚುನಾವಣ ವಿಶ್ಲೇಷಕ ನಿವೃತ್ತ ವಿಂಗ್‌ ಕಮಾಂಡರ್‌ ಪಿ.ಜಿ. ಭಟ್‌ ಬೇಸರ ವ್ಯಕ್ತಪಡಿಸುತ್ತಾರೆ.

–  ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.