ರಾಜೀವ್‌ಗಾಂಧಿ ವಿವಿ.ಯಲ್ಲಿ ಫೆರಿಫ‌ರಲ್‌ ಸ್ಕ್ಯಾನಿಂಗ್‌ :ಶೀಘ್ರ ಫ‌ಲಿತಾಂಶಕ್ಕೆ ತ‌ಂತ್ರಜ್ಞಾನ


Team Udayavani, Feb 6, 2021, 6:20 AM IST

ರಾಜೀವ್‌ಗಾಂಧಿ ವಿವಿ.ಯಲ್ಲಿ ಫೆರಿಫ‌ರಲ್‌ ಸ್ಕ್ಯಾನಿಂಗ್‌ :ಶೀಘ್ರ ಫ‌ಲಿತಾಂಶಕ್ಕೆ ತ‌ಂತ್ರಜ್ಞಾನ

ಬೆಂಗಳೂರು: ಪರೀಕ್ಷೆ ಮುಗಿದ ತತ್‌ಕ್ಷಣವೇ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್‌ ಮಾಡುವ ಪೆರಿಫ‌ರಲ್‌ ಸ್ಕ್ಯಾನಿಂಗ್‌ ವ್ಯವಸ್ಥೆಯನ್ನು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಅಳವಡಿಸಿಕೊಂಡಿದೆ.

ಈ ಹಿಂದೆ ವಿ.ವಿ.ಯ ಕೇಂದ್ರ ಕಚೇರಿಯಲ್ಲಿ ಮಾತ್ರ ಉತ್ತರ ಪತ್ರಿಕೆ ಸ್ಕ್ಯಾನಿಂಗ್‌ ನಡೆಯುತ್ತಿತ್ತು. ಇದರಿಂದ ಫ‌ಲಿತಾಂಶ ವಿಳಂಬವಾಗುತ್ತಿತ್ತು. ಇನ್ನು ಮುಂದೆ ಪರೀಕ್ಷಾ ಕೇಂದ್ರದಲ್ಲೇ ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ನಡೆದು, ಕೆಲವೇ ತಾಸುಗಳಲ್ಲಿ ಫ‌ಲಿತಾಂಶ ಪ್ರಕಟಿಸಲಿದ್ದೇವೆ ಎಂದು ವಿ.ವಿ.ಯ ಉನ್ನತ ಮೂಲ ತಿಳಿಸಿದೆ.

ಮೌಲ್ಯಮಾಪನ ಶೀಘ್ರ
ಎಲ್ಲ ಪತ್ರಿಕೆಗಳನ್ನು ಸ್ಕ್ಯಾನ್‌ ಮಾಡಿ, ಡಿಜಿಟಲ್‌ ಮೌಲ್ಯಮಾಪನಕ್ಕೆ ಒಳಪಡಿಸಲಾಗುತ್ತದೆ. ಫೆರಿಫ‌ರಲ್‌ ಸ್ಕ್ಯಾನಿಂಗ್‌ ಪರೀಕ್ಷಾ ಕೇಂದ್ರ ದಲ್ಲೇ ಮಾಡುವುದರಿಂದ ಲೋಪ ಅಥವಾ ಕನಿಷ್ಠ ಗೊಂದಲ ಇಲ್ಲದೆ ಮೌಲ್ಯಮಾಪನ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲೇ ಸ್ಕ್ಯಾನಿಂಗ್‌ ಯಂತ್ರ ಅಳವಡಿಸಲಾಗುತ್ತದೆ. ಅಲ್ಲೇ ಎಲ್ಲ ಉತ್ತರಪತ್ರಿಕೆ ಸ್ಕ್ಯಾನ್‌ ಮಾಡ ಲಾಗುತ್ತದೆ. ಬಳಿಕ ವಿ.ವಿ. ಸರ್ವರ್‌ಗೆ ಅಂಕ ಅಪ್‌ಲೋಡ್‌ ಮಾಡಲಾಗುತ್ತದೆ ಎಂದು ಕುಲಪತಿ ಡಾ| ಎಸ್‌. ಸಚ್ಚಿದಾನಂದ ತಿಳಿಸಿದ್ದಾರೆ.

ಇದರಿಂದ ಎಲ್ಲ ವಿದ್ಯಾರ್ಥಿಗಳಿಗೆ ಕೂಡಲೇ ಫ‌ಲಿತಾಂಶ ದೊರೆಯುತ್ತದೆ. ಸಾಮಾನ್ಯವಾಗಿ ಒಂದು ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ಗೆ 35 ರೂ. ವೆಚ್ಚವಾದರೆ, ಇದರಲ್ಲಿ 100 ರೂ. ವೆಚ್ಚವಾಗಲಿದೆ. ಇದರಿಂದ ವಿ.ವಿ.ಗೆ ಆರ್ಥಿಕ ಹೊರೆ ಆಗಲಿದೆ. ಆದರೆ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.