ಮೂಳೂರು : ಪೆಟ್ರೋಲ್ ಪಂಪ್ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ
Team Udayavani, Mar 21, 2023, 7:12 AM IST
ಕಾಪು : ರಾಷ್ಟ್ರೀಯ ಹೆದ್ದಾರಿ 66 ಮೂಳೂರು ಭಾರತ್ ಪೆಟ್ರೋಲಿಯಂ ಪಂಪ್ನಲ್ಲಿ ಫ್ಯೂಯೆಲ್ ಹಾಕಿಸಿಕೊಳ್ಳಲು ಬಂದ ಕಾರು ಚಾಲಕನೋರ್ವ ಕ್ಷುಲ್ಲಕ ಕಾರಣಕ್ಕೆ ಧಾಂದಲೆ ನಡೆಸಿ ಸಿಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ನಡೆದಿದೆ.
ಕಾರು ಚಾಲಕ ತನ್ನ ಕಾರಿಗೆ ಡಿಸೇಲ್ ಹಾಕಿಸಲೆಂದು ಬಂದು ಎರಡು ಸಾವಿರ ರೂಪಾಯಿ ಮೊತ್ತದ ಡೀಸೆಲ್ ಹಾಕುವಂತೆ ಹೇಳಿದ್ದನು. ಆ ವೇಳೆ ಪಂಪ್ ಸಿಬಂದಿ ಅಂಕಿತ್ ಎಂಬಾತ ತಪ್ಪಿ ಪೆಟ್ರೋಲ್ ಗನ್ಎತ್ತಿದ್ದು ಇದರಿಂದ ಆಕ್ರೋಶಿತನಾದ ಚಾಲಕ ಪೆಟ್ರೋಲ್ ಮತ್ತು ಡೀಸೆಲ್ ಯುನಿಟ್ಗಳಿಗೆ ಕಾಲಿನಿಂದ ತುಳಿದು ಸೆ„ಪಿಂಗ್ ಮೆಷೀನ್ ಅನ್ನು ಕಿತ್ತುಕೊಂಡು ಒಡೆದು ಹಾಕಿ, ಧಾಂದಲೆ ನಡೆಸಿದ್ದನು.
ಘಟನೆಯನ್ನು ವಿಚಾರಿಸಲು ಬಂದ ಪಂಪ್ನ ಸೂಪರ್ವೈಸರ್ ಪುಷ್ಪರಾಜ್ ಎಂಬವರು ನಿಮ್ಮ ಹಣ ಹಿಂದೆ ಹಾಕಿದ್ದೇವೆ ಎಂದರೂ ಕೇಳದೆ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹಲ್ಲೆಗೊಳಗಾದ ಸೂಪರ್ವೈಸರ್ ಪುಷ್ಪರಾಜ್ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಅಪರಿಚಿತ ಚಾಲಕನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ