ವ್ಯಾಪಾರಿ ಹಡಗುಗಳ ಉತ್ತೇಜನಕ್ಕೆ ಯೋಜನೆ


Team Udayavani, Feb 1, 2021, 12:30 AM IST

ವ್ಯಾಪಾರಿ ಹಡಗುಗಳ ಉತ್ತೇಜನಕ್ಕೆ ಯೋಜನೆ

ದೇಶದಲ್ಲಿ ವ್ಯಾಪಾರಿ ಹಡಗುಗಳಿಗೆ ಉತ್ತೇಜನ ನೀಡಲು ಸಚಿವಾಲಯಗಳು ಮತ್ತು ಕೇಂದ್ರದ ಸಾರ್ವಜನಿಕ ವಲಯ ಉದ್ದಿಮೆಗಳು (ಸಿಪಿಎಸ್‌ಸಿ) ಆಹ್ವಾನಿಸುವ ಜಾಗತಿಕ ಟೆಂಡರ್‌ಗಳಲ್ಲಿ ಭಾರತೀಯ ಹಡಗು ಕಂಪನಿಗಳಿಗೆ ಸಬ್ಸಿಡಿ ಒದಗಿಸಲು ಯೋಜನೆ ಆರಂಭಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಐದು ವರ್ಷಗಳಲ್ಲಿ 1,624 ಕೋಟಿ ರೂ. ಹಣ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಈ ಯೋಜನೆಯು ಜಾಗತಿಕ ಶಿಪ್ಪಿಂಗ್‌ನಲ್ಲಿ ಭಾರತೀಯ ಕಂಪನಿಗಳ ಪಾಲುದಾರಿಕೆ ಹೆಚ್ಚಿಸುವುದರ ಜೊತೆಗೆ ಭಾರತೀಯ ಕಡಲತೀರ ದವರಿಗೆ ತರಬೇತಿ ಹಾಗೂ ಉದ್ಯೋಗದ ವಿಪುಲ ಅವಕಾಶಗಳನ್ನು ಒದಗಿಸಲಿದೆ.

ಬೃಹತ್‌ ಬಂದರುಗಳು ತಮ್ಮ ಕಾರ್ಯಾಚರಣಾ ಸೇವೆಗಳ ನಿರ್ವಹಣೆಗೆ ಸ್ವಂತ ಸಾಮಾರ್ಥಯದ ಬದಲಿಗೆ ಖಾಸಗಿ ಸಹಭಾಗಿತ್ವದತ್ತ ವಾಲುತ್ತಿವೆ. ಈ ಉದ್ದೇಶಕ್ಕಾಗಿ ದೊಡ್ಡ ಬಂದರುಗಳ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ನಿರ್ವಹಣೆಗೆ 2021-22ನೇ ಸಾಲಿನಲ್ಲಿ 2 ಸಾವಿರ ಕೋಟಿ ರೂ. ಮೊತ್ತದ 7 ಯೋಜನೆಗಳನ್ನು ಪ್ರಸ್ತಾಪಿಸಲಾಗಿದೆ.

ಹಡಗು ಮರುಬಳಕೆ ಸಾಮರ್ಥಯ ದ್ವಿಗುಣ
“ಹಡಗುಗಳ ಮರುಬಳಕೆ ಕಾಯ್ದೆ-2019′ ಜಾರಿಗೆ ತರುವ ಮೂಲಕ ಭಾರತವು ಹಾಂಕಾಂಗ್‌ ಇಂಟರ್‌ನ್ಯಾಷನ್‌ ಕನ್ವೇನ್‌ಷನ್‌ಗೆ ಸೇರಿಕೊಂಡಿದೆ. ಗುಜರಾತಿನ ಅಲಾಂಗ್‌ನಲ್ಲಿ ಈಗಾಗಲೇ ಸುಮಾರು 90 ಹಡಗು ಮರುಬಳಿಕೆ ಯಾರ್ಡ್‌ಗಳು ಹಾಂಕಾಂಗ್‌ ಇಂಟರ್‌ನ್ಯಾಷನ್‌ ಕನ್ವೇನ್‌ಷನ್‌ ಗುರಿ ಸಾಧಿಸಿವೆ. ಮುಂದುವರಿದು ಯುರೋಪ್‌ ಮತ್ತು ಜಪಾನ್‌ನಿಂದ ಹೆಚ್ಚು ಹಡಗುಗಳನ್ನು ಭಾರತಕ್ಕೆ ತರಲು ವಿಶೇಷ ಪ್ರಯತ್ನಗಳನ್ನು ಮಾಡಲಾಗುವುದು. ಹಡಗು ಮರುಬಳಕೆ ಪ್ರಮಾಣ ಈಗಿರುವ 4.5 ಎಲ್‌ಡಿಟಿ ಇದನ್ನು 2024ರ ವೇಳೆಗೆ ದ್ವಿಗುಣಗೊಳಿಸಲಾಗುವುದು. ಇದು ನಮ್ಮ ಯುವಕರಿಗೆ ಹೆಚ್ಚುವರಿ 1.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆ ಹೊಂದಲಾಗಿದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.