Pakistan: PML N -ಪಿಪಿಪಿ ಮೈತ್ರಿ ಸರ್ಕಾರ ರಚನೆಗೆ ಒಪ್ಪಂದ; ಶೆಹಬಾಜ್‌ ಷರೀಫ್‌ ಪ್ರಧಾನಿ


Team Udayavani, Feb 21, 2024, 1:31 PM IST

Pakistan: PML N -ಪಿಪಿಪಿ ಮೈತ್ರಿ ಸರ್ಕಾರ ರಚನೆಗೆ ಒಪ್ಪಂದ; ಶೆಹಬಾಜ್‌ ಷರೀಫ್‌ ಪ್ರಧಾನಿ

ಇಸ್ಲಾಮಾಬಾದ್:‌ ಪಾಕಿಸ್ತಾನ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಎರಡು ವಾರಗಳು ಕಳೆದ ನಂತರ ಕೊನೆಗೂ ಎರಡು ಪ್ರಮುಖ ರಾಜಕೀಯ ಪಕ್ಷಗಳು ಕೈಜೋಡಿಸುವ ಮೂಲಕ ಪಾಕ್‌ ನಲ್ಲಿ ಹೊಸ ಸರ್ಕಾರ ರಚನೆಗೆ ಸುಗಮ ಹಾದಿ ನಿರ್ಮಿಸಿಕೊಟ್ಟಂತಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:Telangana: 18 ವರ್ಷಗಳ ಕಾಲ ದುಬೈ ಜೈಲಿನಲ್ಲಿದ್ದ ಐವರು ಭಾರತೀಯರು ಕೊನೆಗೂ ಮರಳಿ ತವರಿಗೆ

ಪಾಕಿಸ್ತಾನದ ಪಿಎಂಎಲ್‌ (ನವಾಜ್)‌ ಮತ್ತು ಪಿಪಿಪಿ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ವರದಿಯಾಗಿದೆ. ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ್‌ ತೇಹ್ರಿಕ್‌ ಇ ಇನ್ಸಾಫ್‌ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದೆ.

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಪಿಎಂಎಲ್‌ ಎನ್‌ ಅಧ್ಯಕ್ಷ, ಮಾಜಿ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು, ಉಭಯ ಪಕ್ಷಗಳು ಅಧಿಕಾರ ಹಂಚಿಕೆ ಸೂತ್ರವನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದರು.

ಒಪ್ಪಂದದ ಪ್ರಕಾರ, ಶೆಹಬಾಜ್‌ ಷರೀಫ್‌ ಪಾಕಿಸ್ತಾನದ ನೂತನ ಪ್ರಧಾನಿ ಅಭ್ಯರ್ಥಿಯಾಗಲು ಒಪ್ಪಿಗೆ ಸೂಚಿಸಿದ್ದು,ಅದೇ ರೀತಿ ಪಿಪಿಪಿ ಉಪಾಧ್ಯಕ್ಷ ಅಸೀಫ್‌ ಅಲಿ ಜರ್ದಾರಿ ದೇಶದ ಅಧ್ಯಕ್ಷರಾಗಿ ನೇಮಕ ಮಾಡಲಾಗುವುದು ಎಂದು ಬಿಲಾವಲ್‌ ಭುಟ್ಟೋ ಜರ್ದಾರಿಗೆ ಮಾಹಿತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.