‘ಸರ್ಕಾರ ಹೇಳುವುದೊಂದು ಮಾಡುವುದೊಂದು’, ವಿಧಾನಮಂಡಲ ಅಧಿವೇಶನ ಮುಂದೂಡಿ: ಎಚ್ ಡಿಕೆ
Team Udayavani, Mar 21, 2020, 3:50 PM IST
ಬೆಂಗಳೂರು: ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ತಾಕೀತು ಮಾಡುವ ಸರ್ಕಾರ ನೂರಾರು ಜನ ಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಹಾಗೂ ಜನರು ಜಮಾಯಿಸುವ ಅಧಿವೇಶನ ನಡೆಸುವುದು ವಾಸ್ತವ ಪರಿಸ್ಥಿತಿಯಲ್ಲಿ ಸರಿಯಲ್ಲ. ಹಾಗಾಗಿ ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರ ಹೇಳುವುದು ಒಂದು ಮಾಡುವುದೊಂದು ಎಂದು ಸಾರ್ವಜನಿಕ ಜಿಜ್ಞಾಸೆಗೆ ಒಳಗಾಗಬಾರದು. ತಕ್ಷಣವೇ ಸರ್ಕಾರ ಎಚ್ಚೆತ್ತು ಅಧಿವೇಶನವನ್ನು ತಾತ್ಕಾಲಿಕವಾಗಿ ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ.
ತಕ್ಷಣವೇ ಸರ್ಕಾರ ಎಚ್ಚೆತ್ತು ಅಧಿವೇಶನವನ್ನು ತಾತ್ಕಾಲಿಕವಾಗಿ ಮುಂದೂಡಬೇಕು ಎಂದು ಆಗ್ರಹಿಸುತ್ತೇನೆ. “ಸರ್ಕಾರ ಹೇಳುವುದು ಒಂದು ಮಾಡುವುದೊಂದು” ಎಂಬ ಸಾರ್ವಜನಿಕ ಜಿಜ್ಞಾಸೆಗೆ ಒಳಗಾಗಬಾರದು.
— H D Kumaraswamy (@hd_kumaraswamy) March 21, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ