“ಬೇಡಿಕೆ ಈಡೇರುವವರೆಗೆ ಜಿಎಸ್ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಆಗ್ರಹ
Team Udayavani, Jul 31, 2021, 11:00 PM IST
ಥಾಣೆ: ದೇಶದ ಧಾನ್ಯ ಮಾರಾಟ ವರ್ತಕರು, ಕೇಂದ್ರ ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೆ, ಯಾವುದೇ ವರ್ತಕರು ತಾವು ಕಟ್ಟಬೇಕಿರುವ ಸರಕು ಮತ್ತು ಸೇವಾ ತೆರಿಗೆ(GST)ಯನ್ನು ಪಾವತಿಸಬಾರದೆಂದು ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಆಗ್ರಹಿಸಿದ್ದಾರೆ!
ಅಖೀಲ ಭಾರತ ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘ ದ ಉಪಾಧ್ಯಕ್ಷರೂ ಆಗಿರುವ ಅವರು, ಮಹಾರಾಷ್ಟ್ರದ ಉಲ್ಲಾಸ್ನಗರ್, ಅಂಬರ್ನಾಥ್ ಪ್ರಾಂತ್ಯಗಳಲ್ಲಿನ ವರ್ತಕರ ಸಮಸ್ಯೆಗಳನ್ನು ಆಲಿಸಿದರು.
ನಂತರ ವರ್ತಕರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯೇ ಸಂಧಾನಕ್ಕೆ ನಿಮ್ಮ ಮನೆ ಬಾಗಿಲಿಗೆ ಬರುವವರೆಗೂ ಜಿಎಸ್ಟಿ ಕಟ್ಟಬೇಡಿ ಎಂದು ಹೇಳಿದರು.
ಇದನ್ನೂ ಓದಿ :ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ