ಅಮೆರಿಕ ಅಧ್ಯಕ್ಷರ ಅಹ್ವಾನ: ಜೂನ್‌ನಲ್ಲಿ ಮೋದಿ ಅಮೆರಿಕ ಭೇಟಿ?


Team Udayavani, Feb 2, 2023, 6:55 AM IST

ಅಮೆರಿಕ ಅಧ್ಯಕ್ಷರ ಅಹ್ವಾನ: ಜೂನ್‌ನಲ್ಲಿ ಮೋದಿ ಅಮೆರಿಕ ಭೇಟಿ?

ಹೊಸದಿಲ್ಲಿ: ಅಮೆರಿಕ ಅಧ್ಯಕ್ಷರಾದ ಜೋ ಬೈಡೆನ್‌, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕಕ್ಕೆ ಭೇಟಿ ನೀಡಲು ಆಹ್ವಾನ ನೀಡಿದ್ದು, ಜೂನ್‌ ಅಥವಾ ಜುಲೈನಲ್ಲಿ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಹೆಚ್ಚಿಸುವ ನಿಟ್ಟಿನಲ್ಲಿ ಬೈಡೆನ್‌ ಈ ಆಹ್ವಾನ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಇತರೆ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು, ಜೂನ್‌ ಅಥವಾ ಜುಲೈ ವೇಳೆ ಪ್ರವಾಸ ನಿಗದಿಪಡಿಸಲು ಚಿಂತನೆ ನಡೆಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

beBelthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

ವಕೀಲರ ರಕ್ಷಣೆಗೆ ಕಾನೂನು

ವಕೀಲರ ರಕ್ಷಣೆಗೆ ಕಾನೂನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

1-fdffdsf

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ