‘ಪೇಜಾವರ ಶ್ರೀಗಳು ಸೇವೆ ಹಾಗೂ ಧಾರ್ಮಿಕತೆಯ ಶಕ್ತಿ ಕೇಂದ್ರ’: ಪ್ರಧಾನಿ ಮೋದಿ ಸಂತಾಪ ಟ್ವೀಟ್


Team Udayavani, Dec 29, 2019, 10:47 AM IST

Modi—Pejawara-01

ನವದೆಹಲಿ: ಇಂದು ಉಡುಪಿಯಲ್ಲಿ ಕೃಷ್ಣೈಕ್ಯರಾದ ಪೇಜಾವರ ಅಧೋಕ್ಷಜ ಮಠದ ಹಿರಿಯ ಯತಿ ವಿಶ್ವೇಶತೀರ್ಥ ಶ್ರೀಪಾದರ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಕಾರ್ಯಾಲಯದಲ್ಲಿ ತಾವು ಶ್ರೀಗಳನ್ನು ಭೇಟಿ ಮಾಡಿದ ಸಂದರ್ಭದ ಎರಡು ಫೊಟೋಗಳನ್ನು ಹಾಕಿಕೊಂಡು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ತಾವು ಮಾರ್ಗದರ್ಶನದ ಬೆಳಕಾಗಿದ್ದ ಲಕ್ಷಾಂತರ ಜನರ ಹೃದಯದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಗಳು ಯಾವತ್ತೂ ಇರುತ್ತಾರೆ. ಶ್ರೀಗಳು ಸೇವೆ ಹಾಗೂ ಧಾರ್ಮಿಕತೆಯ ಶಕ್ತಿ ಕೇಂದ್ರವಾಗಿದ್ದರು ಹಾಗೂ ಸಮಾಜದ ಉದ್ಧಾರಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟದ್ದರು. ಓಂ ಶಾಂತಿ ಎಂದು ಮೋದಿ ಅವರು ತಮ್ಮ ಮೊದಲ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.


I consider myself blessed to have got many opportunities to learn from Sri Vishvesha Teertha Swamiji. Our recent meeting, on the pious day of Guru Purnima was also a memorable one. His impeccable knowledge always stood out. My thoughts are with his countless followers. pic.twitter.com/sJMxIfIUSS


ಮೋದಿ ಅವರ ಇನ್ನೊಂದು ಟ್ವೀಟ್ ನಲ್ಲಿ ತಮ್ಮ ಮತ್ತು ಶ್ರೀಗಳ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. ಪೇಜಾವರ ಶ್ರೀಗಳಿಂದ ಹಲವಾರು ವಿಚಾರಗಳನ್ನು ತಿಳಿದುಕೊಳ್ಳುವ ಹಲವು ಅವಕಾಶಗಳು ನನಗೆ ಲಭಿಸಿತ್ತು. ಗುರುಪೂರ್ಣಿಮಾ ದಿನದಂದು ನಾನು ಶ್ರೀಗಳನ್ನು ಭೇಟಿ ಮಾಡಿದ್ದು ಸಹ ನನ್ನ ಪಾಲಿಗೆ ವಿಶೇಷ ಅನುಭವವಾಗಿತ್ತು ಮತ್ತು ಅದೇ ನಮ್ಮಿಬ್ಬರ ಅಂತಿಮ ಭೇಟಿಯಾಗಿತ್ತು. ಎಂದು ಪ್ರಧಾನಿಯವರು ಎರಡನೇ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.