Watch Viral Video: ವಿದ್ಯಾರ್ಥಿಗಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್‌, ಟೀಚರ್

ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ದೃಶ್ಯ ವಿಡಿಯೋದಲ್ಲಿದೆ.

Team Udayavani, May 26, 2023, 1:43 PM IST

Watch Viral Video: ವಿದ್ಯಾರ್ಥಿಗಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್‌, ಟೀಚರ್

ಪಾಟ್ನಾ: ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಳ್ಳುವುದು ಸಾಮಾನ್ಯವಾದ ವಿಚಾರವಾಗಿದೆ. ಆದರೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯಾ ಪಂಚಾಯ್ತಿಯ ಬಿಹ್ತಾ ಮಿಡ್ಲ್‌ ಸ್ಕೂಲ್‌ ನ ಪ್ರಾಂಶುಪಾಲರು ಮತ್ತು ಶಿಕ್ಷಕಿ ವಿದ್ಯಾರ್ಥಿಗಳ ಎದುರೇ ಹೊಡೆದಾಡಿಕೊಂಡ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ವಿಕಾಸಸೌಧ ಉದ್ಘಾಟನೆಗೆ ರಾಜ್ಯಪಾಲರನ್ನು ಕರೆಯದ ಕಾಂಗ್ರೆಸ್ ಈಗ ರಾಜಕೀಯ ಮಾಡುತ್ತಿದೆ: HDK

ಪ್ರಿನ್ಸಿಪಾಲ್‌ ಮತ್ತು ಶಿಕ್ಷಕಿ ನಡುವೆ ಕ್ಲಾಸ್‌ ರೂಂನಲ್ಲಿ ವಾಗ್ವಾದ ಆರಂಭಗೊಂಡಿದ್ದು, ನಂತರದಲ್ಲಿ ಶಾಲೆಯ ಆವರಣದ ಹೊರಭಾಗದಲ್ಲಿ ಮಾರಾಮಾರಿ ನಡೆದಿದೆ. ಪ್ರಿನ್ಸಿಪಾಲ್‌ ಮತ್ತು ಶಿಕ್ಷಕಿಯ ಜಗಳವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಲಾಗಿರುವ ವಿಡಿಯೋ ಇದೀಗ ವೈರಲ್‌ ಆಗಿದೆ.


ಮಿಡ್ಲ್‌ ಸ್ಕೂಲ್‌ ಪ್ರಿನ್ಸಿಪಾಲ್‌ ಕಾಂತಿ ಕುಮಾರಿ ಹಾಗೂ ಶಿಕ್ಷಕಿ ಅನಿತಾ ಕುಮಾರಿ ನಡುವೆ ವೈಯಕ್ತಿಕ ವಿಚಾರದಲ್ಲಿ ಜಗಳ ಆರಂಭವಾಗಿತ್ತು ಎಂದು ವರದಿ ವಿವರಿಸಿದೆ. ನೆಲದಲ್ಲಿ ಉರುಳಾಡಿ , ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ದೃಶ್ಯ ವಿಡಿಯೋದಲ್ಲಿದೆ.

ಟಾಪ್ ನ್ಯೂಸ್

rahul gandhi 1

Rahul Gandhi: ಮುಸ್ಲಿಂ ಲೀಗ್‌ ಜಾತ್ಯತೀತ ಎಂದ ರಾಹುಲ್‌!

GOVT EMPLOYEEES

Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !

OBC

ವೀರಶೈವ- ಲಿಂಗಾಯತ ಸಮುದಾಯದಲ್ಲಿರುವ ಎಲ್ಲ ಉಪ ಪಂಗಡಗಳನ್ನೂ OBC ಪಟ್ಟಿಗೆ ಸೇರ್ಪಡೆಗೆ ಆಗ್ರಹ

D K SHI 1

ಡಿಕೆಶಿ: CBI ತನಿಖೆಗೆ ತಡೆ ವಿಸ್ತರಣೆ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

SCHOOL TEA-STUDENTS

ಜೂ. 6ರಿಂದ ಶಿಕ್ಷಕರ ವರ್ಗಾವಣೆ: July 31ಕ್ಕೆ ಎಲ್ಲ ಪ್ರಕ್ರಿಯೆ ಮುಕ್ತಾಯ

EDU DEPT

ಶಿಕ್ಷಣ ಇಲಾಖೆ: 22 ಅಧಿಕಾರಿಗಳಿಗೆ ಭಡ್ತಿ, ವರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdasd

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

Wedding: ಮದುವೆಯಾದ 7 ದಿನದ ಬಳಿಕ ನಗದು, ಚಿನ್ನದೊಂದಿಗೆ ಪರಾರಿಯಾದ ನವವಧು

Wedding: ಮದುವೆಯಾದ 7 ದಿನದ ಬಳಿಕ ನಗದು, ಚಿನ್ನದೊಂದಿಗೆ ಪರಾರಿಯಾದ ನವವಧು

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

rahul gandhi 1

Rahul Gandhi: ಮುಸ್ಲಿಂ ಲೀಗ್‌ ಜಾತ್ಯತೀತ ಎಂದ ರಾಹುಲ್‌!

GOVT EMPLOYEEES

Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !

OBC

ವೀರಶೈವ- ಲಿಂಗಾಯತ ಸಮುದಾಯದಲ್ಲಿರುವ ಎಲ್ಲ ಉಪ ಪಂಗಡಗಳನ್ನೂ OBC ಪಟ್ಟಿಗೆ ಸೇರ್ಪಡೆಗೆ ಆಗ್ರಹ

D K SHI 1

ಡಿಕೆಶಿ: CBI ತನಿಖೆಗೆ ತಡೆ ವಿಸ್ತರಣೆ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ