Private Job Quota:ಖಾಸಗಿ ವಲಯದಲ್ಲಿ ಮೀಸಲಾತಿ ವಿಧೇಯಕ ಜಾರಿಯಾದರೆ…ಮುಂದಿನ ಪರಿಣಾಮವೇನು?

ಬೇರೆಯವರು ಇದೇ ಬುದ್ಧಿವಂತಿಕೆ ಪ್ರದರ್ಶನ ಮಾಡಿದರೆ...

Team Udayavani, Jul 19, 2024, 12:20 PM IST

Private Job Quota:ಖಾಸಗಿ ವಲಯದಲ್ಲಿ ಮೀಸಲಾತಿ ವಿಧೇಯಕ ಜಾರಿಯಾದರೆ…ಮುಂದಿನ ಪರಿಣಾಮವೇನು?

ಖಾಸಗಿ ವಲಯದ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಅನುಷ್ಠಾನದ ಕುರಿತಾಗಿ ಕರ್ನಾಟಕ ಸರ್ಕಾರ ತೆಗೆದುಕೊಳ್ಳುವ ನಿರ್ಣಯ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಹುಟ್ಥಿ ಬೆಳೆದು ಬೇರೆ ಬೇರೆ ರಾಜ್ಯ ಗಳಲ್ಲಿ ಕೆಲಸ ಹುಡುಕಿಕೊಂಡು ಹೇೂಗುವವರಿಗೆ ಮತ್ತು ಉದ್ಯೋಗದಲ್ಲಿರುವ ಲಕ್ಷಾಂತರ ಮಂದಿಯ ಬದುಕಿನ ಮೇಲೆ ಅತಿ ದೊಡ್ಧ ಪರಿಣಾಮ ಬೀರಿದರು ಆಶ್ಚರ್ಯ ಪಡ ಬೇಕಾಗಿಲ್ಲ..ಇಂದಿನ ರಾಜ್ಯ ಸರ್ಕಾರ ಜನರನ್ನು ತಾತ್ಕಾಲಿಕವಾಗಿ ಖುಶಿ ಪಡಿಸುವ ದೃಷ್ಟಿಯಿಂದ ಈ ಮೀಸಲಾತಿ ತರಲು ಮುಂದಾಗಿರಬಹುದು. ಆದರೆ ಮುಂದೆ ಇದರ ಪರಿಣಾಮದ ಬಗ್ಗೆಯೂ ಪರಾಮರ್ಶೆ, ಚರ್ಚೆ ನಡೆದಿದೆಯೇ ಅನ್ನುವುದು ನಮ್ಮ ಪ್ರಶ್ನೆ.?..

ನಾಳೆ ಕರ್ನಾಟ ರಾಜ್ಯದ ರೀತಿಯಲ್ಲಿ ವಿಧೇಯಕವನ್ನು ಬೇರೆ ಬೇರೆ ರಾಜ್ಯಗಳಲ್ಲಿಯೂ ಮಂಡಿಸಲು ಮುಂದಾದರೆ ಆ ರಾಜ್ಯಗಳಲ್ಲಿ ಬದುಕು ಕಟ್ಟಿಕೊಂಡಿರುವ ನಮ್ಮ ಜನರ ಪಾಡು ಏನಾಗಬಹುದು ಅನ್ನುವ ಗಂಭೀರತೆಯ ಬಗ್ಗೆ ಕಾಂಗ್ರೆಸ್ ಸರ್ಕಾರ ಆಲೇೂಚನೆ ಮಾಡಿದೆಯಾ?ಬೇರೆ ರಾಜ್ಯಗಳಲ್ಲಿ ಖಾಸಗಿ ವಲಯದಲ್ಲಿ ದುಡಿಯುತ್ತಿರುವವರಿಗೆ ಕರ್ನಾಟಕ ಸರ್ಕಾರಕ್ಕೆ ಉದ್ಯೋಗ ನೀಡುವ ಸಾಮರ್ಥ್ಯ ಇದೆಯಾ?ನಾವು ಮಾತ್ರ ಬುದ್ಧಿವಂತರು ಅಂತ ತಿಳಿದುಕೊಳ್ಳುವುದು ಮೂರ್ಖತನ. ಬೇರೆಯವರು ಇದೇ ಬುದ್ಧಿವಂತಿಕೆ ಪ್ರದರ್ಶನ ಮಾಡಿದರೆ ಅವರನ್ನು ಪ್ರಶ್ನೆ ಮಾಡುವ ನೈತಿಕತೆ ನಮಗೆ ಇದೆಯಾ?

ಭಾರತ ಒಂದು ಒಕ್ಕೂಟ ವ್ಯವಸ್ಥೆ ಇದಕ್ಕೆ ಚ್ಯುತಿ ತರುವ ಯಾವುದೇ ನಿರ್ಣಯ ಯಾವುದೇ ಸರಕಾರ ಮಾಡಿದರು ಅದು ಖಂಡಿತವಾಗಿಯೂ ಸಂವಿಧಾನ ವಿರೇೂಧಿ ಅನ್ನಿಸುತ್ತದೆ. ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುಲು ಇಂತಹ ವಿವಾದಿತ ಪ್ರಾದೇಶಿಕವಾದ ನಿಣ೯ಯ ತೆಗೆದುಕೊಳ್ಳುವುದು ಖೇಧಕರ. ಸರ್ಕಾರಿ ಉದ್ಯೋಗದಲ್ಲಿ ಬೇಕಾದರೆ ಇಂತಹ ನಿರ್ಣಯ ತೆಗೆದುಕೊಳ್ಳಲಿ.. ಜನರ ಮತ್ತು ಆಡಳಿತದ ನಡುವಿನ ಭಾಷಾ ಸಂಬಂಧದ ದೃಷ್ಟಿಯಿಂದ ಈ ರೀತಿಯಲ್ಲಿ ಪ್ರಾದೇಶಿಕ ಆರ್ಹತೆ ನಿಗದಿ ಪಡಿಸ ಬೇಕಾದ ಅನಿವಾರ್ಯತೆ ಇದೆ. ಅದೂ ಕೂಡಾ ಕೆಲವೊಂದು ಮಿತಿಯ ಆಧಾರದಲ್ಲಿಯೇ ಒಪ್ಪಿಗೆ ಸೂಚಿಸಲಾಗಿದೆ. ಇದು ಮುಂದುವರಿದರೆ ಭಾರತದ ಒಕ್ಕೂಟದ ವ್ಯವಸ್ಥೆಗೆ ಅತಿ ದೊಡ್ಧ ಸವಾಲಾಗ ಬಹುದು. ಜೊತೆಗೆ ಬಹು ಮುಖ್ಯವಾಗಿ ಮಲ್ಟಿ ನ್ಯಾಶನಲ್ ಕಂಪನಿಗಳು ತಮಗೆ ಬೇಕಾಗುವ ಪ್ರತಿಭಾವಂತ ಅಭ್ಯರ್ಥಿಗಳ ಆಯ್ಕೆಗೂ ಈ ವಿಧೇಯಕ ತಡೆ ಒಡ್ಧಬಹುದು. ಇದರಿಂದಾಗಿ ಐ.ಟಿ. ಹಬ್ ಅನ್ನಿಸಿಕೊಂಡ ಬೆಂಗಳೂರಿನ ಪರಿಸ್ಥಿತಿ ಎಲ್ಲಿಗೆ ಬರಬಹುದು. ಪ್ರತಿಷ್ಠಿತ ಕಂಪನಿಗಳು ಬೇರೆ ರಾಜ್ಯಗಳನ್ನು ಹುಡುಕಿಕೊಂಡು ಹೇೂದರೂ ಆಶ್ಚರ್ಯ ಪಡಬೇಕಾಗಿಲ್ಲ.

ರಾಜ್ಯದಲ್ಲಿ ನಮ್ಮ ಪರಿಸ್ಥಿತಿ ಹೇಗಿದೆ ಅಂದರೆ ಮನೆಗೆಲಸದಿಂದ ಹಿಡಿದು ಕೃಷಿ ಕೆಲಸದ ತನಕ; ಕ್ಷೌರದಂಗಡಿಯಿಂದ ಹಿಡಿದು ಹೊಟೇಲಂಗಡಿ ತನಕ ; ಗೂಡಂಗಡಿಯಿಂದ ಹಿಡಿದು ಮಲ್ಟಿ ಸ್ಟೇೂರ್ ಮಹಲ್ ತನಕ ಉತ್ತರ ಭಾರತದ ಕಾರ್ಮಿಕರನ್ನೇ ನಂಬಿ ಬದುಕ ಬೇಕಾದ ಪರಿಸ್ಥಿತಿ ನಮ್ಮದಾಗಿರುವ ಕಾಲ ಘಟ್ಟದಲ್ಲಿ ನಾವಿರುವಾಗ ನಮ್ಮ ರಾಜ್ಯ ಸರ್ಕಾರ ಖಾಸಗಿ ವಲಯದಲ್ಲಿ ಮೀಸಲಾತಿ ಬಗ್ಗೆ ವಿಧೇಯಕ ಮಂಡನೆಯ ಬಗ್ಗೆ ಕನಸು ಕಾಣುತ್ತಿದೆ.. ಮೊದಲು ರಾಜ್ಯ ವಾಸ್ತವಿಕತೆಯ ಕುರಿತಾಗಿ ಗಮನ ಹರಿಸಲಿ…ಅನಂತರ ಮೀಸಲಾತಿ ಕುರಿತಾಗಿ ಚಿಂತನೆ ನಡೆಸುವುದು ಉತ್ತಮ.

ಕರ್ನಾಟಕ ಸರ್ಕಾರ ಮಾಡ ಬೇಕಾದ ಮೊದಲ ಕೆಲಸವೆಂದರೆ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಭತಿ೯ ಮಾಡುವುದರ ಮೂಲಕ ಜನರನ್ನು ಸಂತೃಪ್ತಿ ಪಡಿಸುವ ಕೆಲಸಕ್ಕೆ ಮುಂದಾಗಲಿ ಅನ್ನುವುದು ನಮ್ಮೆಲ್ಲರ ಅನಿಸಿಕೆ…

ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಡುಪಿ .

Ad

ಟಾಪ್ ನ್ಯೂಸ್

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ali-khomeni-iran

Israel vs Iran: ಶರಣಾಗತಿ ಮಾತೇ ಇಲ್ಲ: ಅಮೆರಿಕಕ್ಕೆ ಇರಾನ್‌ ಸಡ್ಡು

ಅನುದಾನಿತ ಶಿಕ್ಷಣ ಸಂಸ್ಥೆಗಳ ಪುನರುಜ್ಜೀವನ ಅಗತ್ಯ

ಅನುದಾನಿತ ಶಿಕ್ಷಣ ಸಂಸ್ಥೆಗಳ ಪುನರುಜ್ಜೀವನ ಅಗತ್ಯ

ಸಾಹಿತ್ಯವೆಂಬ ಬೌದ್ಧಿಕ ಕಲೆಗಿದೆ ಅಗಾಧ ಶಕ್ತಿ

ಸಾಹಿತ್ಯವೆಂಬ ಬೌದ್ಧಿಕ ಕಲೆಗಿದೆ ಅಗಾಧ ಶಕ್ತಿ

ಹಿಂದಿ ಹೇರಿಕೆಗೆ ವಿರೋಧ ಓಕೆ, ದ್ವೇಷ ಏಕೆ?

ಹಿಂದಿ ಹೇರಿಕೆಗೆ ವಿರೋಧ ಓಕೆ, ದ್ವೇಷ ಏಕೆ?

ಸಮುದ್ರ, ಈಜು ಮತ್ತು ಪ್ರಾಣ ರಕ್ಷಣೆ

ಸಮುದ್ರ, ಈಜು ಮತ್ತು ಪ್ರಾಣ ರಕ್ಷಣೆ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.