ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು


Team Udayavani, Jan 22, 2022, 10:26 PM IST

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಬೆಂಗಳೂರು: ಬೆಂಗಳೂರು ಬುಲ್ಸ್‌ ಹ್ಯಾಟ್ರಿಕ್‌ ಸೋಲಿನ ಆಘಾತಕ್ಕೆ ಸಿಲುಕಿದೆ. ಶನಿವಾರದ ಪ್ರೊ ಕಬಡ್ಡಿ ಪಂದ್ಯದಲ್ಲಿ ಅದು ಪುನೇರಿ ಪಲ್ಟಾನ್‌ ವಿರುದ್ಧ 35-37 ಅಂತರದ ಸೋಲನುಭವಿಸಿದೆ.

ಆದರೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಂಡಿದೆ. ದ್ವಿತೀಯ ಪಂದ್ಯದಲ್ಲಿ ಯು ಮುಂಬಾ 42-35 ಅಂತರದಿಂದ ಟೈಟಾನ್ಸ್‌ಗೆ ಸೋಲುಣಿಸಿತು.

ಬೆಂಗಳೂರು ಪರ ನಾಯಕ ಸೆಹ್ರಾವತ್‌ ಹೊರತು ಪಡಿಸಿ ಉಳಿದ ಆಟಗಾರರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಮುಖ್ಯವಾಗಿ ದಾಳಿಯಲ್ಲಿ ವಿಫ‌ಲವಾಗಿದ್ದೇ ತಂಡದ ಹಿನ್ನಡೆಗೆ ಕಾರಣವಾಯಿತು. ಸೆಹ್ರಾವತ್‌ 17 ಬಾರಿ ದಾಳಿ ನಡೆಸಿ 10 ಅಂಕ ಸಂಗ್ರಹಿಸಿದರು. ಈ ಸಾಧನೆಯ ಸನಿಹಕ್ಕೂ ಉಳಿದವರು ಬರಲಿಲ್ಲ. ರಕ್ಷಣೆಯಲ್ಲಿ ಸೌರಭ್‌ ನಂದಲ್‌ ಉತ್ತಮ ಯತ್ನವನ್ನೇ ಮಾಡಿದರು. ಅವರು 5 ಬಾರಿ ಎದುರಾಳಿಯನ್ನು ಕೆಡವಿಕೊಳ್ಳಲು ಯತ್ನಿಸಿ 2 ಬಾರಿ ಯಶಸ್ವಿಯಾದರು. ಹಾಗೆಯೇ ಅಮನ್‌ 5 ಯತ್ನದಲ್ಲಿ 2 ಬಾರಿ ಯಶ ಕಂಡರು.

ಪುನೇರಿ ಪಲ್ಟಾನ್‌ ಪರ ಮೋಹಿತ್‌ ಗೋಯತ್‌ ಅಮೋಘ ದಾಳಿ ನಡೆಸಿ 13 ಅಂಕ ಸಂಗ್ರಹಿಸಿದರು. ಅಸ್ಲಾಮ್‌ ಇನಾಮಾªರ್‌ 21 ಬಾರಿ ದಾಳಿ ನಡೆಸಿದರೂ ಗಳಿಸಿದ್ದು 6 ಅಂಕ ಮಾತ್ರ. ನಿತಿನ್‌ ತೋಮರ್‌ 4 ದಾಳಿಯಲ್ಲಿ 4 ಅಂಕ ಪಡೆದರು. ರಕ್ಷಣೆಯಲ್ಲಿ ಸೋಮ್‌ಬೀರ್‌ ಅಮೋಘ ಪ್ರದರ್ಶನ ನೀಡಿದರು. ಒಟ್ಟು 7 ಬಾರಿ ಎದುರಾಳಿಗಳನ್ನು ಅಂಕಣದಲ್ಲಿ ಕೆಡವಿಕೊಳ್ಳಲು ಯತ್ನಿಸಿ, 5 ಬಾರಿ ಯಶಸ್ವಿಯಾಗಿ 5 ಅಂಕ ಪಡೆದರು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.