ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ


Team Udayavani, May 8, 2024, 8:48 PM IST

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡ: ಸಮೀಪದ ತಡಸಿನಕೊಪ್ಪ ಬಳಿ ಇರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (ಐಐಐಟಿ) ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ಅವರು ನೇಮಕಗೊಂಡಿದ್ದಾರೆ.

2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದ ಅವರು, ಈ ಹಿಂದೆ ಅವರು ಐಐಟಿ ಧಾರವಾಡದಲ್ಲಿ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (ಇಇಅಇ) ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ಡೀನ್ ಹಾಗೂ ಗುವಾಹಟಿಯ ಐಐಟಿಯ ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ) ಆಗಿದ್ದರು. ಇದಲ್ಲದೇ 2004 ರಲ್ಲಿ ಐಐಟಿ ಮದ್ರಾಸ್‍ನಿಂದ ಪಿಎಚ್‍ಡಿ ಪಡೆದಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಟಾಪ್ ನ್ಯೂಸ್

1-www

Minister Nagendra ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ

1-qwqwwq

Shivamogga: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ

4

ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್‌: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ

1-weqwwewq

Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-www

Minister Nagendra ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ

1-qwqwwq

Shivamogga: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

10

Siddapur ಸಾರ್ವಜನಿಕ ಬಸ್‌ ನಿಲ್ದಾಣದ ಬಳಿ ಗಾಂಜಾ ಸೇವನೆ; ಆರೋಪಿ ವಶಕ್ಕೆ

1-qwewqew

BJP ಉಚ್ಚಾಟನೆ ಮಾಡಿರುವುದು ಸ್ವಾಗತಾರ್ಹ: ಮಹೇಶ್ ಠಾಕೂರ್

Puttur: ಜಮೀನು ವಿವಾದದಲ್ಲಿ ಹಲ್ಲೆ; ಇತ್ತಂಡಗಳ ವಿರುದ್ಧ ದೂರು 

Puttur: ಜಮೀನು ವಿವಾದದಲ್ಲಿ ಹಲ್ಲೆ; ಇತ್ತಂಡಗಳ ವಿರುದ್ಧ ದೂರು 

8

Kasaragod: ಆ್ಯಸಿಡ್‌ ಎರಚಿದ ಪ್ರಕರಣ; 10 ವರ್ಷ ಜೈಲು ಶಿಕ್ಷೆ

7

Arrested: ಬಾಲಕಿಗೆ ಕಿರುಕುಳ; ಗ್ರಾ.ಪಂ. ಸದಸ್ಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.