ಪುನರಾವರ್ತಿತ ಪಿಯು ವಿದ್ಯಾರ್ಥಿಗಳೂ ಉತ್ತೀರ್ಣ?
Team Udayavani, Jul 5, 2021, 7:20 AM IST
ಬೆಂಗಳೂರು : ದ್ವಿತೀಯ ಪಿಯುಸಿಯ ಪುನರಾವರ್ತಿತ ವಿದ್ಯಾರ್ಥಿಗಳನ್ನು ಕೃಪಾಂಕ ನೀಡಿ ತೇರ್ಗಡೆ ಮಾಡುವ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ.
ದ್ವಿತೀಯ ಪಿಯುಸಿ ರೆಗ್ಯುಲರ್ ವಿದ್ಯಾರ್ಥಿಗಳನ್ನು ಅವರ ಪ್ರಥಮ ಪಿಯುಸಿ ಮತ್ತು ಎಸೆಸೆಲ್ಸಿ ಅಂಕಗಳ ಆಧಾರದಲ್ಲಿ ತೇರ್ಗಡೆ ಮಾಡಲಾಗಿದೆ. ಪುನರಾವರ್ತಿತ ಅಭ್ಯರ್ಥಿಗಳಲ್ಲಿ ಒಂದು ಅಥವಾ ಎರಡನೇ ಬಾರಿ ಪರೀಕ್ಷೆ ಬರೆಯುವವರ ಮಾಹಿತಿ ಇಲಾಖೆಗೆ ಸುಲಭವಾಗಿ ಸಿಗಲಿದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪಿಯು ಇಲಾಖೆ ಡಿಜಿಟಲೀಕರಣಕ್ಕೆ ಒಳಗೊಳ್ಳುವುದಕ್ಕೆ ಮೊದಲಿನ ಅಭ್ಯರ್ಥಿಗಳಾಗಿದ್ದರೆ, ಅವರ ಹಿಂದಿನ ಫಲಿತಾಂಶದ ಆಧಾರದಲ್ಲಿ ತೇರ್ಗಡೆ ಮಾಡುವುದು ಕಷ್ಟ.
ಹೀಗಾಗಿ ಕೃಪಾಂಕ ನೀಡಿಯೇ ತೇರ್ಗಡೆ ಮಾಡುವ ಬಗ್ಗೆ ಇಲಾಖೆಯ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದು, ಸರಕಾರವೂ ಇದಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಇಲಾಖೆಯ ಉನ್ನತ ಮೂಲದಿಂದ ತಿಳಿದು ಬಂದಿದೆ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕೃತ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ