ಆನ್‌ಲೈನ್‌ ಸೇವೆಗೆ ಸಾರ್ವಜನಿಕರ ಉತ್ತಮ ಸ್ಪಂದನೆ

ಆರ್‌ಟಿಒ ಕಚೇರಿಯಲ್ಲಿ ತಂತ್ರಜ್ಞಾನದ ಉಪಯೋಗ

Team Udayavani, Jan 29, 2022, 6:05 AM IST

ಆನ್‌ಲೈನ್‌ ಸೇವೆಗೆ ಸಾರ್ವಜನಿಕರ ಉತ್ತಮ ಸ್ಪಂದನೆ

ಉಡುಪಿ: ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಯಲ್ಲಿ ನೀಡಲಾಗುವ ಬಹುತೇಕ ಎಲ್ಲ ಸೇವೆಗಳು ಆನ್‌ಲೈನ್‌ ಮೂಲಕ ಲಭ್ಯವಾಗುತ್ತಿದ್ದು, ಜನರು ಕಚೇರಿಗೆ ಅಲೆದಾಡುವುದು ತಪ್ಪಿದೆ. ತಾಂತ್ರಿಕ ಸಮಸ್ಯೆ ಎದುರಾದರೆ ಕಚೇರಿಗೆ ಹೋಗಲೇಬೇಕು.

ವಿಳಾಸ ಬದಲಾವಣೆ, ಸಾಲ ನಮೂದು ವಿವರ,ಆರ್‌ಸಿ, ಎನ್‌ಒಸಿ ಬದಲಾವಣೆ, ವಾಹನ ಪರಿಶೀಲನೆ, ವಾಹನ ಚಾಲನ ಪರವಾನಿಗೆ ಪತ್ರ ವಿತರಣೆಗೂ ಮುನ್ನ ಪರೀಕ್ಷೆ ಸಹಿತವಾಗಿ ಟ್ರಾನ್ಸ್‌ಪೋರ್ಟ್ ಸಂಬಂಧಿ ಸೇವೆಗಳಿಗೆ ಜನರು ಆರ್‌ಟಿಒಗೆ ಬರಬೇಕು. ಉಳಿದಂತೆ ಎಲ್ಲ ಸೇವೆಗಳೂ “ಪರಿವಾಹನ್‌’ನಲ್ಲಿ ಲಭ್ಯವಿವೆ.

ತ್ವರಿತ ಸೇವೆ
ಈ ಹಿಂದೆ “ಆಧಾರ್‌’ ಆಧರಿಸಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಬಹುತೇಕ ಸೇವೆ ನೀಡಲು ಅವಕಾಶತ್ತು, ಆದರೆ ತಂತ್ರಜ್ಞಾನದ ಉಪಯೋಗ ಪಡೆದುಕೊಂಡಿರಲಿಲ್ಲ. ಇದರಿಂದ ಜನರು ಅನಾವಶ್ಯಕವಾಗಿ ಆರ್‌ಟಿಒಗೆ ಅಲೆಯುವಂತಾಗಿತ್ತು. ಅಧಿಕಾರಿಗಳೂ ಒತ್ತಡಕ್ಕೊಳಗಾಗಿ ಕಾಲಮಿತಿಯಲ್ಲಿ ಜನರಿಗೆ ಸೇವೆ ನೀಡಲು ಆಗುತ್ತಿರಲಿಲ್ಲ. ಈಗ 30 ಸೇವೆಗಳು ಆನ್‌ಲೈನ್‌ನಲ್ಲಿ ಸಿಗುತ್ತಿವೆ.

ಯಾವೆಲ್ಲ ಸೇವೆ ಲಭ್ಯ?
ಕಲಿಕೆ ಚಾಲನೆ ಪರವಾನಿಗೆ ಸಹಿತ 30 ಸೇವೆಗಳು ಆನ್‌ಲೈನ್‌ ಮೂಲಕ ಲಭ್ಯ. ಆರ್‌ಟಿಒ ಅಧಿಕೃತ ಜಾಲ
ತಾಣದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ದಾಖಲೆ ಅಪ್‌ಲೋಡ್‌ ಮಾಡಿ ಸೇವೆ ಪಡೆಯಬಹುದು. ಕಲಿನೆ ಚಾಲನೆ ಅನುಜ್ಞಾಪತ್ರ, ಹೊಸ ವರ್ಗಗಳ ಸೇರ್ಪಡೆ, ಕಲಿಕೆ ಚಾಲನೆ ಅನುಜ್ಞಾಪತ್ರದಲ್ಲಿ ಹೆಸರು ಬದಲಾವಣೆ, ವಿಳಾಸ ಬದಲಾವಣೆ, ಕಲಿಕೆ ಚಾಲನೆ ಅನುಜ್ಞಾಪತ್ರದ ನಕಲು, ನಿರ್ವಾಹಕ ಚಾಲನ ಅನುಜ್ಞಾಪತ್ರ, ಸಾರಥಿ ವಿಭಾಗದ 11 ಸೇವೆಗಳು, ಮಾರಾಟಗಾರರ ಹಂತದಲ್ಲಿ ಹೊಸ ವಾಹನ ನೋಂದಣಿ, ವಾಹನ ಮಾಲಕತ್ವ ವರ್ಗಾವಣೆ, ನಕಲು ನೋಂದಣಿ ಪ್ರಮಾಣಪತ್ರ, ಮೋಟಾರ್‌ ಕ್ಯಾಬ್‌ ಪರ್ಮಿಟ್‌ ನೀಡುವಿಕೆ ಮತ್ತು ನವೀಕರಣ, ಸರಕು ಸಾಗಣೆ ವಾಹನ ಪರವಾನಿಗೆ ನೀಡುವಿಕೆ ಮತ್ತು ನವೀಕರಣ, ಅಟೋರಿಕ್ಷಾ ಕ್ಯಾಬ್‌ ಪರ್ಮಿಟ್‌ ನವೀಕರಣ ಸಹಿತ ಹಲವಾರು ಸೇವೆಗಳನ್ನು ಆನ್‌ಲೈನ್‌ ಮೂಲಕವೇ ಮಾಡಬಹುದಾಗಿದೆ.

ಕೆಲವೊಮ್ಮೆ ತಾಂತ್ರಿಕ ಸಮಸ್ಯೆ
ಆದರೂ ಕೆಲವೊಮ್ಮೆ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆಯಿಂದ ಕೆಲವು ಸೇವೆಗಳ ಲಿಂಕ್‌ ತೆರೆದುಕೊಳ್ಳುವುದಿಲ್ಲ. ಕೆಲವು ಲಿಂಕ್‌ಗಳಲ್ಲಿ ದಾಖಲೆ ಅಪ್‌ಲೋಡ್‌ ಮಾಡಿದ ಬಳಿಕ ಸರ್ವರ್‌ ಎರರ್‌ ಎದುರಾಗುತ್ತವೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.