ಅಪಘಾತವಾಗಿ ದೂರದೂರು ಸೇರಿದ್ದ ನಾಯಿಯನ್ನು ಮರಳಿ ಕರೆತಂದ ಅಧಿಕಾರಿ


Team Udayavani, Feb 6, 2023, 8:05 AM IST

dog

ಸುಬ್ರಹ್ಮಣ್ಯ: ಕಾರಿಗೆ ನಾಯಿ ಢಿಕ್ಕಿಯಾಗಿ ಕಾರಿನ ಬಾನೆಟ್‌ನಲ್ಲಿ ಸಿಲುಕಿ ಪುತ್ತೂರಿನ ಕಬಕ ಸೇರಿದ್ದ ನಾಯಿಯನ್ನು ಅದರ ಮರಿಗಳಿದ್ದ ಬಳ್ಪಕ್ಕೆ ಕರೆತಂದು ಸರಕಾರಿ ಅಧಿಕಾರಿಯೋರ್ವರು ಮಾನವೀಯತೆ ಮೆರೆದಿದ್ದಾರೆ.

ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯದಿಂದ ಪುತ್ತೂರಿನ ಕಬಕ ತೆರಳುತ್ತಿದ್ದ ಕಾರಿಗೆ ಬಳ್ಪ ಸಮೀಪ ನಾಯಿ ಢಿಕ್ಕಿಯಾಗಿ ಕಾರಿನ ಬಾನೆಟ್‌ನಲ್ಲಿ ಸಿಲುಕಿಕೊಂಡಿತ್ತು. ಘಟನೆ ಪುತ್ತೂರಿನ ಕಬಕ ಸೇರಿದ ಬಳಿಕ ತಿಳಿದು ಗ್ಯಾರೇಜ್‌ನಲ್ಲಿ ನಾಯಿಯನ್ನು ಹೊರತೆಗೆಯಲಾಯಿತು. ಈ ವೇಳೆ ನಾಯಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿತ್ತು. ಇದೀಗ ಇದರ ಮುಂದುವರಿದ ಭಾಗವಾಗಿ, ನಾಯಿಯು ತನ್ನ ಮರಿಗಳಿಂದ ಬೇರ್ಪಟ್ಟ ಮಾಹಿತಿ ಅರಿತ ಸರಕಾರಿ ಅಧಿಕಾರಿ ನಾಯಿಯನ್ನು ಹುಡುಕಿ ಮತ್ತೆ ಬಳ್ಪಕ್ಕೆ ಕರೆತಂದು ಮರಿಗಳ ಜತೆಗೆ ಸೇರಿಸಿದ್ದಾರೆ.

ಬಳ್ಪದ ಅರಣ್ಯಾಧಿಕಾರಿಯಾಗಿರುವ ಸಂತೋಷ್‌ ರೈ ಅವರ ಮನೆಯ ಈ ಶ್ವಾನವು ಬೀದಿ ನಾಯಿಯಾಗಿತ್ತು. ಅವರ ಮಗಳು ಅದನ್ನು ಮನೆಯಲ್ಲೇ ಸಾಕಿದ್ದರು. ಮರಿಯನ್ನೂ ಹಾಕಿತ್ತು.
ಶ್ವಾನ ಕಳೆದುಹೋದ ಬಗ್ಗೆ ಹುಡುಕಾಟ ನಡೆಸಿದ ಸಂತೋಷ್‌ ರೈ ಅವರು ಕೊನೆಗೂ ಪತ್ತೆ ಹಚ್ಚಿ ಮರಳಿ ಮನೆಗೆ ಕರೆದುಕೊಂಡು ಬಂದಿದ್ದಾರೆ.

ಟಾಪ್ ನ್ಯೂಸ್

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.