ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿ ಕ್ವಾರಂಟೈನ್ ಶಿಬಿರ


Team Udayavani, Mar 29, 2020, 1:00 PM IST

ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿ ಕ್ವಾರಂಟೈನ್ ಶಿಬಿರ

ಇಸ್ಲಾಮಾಬಾದ್‌, ಮಾ. 28: ಮಾರಣಾಂತಿಕ ಕೋವಿಡ್‌ 19 ವೈರಸ್‌ ಹರಡುವಿಕೆಗೆ ಸಂಬಂಧಿಸಿದಂತೆ ಚೀನಾ, ಅಮೆರಿಕ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದರೆ, ಮತ್ತೂಂದೆಡೆ ಪಾಕಿಸ್ತಾನ ಸೇನೆ ನೂರಾರು ಕೋವಿಡ್‌ 19 ಪೀಡಿತರನ್ನು ಪಂಜಾಬ್‌ ಪ್ರಾಂತ್ಯದಿಂದ ಪಾಕ್‌ ಆಕ್ರಮಿತ ಕಾಶ್ಮೀರ(ಪಿಒಕೆ) ಮತ್ತು ಗಿಲ್ಗಿಟ್‌ ಬಾಲ್ಟಿಸ್ಥಾನ್‌ ಪ್ರದೇಶಕ್ಕೆ ತಂದು ಕೂಡಿ ಹಾಕತೊಡಗಿದೆ.

ಪಿಒಕೆ ಮೂಲಗಳ ಪ್ರಕಾರ, ಸೇನಾ ನೆಲೆಗಳ ಹಾಗೂ ಸೇನಾ ಕುಟುಂಬದ ನಿವಾಸಗಳ ಸುತ್ತಮುತ್ತ ಕೋವಿಡ್‌ 19 ರೋಗಿಗಳು ಇರಬಾರದು. ಪಂಜಾಬ್‌ ಪ್ರಾಂತ್ಯದಲ್ಲಿರುವ ಎಲ್ಲ ಕೋವಿಡ್‌ ಸೋಂಕಿತರಿಗೆ ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿ ಕ್ವಾರಂಟೈನ್‌ ಶಿಬಿರ ನಿರ್ಮಿಸಿ ಕೂಡಿ ಹಾಕುವಂತೆ ಸೇನೆ ಆದೇಶ ನೀಡಿದೆಯಂತೆ. ಸೇನೆಯ ವಾಹನಗಳಲ್ಲಿ ಅಪಾರ ಪ್ರಮಾಣದ ಕೋವಿಡ್‌ 19 ಸೋಂಕು ಪೀಡಿತರನ್ನು ತುಂಬಿಕೊಂಡು ಮೀರ್‌ಪುರ್‌ ನಗರ ಮತ್ತು ಪಿಒಕೆ, ಗಿಲ್ಗಿಟ್‌ ಬಾಲ್ಟಿಸ್ತಾನ್‌ ಪ್ರದೇಶಗಳಲ್ಲಿ ತಂದು ಬಿಡುತ್ತಿರುವುದಾಗಿ ವರದಿ ತಿಳಿಸಿದೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಪಾಕಿಸ್ತಾನದ ಕೋವಿಡ್‌ 19 ರೋಗಿಗಳು ಹಾಗೂ ಕ್ವಾರಂಟೈನ್‌ ಸೆಂಟರ್‌ಗಳನ್ನು ನಿರ್ಮಿಸುತ್ತಿರುವುದರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾಗಿ ಪಾಕ್‌ ಸೇನೆಗೆ ಪಂಜಾಬ್‌ ಪ್ರಾಂತ್ಯ ಮುಖ್ಯ ವಿನಃ ಪಿಒಕೆ ಅಲ್ಲ ಎಂದು ವರದಿ ವಿಶ್ಲೇಷಿಸಿದೆ. ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪಿಒಕೆ ಹಾಗೂ ಗಿಲ್ಗಿಟ್‌ ಬಾಲ್ಟಿಸ್ತಾನ್‌ ಪ್ರದೇಶಗಳಲ್ಲಿಯಾವುದೇ ಮೂಲ ಸೌಕರ್ಯಗಳಿಲ್ಲ. ಆಸ್ಪತ್ರೆಯಾಗಲೀ, ವೈದ್ಯಕೀಯ ಸಿಬಂದಿಯಾಗಲೀ ಇಲ್ಲ. ಪಂಜಾಬ್‌ ಪ್ರಾಂತ್ಯದ ಕೋವಿಡ್‌ 19 ಸೋಂಕಿತರನ್ನು ತಂದು ಇಲ್ಲಿ ಕೂಡಿಹಾಕಿದರೆ ಇಡೀ ಪ್ರದೇಶವೇ ಸೋಂಕಿಗೀಡಾಗಲಿದೆ ಎಂಬುದು ಸ್ಥಳೀಯರ ಆತಂಕ. ಇದು ಕಾಶ್ಮೀರಿ ಜನರಿಗೆ ಅಪಾಯದ ಕರೆಗಂಟೆಯಾಗಿದೆ ಎಂದು ಎಚ್ಚರಿಸಿದ್ದಾರೆ. ಸಣ್ಣ ಖಾಯಿಲೆಗೂ ಚಿಕಿತ್ಸೆ ನೀಡುವ ಪ್ರಾಥಮಿಕ ಆರೋಗ್ಯ ಕೇಂದ್ರವೂ ಪಿಒಕೆ, ಗಿಲಿYಟ್‌ ಪ್ರದೇಶದಲ್ಲಿ ಕಷ್ಟ. ಇಂತಹ ಪ್ರದೇಶದಲ್ಲಿ ಕೋವಿಡ್‌ 19 ಸೋಂಕು ಹರಡಿದರೆ ಮುಂದೆ ನಮ್ಮ ಕಥೆ ಏನು ಎಂದು ಮುಜಾಫ‌ರ್‌ ಬಾದ್‌ ನಿವಾಸಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.