ಕೋವಿಡ್ ನಿಂದ ಮೃತಪಟ್ಟವರಿಗೆ ಸರಕಾರದಿಂದಲೇ ಗೌರವಪೂರ್ವಕ ಅಂತಿಮ ವಿದಾಯ

ಮೃತರ ಮನೆ ಮಗನಾಗಿ ಉಸ್ತುವಾರಿ ವಹಿಸುವೆ ಎಂದ ಸಚಿವ ಅಶೋಕ್‌

Team Udayavani, May 26, 2021, 7:10 AM IST

ಕೋವಿಡ್ ನಿಂದ ಮೃತಪಟ್ಟವರಿಗೆ ಸರಕಾರದಿಂದಲೇ ಗೌರವಪೂರ್ವಕ ಅಂತಿಮ ವಿದಾಯ

ಬೆಂಗಳೂರು: ಕೊರೊನಾದಿಂದ ಇಹಲೋಕ ತ್ಯಜಿಸುವವರ ಮೃತದೇಹಗಳು ಕುಟುಂಬದವರಿಗೂ ಬೇಡವಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರಕಾರವೇ ಗೌರವ ಪೂರ್ವಕ ಅಂತ್ಯಕ್ರಿಯೆ ನಡೆಸುವ ಚಿಂತನೆಯಲ್ಲಿದೆ.

ಕೊರೊನಾ ಕಾಲದಲ್ಲಿ ಮಾನವೀಯ ಸಂಬಂಧಗಳ ಪತನದ ದರ್ಶನವೂ ಆಗುತ್ತಿದೆ. ಮೃತರ ಅಂತ್ಯ ಸಂಸ್ಕಾರ ಗೌರವಯುತವಾಗಿ ನೆರವೇರಲಿ ಎಂಬ ಸದಾಶಯ ಸರಕಾರದ್ದು.

ಆದರೆ, ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧ ಇಲ್ಲದಂತೆ ಇದ್ದರೂ ಭವಿಷ್ಯದಲ್ಲಿ ಆಸ್ತಿ ಪಾಲು ಮತ್ತಿತರ ವಾರಸುದಾರಿಕೆ ವಿಚಾರ ಬಂದಾಗ ಮರಣ ಪ್ರಮಾಣಪತ್ರ ಇಲ್ಲದಿದ್ದರೆ ಕಷ್ಟವಾಗಲಿದೆ. ಆ ಬಗ್ಗೆ ಕುಟುಂಬ ಸದಸ್ಯರು ಯೋಚಿಸಬೇಕಾದ್ದು ಅಗತ್ಯ.

ರಾಜ್ಯಾದ್ಯಂತ ಕೊರೊನಾದಿಂದ ಮರಣಿಸುವವರ ಸಮುದಾಯದ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸುವ ಹೊಣೆಗಾರಿಕೆಯನ್ನು ಕಂದಾಯ ಇಲಾಖೆಗೆ ವಹಿಸುವ ಬಗ್ಗೆ ಚರ್ಚೆ ನಡೆದಿದೆ. ಕೊರೊನಾದಿಂದ ಸಾವನ್ನಪ್ಪುವವರ ಮನೆ ಮಗನಾಗಿ ಈ ಕಾರ್ಯದ ಮೇಲುಸ್ತುವಾರಿ ವಹಿಸಲು ಸಚಿವ ಆರ್‌. ಅಶೋಕ್‌ ತೀರ್ಮಾನಿಸಿದ್ದಾರೆ.

ಕಂದಾಯ ಅಧಿಕಾರಿಗಳಿಗೂ ಜವಾಬ್ದಾರಿ ನೀಡುವ ಪ್ರಸ್ತಾವವೂ ಇದ್ದು, ಒಂದೆರಡು ದಿನಗಳಲ್ಲಿ ತೀರ್ಮಾನ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ದಾಖಲೆ ಸಮಸ್ಯೆ
ಕೊರೊನಾದಿಂದ ಮೃತಪಟ್ಟವರ ಮರಣ ಪ್ರಮಾಣ ಪತ್ರ ಪಡೆಯುವುದು ಕಷ್ಟವಾಗಲಿದೆ. ಕುಟುಂಬ ಸದಸ್ಯರು ಅಂತ್ಯಸಂಸ್ಕಾರಕ್ಕೆ ಬಾರದಿದ್ದರೆ ಅನಾಥ ಶವ ಎಂದು ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಹಾಗೆ ಆದಾಗ ಮರಣ ಪ್ರಮಾಣ ಪತ್ರ ಮತ್ತಿತರ ದಾಖಲೆ ಪಡೆಯಲು ಕಷ್ಟವಾಗಬಹುದು.

ಆಸ್ಪತ್ರೆಯಿಂದ ಕೊರೊನಾದಿಂದ ಮೃತಪಟ್ಟ ಡಿಸಾcರ್ಜ್‌ ಸಮ್ಮರಿ ಪಡೆದು ಸರಕಾರವೇ ಅಂತ್ಯ ಸಂಸ್ಕಾರ ಮಾಡಿದರೂ ಕುಟುಂಬದವರ ಸಹಿ ಮತ್ತು ಒಪ್ಪಿಗೆ ಇದ್ದರೆ ಚಿತಾಗಾರದಲ್ಲಿ ವಿವರಗಳು ದಾಖ ಲಾಗಿ ಮುಂದೆ ಮರಣ ಪ್ರಮಾಣಪತ್ರ ಪಡೆ ಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಆಸ್ತಿ ಪಾಲು ಅಥವಾ ಇತರ ವಾರಸುದಾರಿಕೆ ವಿಚಾರ ಬಂದಾಗ ಸಮಸ್ಯೆ ಎದುರಾಗಬಹುದು ಎಂದು ಅಧಿಕಾರಿಗಳು ಹೇಳುತ್ತಾರೆ.

ಹಿಂದೂ ಸಮುದಾಯದವರ ಅಂತ್ಯಕ್ರಿಯೆಯ ಅನಂತರ ಕಾವೇರಿ ನದಿಯಲ್ಲಿ ನಾನೇ ಅಸ್ತಿ ವಿಸರ್ಜನೆ ಮಾಡುತ್ತೇನೆ. ಇತರ ಸಮುದಾಯಗಳ ಸಂಪ್ರದಾಯದಂತೆಯೂ ಅಂತಿಮ ಸಂಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗುವುದು.
– ಆರ್‌. ಅಶೋಕ್‌, ಕಂದಾಯ ಸಚಿವ

–  ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.