ರಾಹುಲ್ ಗಾಂಧಿಯಿಂದಲೇ ಕಾಂಗ್ರೆಸ್ ಸರ್ವನಾಶ: ಶೆಟ್ಟರ್
Team Udayavani, Dec 15, 2019, 10:31 PM IST
ಜಮಖಂಡಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಬುದ್ಧತೆಯಿಲ್ಲ. ಅವರಿಗೆ ಯಾವ ವಿಷಯ ಹೇಳಬೇಕೆಂಬ ಪರಿಜ್ಞಾನ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏನನ್ನೂ ಆರಿಯದೇ ಮಾತಾಡುವ ರಾಜಕಾರಣಿ ರಾಹುಲ್ ಗಾಂಧಿ ಬಚ್ಚಾ. ಅವರಿಂದಲೇ ಕಾಂಗ್ರೆಸ್ ಹಿನ್ನಡೆ ಅನುಭವಿಸುತ್ತಿದೆ. ಅವರಿಂದಲೇ ಕಾಂಗ್ರೆಸ್ ಸರ್ವನಾಶ ಆಗಲಿದೆ.
“ರೇಪ್ ಇನ್ ಇಂಡಿಯಾ’ ಹೇಳಿಕೆ ದೇಶಕ್ಕೆ ಮಾಡಿದ ಅಪಮಾನ. ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು. ವೀರ ಸಾರ್ವಕರ್ ಬಗ್ಗೆ ಮಾತನಾಡುವ ಹಕ್ಕು ಅವರಿಗಿಲ್ಲ. ವೀರ ಸಾರ್ವಕರ್ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದು ದೇಶಕ್ಕೆ ಗೊತ್ತಿದೆ ಎಂದರು.
ಅಧಿಕಾರ ದಾಹಕ್ಕೆ ಕಾಂಗ್ರೆಸ್-ಎನ್ಸಿಪಿ ಜತೆ ಕೈಜೋಡಿಸಿದ ಶಿವಸೇನೆ ನಡೆ ನಾಚಿಕೆಗೇಡಿತನ. ಬೆಳಗಾವಿ ಗಡಿ ಸಮಸ್ಯೆ, ಜಾತಿ ಸಮಸ್ಯೆ ಬಗ್ಗೆ ವಿನಾಕಾರಣ ಕ್ಯಾತೆ ತೆಗೆದಿರುವುದರ ಶಿವಸೇನೆ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟ ಪಡಿಸಬೇಕು ಎಂದವರು ಆಗ್ರಹಿಸಿದರು.
ಹೈಕಮಾಂಡ್ ಜತೆ ಚರ್ಚಿಸಿ ಶೀಘ್ರ ಸಚಿವ ಸಂಪುಟ ರಚನೆ ನಡೆಯಲಿದೆ. ಡಿಸಿಎಂ ಸ್ಥಾನವನ್ನು ಹೆಚ್ಚಿಸುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ. ಬಿಜೆಪಿ ಸರಕಾರ ತನ್ನು ಅವಧಿಯನ್ನು ಪೂರೈಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ