ರಾಯಪುರದಲ್ಲಿ ಕಾಂಗ್ರೆಸ್ “ಅಮರ ಜವಾನ್ ಜ್ಯೋತಿ’: ಭೂಪೇಶ್ ಬಘೇಲ್
Team Udayavani, Jan 30, 2022, 9:30 PM IST
ರಾಯಪುರ: ಕೇಂದ್ರ ಸರ್ಕಾರವು ನವದೆಹಲಿಯಲ್ಲಿರುವ ಅಮರ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವಿಲೀನಗೊಳಿಸಿದ ಬೆನ್ನಲ್ಲೇ ಚತ್ತೀಸ್ಗಢದ ಕಾಂಗ್ರೆಸ್ ಸರ್ಕಾರ, ರಾಜ್ಯ ರಾಜಧಾನಿ ರಾಯು³ರದಲ್ಲಿ “ಅಮರ ಜವಾನ್ ಜ್ಯೋತಿ’ ನಿರ್ಮಿಸುವುದಾಗಿ ಘೋಷಿಸಿದೆ.
ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಭೂಪೇಶ್ ಬಘೇಲ್, “ಜ್ಯೋತಿಯನ್ನು ವಿಲೀನಗೊಳಿಸುವ ಮೂಲಕ ಕೇಂದ್ರ ಸರ್ಕಾರ ಜನರ ಭಾವನೆಗಳೊಂದಿಗೆ ಆಟವಾಡಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಕಡಿಮೆಯಾಗುತ್ತಲೇ ಇವೆ ಕೋವಿಡ್ ಕೇಸ್ : ಇಂದು 68 ಸಾವು
ಹಾಗಾಗಿ ನಾವು ರಾಯಪುರದಲ್ಲಿ ಯುದ್ಧ ಸ್ಮಾರಕವೊಂದನ್ನು ನಿರ್ಮಿಸಲಿದ್ದೇವೆ. ಅಲ್ಲಿಯೇ ಅಮರ ಜವಾನ್ ಜ್ಯೋತಿ ಬೆಳಗಿಸಲಿದ್ದೇವೆ. ಫೆ.3ರಂದು ಅದರ ಕೆಲಸಕ್ಕೆ ರಾಹುಲ್ ಗಾಂಧಿಯವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್