ರಾಹುಲ್, ಸಿದ್ದರಾಮಯ್ಯಗೆ ಅಸ್ತಿತ್ವ ಇಲ್ಲ, ಡಿಕೆಶಿ ದೊಡ್ಡ ನಾಯಕರಲ್ಲ; ಶ್ರೀರಾಮುಲು
Team Udayavani, Jun 24, 2019, 6:59 PM IST
ಚಿತ್ರದುರ್ಗ : ಮಾಜಿ ಸಿಎಂ ಸಿದ್ದರಾಮಯ್ಯ ಸೋಲುವ ಭಯದಿಂದ ಬಾದಾಮಿಗೆ ಬಂದರು, ದೇವೇಗೌಡರು ಹಾಸನದಿಂದ ತುಮಕೂರಿಗೆ ಬಂದರು, ರಾಹುಲ್ ಗಾಂಧಿ ಅಮೇಠಿಯಿಂದ ವಯನಾಡ್ ಗೆ ಬಂದರು. ಈ ನಾಯಕರಿಗೆ ಅವರ ಕ್ಷೇತ್ರಗಳ ಸಂಬಂಧ ಮುಗಿತಾ ಎಂದು ಡಿಕೆ ಶಿವಕುಮಾರ್ ಕೇಳಲಿ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಪ್ರಶ್ನಿಸಿದ್ದಾರೆ.
ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ 25 ಎಂಪಿ ಗೆದ್ದಿದ್ದೇವೆ, ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಇಲ್ಲ. ದೇಶದಲ್ಲಿ ರಾಹುಲ್ ಗಾಂಧಿಗೆ ಅಸ್ತಿತ್ವ ಇಲ್ಲ, ರಾಜ್ಯದಲ್ಲಿ ಸಿದ್ದರಾಮಯ್ಯಗೆ ಅಸ್ತಿತ್ವ ಇಲ್ಲ ಎಂದರು.
ಬಾಯಿ ಚಪಲಕ್ಕೆ ಸಿದ್ದರಾಮಯ್ಯ ಮಾತನಾಡುತ್ತಾರೆ ರಾಜ್ಯದ ಜನರು ಉತ್ತರ ನೀಡಿದ್ದಾರೆ. ಮಧ್ಯಂತರ ಚುನಾವಣೆ ಬಂದರೆ 160 ಸ್ಥಾನಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್ ಗೆದ್ದ ಸ್ಥಾನಕ್ಕಿಂತ ಕಡಿಮೆ ಸ್ಥಾನ ಗೆಲ್ಲುತ್ತೇವೆ ಎಂದು ಚುನಾವಣೆ ಬೇಡ ಅಂತಾರೆ. ಮೈತ್ರಿಯಲ್ಲಿ ತುಂಬಾ ಗೊಂದಲ ಗಳಿಗೆ ಇದನ್ನ ಪ್ಯಾಚಪ್ ಮಾಡಲು ಹೇಳಿಕೆ ನೀಡುತ್ತಾರೆ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ