ಕ್ರೂಸರ್ – ಪಿಕ್ಅಪ್ ನಡುವೆ ಭೀಕರ ಅಪಘಾತ ಓರ್ವ ಸಾವು, ಇಬ್ಬರಿಗೆ ಗಾಯ
Team Udayavani, Nov 4, 2020, 4:18 PM IST
ರಾಯಚೂರು: ಸಿರವಾರ ತಾಲೂಕಿನ ಜಾಲಾಪೂರ ಹೊರವಲಯದಲ್ಲಿ ಕ್ರೂಸರ್ – ಪಿಕ್ ಅಪ್ ನಡುವೆ ಡಿಕ್ಕಿ ಸಂಭವಿಸಿ ಕ್ರೂಸರ್ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬುಧವಾರ ಜರುಗಿದೆ.
ಕ್ರೂಸರ್ ನಲ್ಲಿದ್ದ ಇಬ್ಬರಲ್ಲಿ ಚಾಲಕ ನಾಗರಾಜ (28) ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೊಬ್ಬನಿಗೆ ಗಾಯಗಳಾಗಿದ್ದು ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪಿಕ್ಅಪ್ ವಾಹನದ ಚಾಲಕನಿಗೂ ಗಾಯಗಳಾಗಿದ್ದು ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ.
ಪಿಕ್ ಅಪ್ ಗೆ ಡಿಕ್ಕಿ ದೊಡೆದ ಕ್ರೂಸರ್ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿ ತೊಡಿಗೆ ಉರುಳಿದೆ, ಸಿರವಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ